ಮಂಡ್ಯ :  ರಾತ್ರಿ ವೇಳೆ ರಸ್ತೆಯಲ್ಲಿ ಭಾರೀ ಗಾತ್ರದ ಮೊಸಳೆ ಓಡಾಟ

ಮಂಡ್ಯ : ರಾತ್ರಿ ವೇಳೆ ರಸ್ತೆಯಲ್ಲಿ ಭಾರೀ ಗಾತ್ರದ ಮೊಸಳೆ ಓಡಾಟ

Kannadaprabha News   | Asianet News
Published : Sep 10, 2021, 03:29 PM IST

ಭಾರೀ ಗಾತ್ರದ ಮೊಸಳೆಯೊಂದು‌ ರಾತ್ರಿ ವೇಳೆ ರಸ್ತೆಯಲ್ಲಿ ಕಾಣಿಸಿಕೊಂಡ ಘಟನೆ ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಪಕ್ಷಿಧಾಮದ ಬಳಿ ನಡೆದಿದೆ.  ಕಳೆದ 15 ದಿನಗಳಿಂದ ರಂಗನತಿಟ್ಟು ಪಕ್ಷಿಧಾಮದ ಬಳಿಯ ವಿರಿಜಾ ನಾಲೆಯಲ್ಲಿ ಮೊಸಳೆಯೊಂದು ಸೇರಿಕೊಂಡಿದ್ದು, ಈಗಾಗಲೇ ಮೂರ್ನಾಲ್ಕು ಕುರಿ ಮೇಕೆಗಳನ್ನು ಕೊಂದು ಹಾಕಿದೆ. 

  ಮಂಡ್ಯ (ಸೆ.10):  ಭಾರೀ ಗಾತ್ರದ ಮೊಸಳೆಯೊಂದು‌ ರಾತ್ರಿ ವೇಳೆ ರಸ್ತೆಯಲ್ಲಿ ಕಾಣಿಸಿಕೊಂಡ ಘಟನೆ ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಪಕ್ಷಿಧಾಮದ ಬಳಿ ನಡೆದಿದೆ.  ಕಳೆದ 15 ದಿನಗಳಿಂದ ರಂಗನತಿಟ್ಟು ಪಕ್ಷಿಧಾಮದ ಬಳಿಯ ವಿರಿಜಾ ನಾಲೆಯಲ್ಲಿ ಮೊಸಳೆಯೊಂದು ಸೇರಿಕೊಂಡಿದ್ದು, ಈಗಾಗಲೇ ಮೂರ್ನಾಲ್ಕು ಕುರಿ ಮೇಕೆಗಳನ್ನು ಕೊಂದು ಹಾಕಿದೆ. 

ನದಿಯಲ್ಲಿ ಈಜುವಾಗ ಮೊಸಳೆ ದಾಳಿಯಿಂದ ರೈತ ಸಾವು

ಇದೀಗ ಮತ್ತೊಂದು ಭಾರೀ ಗಾತ್ರದ ಮೊಸಳೆ ವಿರಿಜಾ ನಾಲೆಯ ಪಕ್ಕದಲ್ಲೇ ರಾತ್ರಿ ವೇಳೆ ರೋಡಿಗೆ ಬಂದು ಆಹಾರಕ್ಕಾಗಿ ಅಲೆದಾಟು ನಡೆಸಿದ್ದು, ಪ್ರವಾಸಿಗರೊಬ್ಬರು ಕಾರಿನಲ್ಲಿ ಬರುವಾಗ ರಸ್ತೆಯಲ್ಲಿ ಮೊಸಳೆ ಸಂಚರಿಸಿವುದು ಕಂಡಿದೆ. ಆ ಪ್ರವಾಸಿಗರು ಮೊಸಳೆಯ ಓಡಾಟವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾರೆ. ಇದೀಗ ಈ ವಿಡಿಯೋ ವೈರಲ್ ಆಗುತ್ತಿದ್ದು, ಈ ಮೊಸಳೆಗಳು ಪಕ್ಕದ ರಂಗನತಿಟ್ಟು ಪಕ್ಷಿಧಾಮದಿಂದ ಅಹಾರ ಅರಸಿ ಬಂದಿರಬೇಕು ಎಂದು ಅರಣ್ಯಾಧಿಕಾರಿಗಳು ಶಂಕಿಸಿದ್ದು ನದಿ ಬಿಟ್ಟು ನಾಲೆ ಮತ್ತು ಬಯಲಿಗೆ ಬಂದಿರೋ ಈ ಮೊಸಳೆಗಳ ಸೆರೆಗೆ ಬೋನ್ ಕೂಡ ಇಡಲಾಗಿದೆ.

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!