ಮಂಡ್ಯ :  ರಾತ್ರಿ ವೇಳೆ ರಸ್ತೆಯಲ್ಲಿ ಭಾರೀ ಗಾತ್ರದ ಮೊಸಳೆ ಓಡಾಟ

ಮಂಡ್ಯ : ರಾತ್ರಿ ವೇಳೆ ರಸ್ತೆಯಲ್ಲಿ ಭಾರೀ ಗಾತ್ರದ ಮೊಸಳೆ ಓಡಾಟ

Kannadaprabha News   | Asianet News
Published : Sep 10, 2021, 03:29 PM IST

ಭಾರೀ ಗಾತ್ರದ ಮೊಸಳೆಯೊಂದು‌ ರಾತ್ರಿ ವೇಳೆ ರಸ್ತೆಯಲ್ಲಿ ಕಾಣಿಸಿಕೊಂಡ ಘಟನೆ ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಪಕ್ಷಿಧಾಮದ ಬಳಿ ನಡೆದಿದೆ.  ಕಳೆದ 15 ದಿನಗಳಿಂದ ರಂಗನತಿಟ್ಟು ಪಕ್ಷಿಧಾಮದ ಬಳಿಯ ವಿರಿಜಾ ನಾಲೆಯಲ್ಲಿ ಮೊಸಳೆಯೊಂದು ಸೇರಿಕೊಂಡಿದ್ದು, ಈಗಾಗಲೇ ಮೂರ್ನಾಲ್ಕು ಕುರಿ ಮೇಕೆಗಳನ್ನು ಕೊಂದು ಹಾಕಿದೆ. 

  ಮಂಡ್ಯ (ಸೆ.10):  ಭಾರೀ ಗಾತ್ರದ ಮೊಸಳೆಯೊಂದು‌ ರಾತ್ರಿ ವೇಳೆ ರಸ್ತೆಯಲ್ಲಿ ಕಾಣಿಸಿಕೊಂಡ ಘಟನೆ ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಪಕ್ಷಿಧಾಮದ ಬಳಿ ನಡೆದಿದೆ.  ಕಳೆದ 15 ದಿನಗಳಿಂದ ರಂಗನತಿಟ್ಟು ಪಕ್ಷಿಧಾಮದ ಬಳಿಯ ವಿರಿಜಾ ನಾಲೆಯಲ್ಲಿ ಮೊಸಳೆಯೊಂದು ಸೇರಿಕೊಂಡಿದ್ದು, ಈಗಾಗಲೇ ಮೂರ್ನಾಲ್ಕು ಕುರಿ ಮೇಕೆಗಳನ್ನು ಕೊಂದು ಹಾಕಿದೆ. 

ನದಿಯಲ್ಲಿ ಈಜುವಾಗ ಮೊಸಳೆ ದಾಳಿಯಿಂದ ರೈತ ಸಾವು

ಇದೀಗ ಮತ್ತೊಂದು ಭಾರೀ ಗಾತ್ರದ ಮೊಸಳೆ ವಿರಿಜಾ ನಾಲೆಯ ಪಕ್ಕದಲ್ಲೇ ರಾತ್ರಿ ವೇಳೆ ರೋಡಿಗೆ ಬಂದು ಆಹಾರಕ್ಕಾಗಿ ಅಲೆದಾಟು ನಡೆಸಿದ್ದು, ಪ್ರವಾಸಿಗರೊಬ್ಬರು ಕಾರಿನಲ್ಲಿ ಬರುವಾಗ ರಸ್ತೆಯಲ್ಲಿ ಮೊಸಳೆ ಸಂಚರಿಸಿವುದು ಕಂಡಿದೆ. ಆ ಪ್ರವಾಸಿಗರು ಮೊಸಳೆಯ ಓಡಾಟವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾರೆ. ಇದೀಗ ಈ ವಿಡಿಯೋ ವೈರಲ್ ಆಗುತ್ತಿದ್ದು, ಈ ಮೊಸಳೆಗಳು ಪಕ್ಕದ ರಂಗನತಿಟ್ಟು ಪಕ್ಷಿಧಾಮದಿಂದ ಅಹಾರ ಅರಸಿ ಬಂದಿರಬೇಕು ಎಂದು ಅರಣ್ಯಾಧಿಕಾರಿಗಳು ಶಂಕಿಸಿದ್ದು ನದಿ ಬಿಟ್ಟು ನಾಲೆ ಮತ್ತು ಬಯಲಿಗೆ ಬಂದಿರೋ ಈ ಮೊಸಳೆಗಳ ಸೆರೆಗೆ ಬೋನ್ ಕೂಡ ಇಡಲಾಗಿದೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?