ಮಂಡ್ಯ :  ರಾತ್ರಿ ವೇಳೆ ರಸ್ತೆಯಲ್ಲಿ ಭಾರೀ ಗಾತ್ರದ ಮೊಸಳೆ ಓಡಾಟ

ಮಂಡ್ಯ : ರಾತ್ರಿ ವೇಳೆ ರಸ್ತೆಯಲ್ಲಿ ಭಾರೀ ಗಾತ್ರದ ಮೊಸಳೆ ಓಡಾಟ

Kannadaprabha News   | Asianet News
Published : Sep 10, 2021, 03:29 PM IST

ಭಾರೀ ಗಾತ್ರದ ಮೊಸಳೆಯೊಂದು‌ ರಾತ್ರಿ ವೇಳೆ ರಸ್ತೆಯಲ್ಲಿ ಕಾಣಿಸಿಕೊಂಡ ಘಟನೆ ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಪಕ್ಷಿಧಾಮದ ಬಳಿ ನಡೆದಿದೆ.  ಕಳೆದ 15 ದಿನಗಳಿಂದ ರಂಗನತಿಟ್ಟು ಪಕ್ಷಿಧಾಮದ ಬಳಿಯ ವಿರಿಜಾ ನಾಲೆಯಲ್ಲಿ ಮೊಸಳೆಯೊಂದು ಸೇರಿಕೊಂಡಿದ್ದು, ಈಗಾಗಲೇ ಮೂರ್ನಾಲ್ಕು ಕುರಿ ಮೇಕೆಗಳನ್ನು ಕೊಂದು ಹಾಕಿದೆ. 

  ಮಂಡ್ಯ (ಸೆ.10):  ಭಾರೀ ಗಾತ್ರದ ಮೊಸಳೆಯೊಂದು‌ ರಾತ್ರಿ ವೇಳೆ ರಸ್ತೆಯಲ್ಲಿ ಕಾಣಿಸಿಕೊಂಡ ಘಟನೆ ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಪಕ್ಷಿಧಾಮದ ಬಳಿ ನಡೆದಿದೆ.  ಕಳೆದ 15 ದಿನಗಳಿಂದ ರಂಗನತಿಟ್ಟು ಪಕ್ಷಿಧಾಮದ ಬಳಿಯ ವಿರಿಜಾ ನಾಲೆಯಲ್ಲಿ ಮೊಸಳೆಯೊಂದು ಸೇರಿಕೊಂಡಿದ್ದು, ಈಗಾಗಲೇ ಮೂರ್ನಾಲ್ಕು ಕುರಿ ಮೇಕೆಗಳನ್ನು ಕೊಂದು ಹಾಕಿದೆ. 

ನದಿಯಲ್ಲಿ ಈಜುವಾಗ ಮೊಸಳೆ ದಾಳಿಯಿಂದ ರೈತ ಸಾವು

ಇದೀಗ ಮತ್ತೊಂದು ಭಾರೀ ಗಾತ್ರದ ಮೊಸಳೆ ವಿರಿಜಾ ನಾಲೆಯ ಪಕ್ಕದಲ್ಲೇ ರಾತ್ರಿ ವೇಳೆ ರೋಡಿಗೆ ಬಂದು ಆಹಾರಕ್ಕಾಗಿ ಅಲೆದಾಟು ನಡೆಸಿದ್ದು, ಪ್ರವಾಸಿಗರೊಬ್ಬರು ಕಾರಿನಲ್ಲಿ ಬರುವಾಗ ರಸ್ತೆಯಲ್ಲಿ ಮೊಸಳೆ ಸಂಚರಿಸಿವುದು ಕಂಡಿದೆ. ಆ ಪ್ರವಾಸಿಗರು ಮೊಸಳೆಯ ಓಡಾಟವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾರೆ. ಇದೀಗ ಈ ವಿಡಿಯೋ ವೈರಲ್ ಆಗುತ್ತಿದ್ದು, ಈ ಮೊಸಳೆಗಳು ಪಕ್ಕದ ರಂಗನತಿಟ್ಟು ಪಕ್ಷಿಧಾಮದಿಂದ ಅಹಾರ ಅರಸಿ ಬಂದಿರಬೇಕು ಎಂದು ಅರಣ್ಯಾಧಿಕಾರಿಗಳು ಶಂಕಿಸಿದ್ದು ನದಿ ಬಿಟ್ಟು ನಾಲೆ ಮತ್ತು ಬಯಲಿಗೆ ಬಂದಿರೋ ಈ ಮೊಸಳೆಗಳ ಸೆರೆಗೆ ಬೋನ್ ಕೂಡ ಇಡಲಾಗಿದೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!