ಮಂಡ್ಯ :  ರಾತ್ರಿ ವೇಳೆ ರಸ್ತೆಯಲ್ಲಿ ಭಾರೀ ಗಾತ್ರದ ಮೊಸಳೆ ಓಡಾಟ

ಮಂಡ್ಯ : ರಾತ್ರಿ ವೇಳೆ ರಸ್ತೆಯಲ್ಲಿ ಭಾರೀ ಗಾತ್ರದ ಮೊಸಳೆ ಓಡಾಟ

Kannadaprabha News   | Asianet News
Published : Sep 10, 2021, 03:29 PM IST

ಭಾರೀ ಗಾತ್ರದ ಮೊಸಳೆಯೊಂದು‌ ರಾತ್ರಿ ವೇಳೆ ರಸ್ತೆಯಲ್ಲಿ ಕಾಣಿಸಿಕೊಂಡ ಘಟನೆ ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಪಕ್ಷಿಧಾಮದ ಬಳಿ ನಡೆದಿದೆ.  ಕಳೆದ 15 ದಿನಗಳಿಂದ ರಂಗನತಿಟ್ಟು ಪಕ್ಷಿಧಾಮದ ಬಳಿಯ ವಿರಿಜಾ ನಾಲೆಯಲ್ಲಿ ಮೊಸಳೆಯೊಂದು ಸೇರಿಕೊಂಡಿದ್ದು, ಈಗಾಗಲೇ ಮೂರ್ನಾಲ್ಕು ಕುರಿ ಮೇಕೆಗಳನ್ನು ಕೊಂದು ಹಾಕಿದೆ. 

  ಮಂಡ್ಯ (ಸೆ.10):  ಭಾರೀ ಗಾತ್ರದ ಮೊಸಳೆಯೊಂದು‌ ರಾತ್ರಿ ವೇಳೆ ರಸ್ತೆಯಲ್ಲಿ ಕಾಣಿಸಿಕೊಂಡ ಘಟನೆ ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಪಕ್ಷಿಧಾಮದ ಬಳಿ ನಡೆದಿದೆ.  ಕಳೆದ 15 ದಿನಗಳಿಂದ ರಂಗನತಿಟ್ಟು ಪಕ್ಷಿಧಾಮದ ಬಳಿಯ ವಿರಿಜಾ ನಾಲೆಯಲ್ಲಿ ಮೊಸಳೆಯೊಂದು ಸೇರಿಕೊಂಡಿದ್ದು, ಈಗಾಗಲೇ ಮೂರ್ನಾಲ್ಕು ಕುರಿ ಮೇಕೆಗಳನ್ನು ಕೊಂದು ಹಾಕಿದೆ. 

ನದಿಯಲ್ಲಿ ಈಜುವಾಗ ಮೊಸಳೆ ದಾಳಿಯಿಂದ ರೈತ ಸಾವು

ಇದೀಗ ಮತ್ತೊಂದು ಭಾರೀ ಗಾತ್ರದ ಮೊಸಳೆ ವಿರಿಜಾ ನಾಲೆಯ ಪಕ್ಕದಲ್ಲೇ ರಾತ್ರಿ ವೇಳೆ ರೋಡಿಗೆ ಬಂದು ಆಹಾರಕ್ಕಾಗಿ ಅಲೆದಾಟು ನಡೆಸಿದ್ದು, ಪ್ರವಾಸಿಗರೊಬ್ಬರು ಕಾರಿನಲ್ಲಿ ಬರುವಾಗ ರಸ್ತೆಯಲ್ಲಿ ಮೊಸಳೆ ಸಂಚರಿಸಿವುದು ಕಂಡಿದೆ. ಆ ಪ್ರವಾಸಿಗರು ಮೊಸಳೆಯ ಓಡಾಟವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾರೆ. ಇದೀಗ ಈ ವಿಡಿಯೋ ವೈರಲ್ ಆಗುತ್ತಿದ್ದು, ಈ ಮೊಸಳೆಗಳು ಪಕ್ಕದ ರಂಗನತಿಟ್ಟು ಪಕ್ಷಿಧಾಮದಿಂದ ಅಹಾರ ಅರಸಿ ಬಂದಿರಬೇಕು ಎಂದು ಅರಣ್ಯಾಧಿಕಾರಿಗಳು ಶಂಕಿಸಿದ್ದು ನದಿ ಬಿಟ್ಟು ನಾಲೆ ಮತ್ತು ಬಯಲಿಗೆ ಬಂದಿರೋ ಈ ಮೊಸಳೆಗಳ ಸೆರೆಗೆ ಬೋನ್ ಕೂಡ ಇಡಲಾಗಿದೆ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!