ಆಂಜನೇಯ ದೇವಸ್ಥಾನವಾಗಿತ್ತಾ ಮಸೀದಿ? ಮಂಡ್ಯದ ಜಾಮಿಯಾ ಮಸೀದಿ ಕಟ್ಟಡ ಹೇಳಿದ ಕಥೆ ಏನು?

ಆಂಜನೇಯ ದೇವಸ್ಥಾನವಾಗಿತ್ತಾ ಮಸೀದಿ? ಮಂಡ್ಯದ ಜಾಮಿಯಾ ಮಸೀದಿ ಕಟ್ಟಡ ಹೇಳಿದ ಕಥೆ ಏನು?

Published : May 25, 2022, 07:57 PM IST

*ಈಗಲೂ ಸರ್ಕಾರಿ ಗೆಜೆಟ್​​​​ನಲ್ಲಿರೋ ಉಲ್ಲೇಖವೇನು..? 
*ಜ್ಞಾನವಾಪಿ ಬೆನ್ನಲ್ಲೇ ಶುರುವಾಯ್ತು ಜಾಮಿಯಾ ಗದ್ದಲ
*ನಮ್ಮ ದೇವಸ್ಥಾನ ನಮ್ಮ ಹಕ್ಕು ಎನ್ನುತ್ತಿರೋ ಸಂಘಟನೆಗಳು

ಮಂಡ್ಯ (ಮೇ 25): ದೇಶದಲ್ಲಿರುವ ಎಲ್ಲ ಮಸೀದಿಗಳು (Masjid) ಒಂದೊಂದು ರಹಸ್ಯವನ್ನು ತುಳಿದಿಟ್ಟುಕೊಂಡಿದ್ದಾವಾ ಅನ್ನೋ ಅನುಮಾನ ಇತ್ತೀಚಿನ ವಿವಾದದಿಂದ ಬರುತ್ತಿದೆ. ದೇಶದಲ್ಲಿರುವ ಅನೇಕ ಮಸೀದಿಗಳ ಕಟ್ಟಡಗಳನ್ನು ಸೂಕ್ಷ್ಮವಾಗಿ ಗಮನಿಸಿದಾಗ ಇದು ನಿಜಾ ಕೂಡ ಅನಿಸುತ್ತದೆ. ಈಗ ಎದ್ದಿರೋ ವಿವಾದಗಳಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ (Mandya Jamia Masjid) ಕೂಡ ಸೇರಿಕೊಂಡಿದೆ. ಹಾಗಿದ್ರೆ ಏನಿದು ಜಾಮಿಯಾ ಮಸೀದಿ ವಿವಾದ?

ಶ್ರೀರಂಗ ಪಟ್ಟಣದ (Srirangapatna) ಜಾಮಿಯಾ ಮಸೀದಿ ವಿವಾದವನ್ನು ಕೋರ್ಟ್​​ ಅಂಗಳಕ್ಕೆ ತೆಗೆದುಕೊಂಡು ಹೋಗಲು ಎಲ್ಲ ಸಿದ್ಧತೆ ನಡೆದಿದೆಯಂತೆ. ಅದು ಮಸೀದಿನೇ ಅಲ್ಲ. ಈ ಹಿಂದೆ ಅದು ಹನುಮಂತನ ದೇವಸ್ಥಾನವಾಗಿತ್ತು. ಹಿಂದೂಗಳ ಆಂಜನೇಯ ದೇವಸ್ಥಾನವನ್ನು ಅಕ್ರಮವಾಗಿ ನುಗ್ಗಿ ಮಸೀದಿ ಮಾಡಲಾಗಿದೆ ಎಂದು ಮುತಾಲಿಕ್ (Pramod Muthalik)​​​ ಹೇಳ್ತಾರೆ. ಈ ವಿವಾದ ಮತ್ತು ಆರೋಪ ತುಂಬಾ ವರ್ಷಗಳಿಂದಲೂ ಇದೆ.

ಇದನ್ನೂ ನೋಡಿ: ಜ್ಞಾನವಾಪಿ ಮಸೀದಿ ಒಳಗೇನಿದೆ: ರಿಪೋರ್ಟ್ ಹೇಳಿದ 12 ಸತ್ಯಗಳು!

ಆದರೆ ಈ ಹಿಂದೆ ಯಾರೋ ಒಬ್ಬರು, ಜಾಮಿಯಾ ಮಸೀದಿ ಬಗ್ಗೆ, ಇದು ಮಸೀದಿ ಅಲ್ಲ ದೇವಸ್ಥಾನ ಅಂತ ಒಂದು ಕೂಗು ಹಾಕಿ ಸುಮ್ಮನಾಗುತ್ತಿದ್ದರು. ಕೂಗು ಹಾಕಿದ ಸಂದರ್ಭದಲ್ಲಿ ಒಂದಿಷ್ಟು ಸುದ್ದಿಯಾಗಿ ನಂತರ ಮತ್ತೆ ಯಥಾಸ್ಥಿತಿಯಲ್ಲಿ ಇಲ್ಲಿ ನಡೆಯಬೇಕಾದರ ಕಾರ್ಯಗಳು ನಡೆಯುತ್ತಲೇ ಇದ್ದವು. 

ಆದ್ರೆ ಈ ಬಾರಿ ಇಲ್ಲಿರೋದು ಮಸೀದಿಯಲ್ಲ, ಅದು ಆಂಜನೇಯ ದೇವಸ್ಥಾನ ಎಂದು ಕೂಗುವ ಧ್ವನಿಗಳು ಹೆಚ್ಚಾಗಿವೆ. ಕೇವಲ ಕೂಗು ಮಾತ್ರವಲ್ಲ, ಅಲ್ಲಿ ಪೂಜೆಗೆ ಅವಕಾಶಕ್ಕಾಗಿ ಕೋರ್ಟ್​ ಮೆಟ್ಟಿಲೇರುವ ಎಲ್ಲ ಸಿದ್ಧತೆಗೆಳು ನಡೆದಿವೆ ಎಂದು ಹೇಳಲಾಗುತ್ತಿದೆ. ಈ ಕುರಿತ ಕಂಪ್ಲೀಟ್‌ ವರದಿ ಇಲ್ಲಿದೆ 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more