ಆಂಜನೇಯ ದೇವಸ್ಥಾನವಾಗಿತ್ತಾ ಮಸೀದಿ? ಮಂಡ್ಯದ ಜಾಮಿಯಾ ಮಸೀದಿ ಕಟ್ಟಡ ಹೇಳಿದ ಕಥೆ ಏನು?

ಆಂಜನೇಯ ದೇವಸ್ಥಾನವಾಗಿತ್ತಾ ಮಸೀದಿ? ಮಂಡ್ಯದ ಜಾಮಿಯಾ ಮಸೀದಿ ಕಟ್ಟಡ ಹೇಳಿದ ಕಥೆ ಏನು?

Published : May 25, 2022, 07:57 PM IST

*ಈಗಲೂ ಸರ್ಕಾರಿ ಗೆಜೆಟ್​​​​ನಲ್ಲಿರೋ ಉಲ್ಲೇಖವೇನು..? 
*ಜ್ಞಾನವಾಪಿ ಬೆನ್ನಲ್ಲೇ ಶುರುವಾಯ್ತು ಜಾಮಿಯಾ ಗದ್ದಲ
*ನಮ್ಮ ದೇವಸ್ಥಾನ ನಮ್ಮ ಹಕ್ಕು ಎನ್ನುತ್ತಿರೋ ಸಂಘಟನೆಗಳು

ಮಂಡ್ಯ (ಮೇ 25): ದೇಶದಲ್ಲಿರುವ ಎಲ್ಲ ಮಸೀದಿಗಳು (Masjid) ಒಂದೊಂದು ರಹಸ್ಯವನ್ನು ತುಳಿದಿಟ್ಟುಕೊಂಡಿದ್ದಾವಾ ಅನ್ನೋ ಅನುಮಾನ ಇತ್ತೀಚಿನ ವಿವಾದದಿಂದ ಬರುತ್ತಿದೆ. ದೇಶದಲ್ಲಿರುವ ಅನೇಕ ಮಸೀದಿಗಳ ಕಟ್ಟಡಗಳನ್ನು ಸೂಕ್ಷ್ಮವಾಗಿ ಗಮನಿಸಿದಾಗ ಇದು ನಿಜಾ ಕೂಡ ಅನಿಸುತ್ತದೆ. ಈಗ ಎದ್ದಿರೋ ವಿವಾದಗಳಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ (Mandya Jamia Masjid) ಕೂಡ ಸೇರಿಕೊಂಡಿದೆ. ಹಾಗಿದ್ರೆ ಏನಿದು ಜಾಮಿಯಾ ಮಸೀದಿ ವಿವಾದ?

ಶ್ರೀರಂಗ ಪಟ್ಟಣದ (Srirangapatna) ಜಾಮಿಯಾ ಮಸೀದಿ ವಿವಾದವನ್ನು ಕೋರ್ಟ್​​ ಅಂಗಳಕ್ಕೆ ತೆಗೆದುಕೊಂಡು ಹೋಗಲು ಎಲ್ಲ ಸಿದ್ಧತೆ ನಡೆದಿದೆಯಂತೆ. ಅದು ಮಸೀದಿನೇ ಅಲ್ಲ. ಈ ಹಿಂದೆ ಅದು ಹನುಮಂತನ ದೇವಸ್ಥಾನವಾಗಿತ್ತು. ಹಿಂದೂಗಳ ಆಂಜನೇಯ ದೇವಸ್ಥಾನವನ್ನು ಅಕ್ರಮವಾಗಿ ನುಗ್ಗಿ ಮಸೀದಿ ಮಾಡಲಾಗಿದೆ ಎಂದು ಮುತಾಲಿಕ್ (Pramod Muthalik)​​​ ಹೇಳ್ತಾರೆ. ಈ ವಿವಾದ ಮತ್ತು ಆರೋಪ ತುಂಬಾ ವರ್ಷಗಳಿಂದಲೂ ಇದೆ.

ಇದನ್ನೂ ನೋಡಿ: ಜ್ಞಾನವಾಪಿ ಮಸೀದಿ ಒಳಗೇನಿದೆ: ರಿಪೋರ್ಟ್ ಹೇಳಿದ 12 ಸತ್ಯಗಳು!

ಆದರೆ ಈ ಹಿಂದೆ ಯಾರೋ ಒಬ್ಬರು, ಜಾಮಿಯಾ ಮಸೀದಿ ಬಗ್ಗೆ, ಇದು ಮಸೀದಿ ಅಲ್ಲ ದೇವಸ್ಥಾನ ಅಂತ ಒಂದು ಕೂಗು ಹಾಕಿ ಸುಮ್ಮನಾಗುತ್ತಿದ್ದರು. ಕೂಗು ಹಾಕಿದ ಸಂದರ್ಭದಲ್ಲಿ ಒಂದಿಷ್ಟು ಸುದ್ದಿಯಾಗಿ ನಂತರ ಮತ್ತೆ ಯಥಾಸ್ಥಿತಿಯಲ್ಲಿ ಇಲ್ಲಿ ನಡೆಯಬೇಕಾದರ ಕಾರ್ಯಗಳು ನಡೆಯುತ್ತಲೇ ಇದ್ದವು. 

ಆದ್ರೆ ಈ ಬಾರಿ ಇಲ್ಲಿರೋದು ಮಸೀದಿಯಲ್ಲ, ಅದು ಆಂಜನೇಯ ದೇವಸ್ಥಾನ ಎಂದು ಕೂಗುವ ಧ್ವನಿಗಳು ಹೆಚ್ಚಾಗಿವೆ. ಕೇವಲ ಕೂಗು ಮಾತ್ರವಲ್ಲ, ಅಲ್ಲಿ ಪೂಜೆಗೆ ಅವಕಾಶಕ್ಕಾಗಿ ಕೋರ್ಟ್​ ಮೆಟ್ಟಿಲೇರುವ ಎಲ್ಲ ಸಿದ್ಧತೆಗೆಳು ನಡೆದಿವೆ ಎಂದು ಹೇಳಲಾಗುತ್ತಿದೆ. ಈ ಕುರಿತ ಕಂಪ್ಲೀಟ್‌ ವರದಿ ಇಲ್ಲಿದೆ 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more