ಆಂಜನೇಯ ದೇವಸ್ಥಾನವಾಗಿತ್ತಾ ಮಸೀದಿ? ಮಂಡ್ಯದ ಜಾಮಿಯಾ ಮಸೀದಿ ಕಟ್ಟಡ ಹೇಳಿದ ಕಥೆ ಏನು?

ಆಂಜನೇಯ ದೇವಸ್ಥಾನವಾಗಿತ್ತಾ ಮಸೀದಿ? ಮಂಡ್ಯದ ಜಾಮಿಯಾ ಮಸೀದಿ ಕಟ್ಟಡ ಹೇಳಿದ ಕಥೆ ಏನು?

Published : May 25, 2022, 07:57 PM IST

*ಈಗಲೂ ಸರ್ಕಾರಿ ಗೆಜೆಟ್​​​​ನಲ್ಲಿರೋ ಉಲ್ಲೇಖವೇನು..? 
*ಜ್ಞಾನವಾಪಿ ಬೆನ್ನಲ್ಲೇ ಶುರುವಾಯ್ತು ಜಾಮಿಯಾ ಗದ್ದಲ
*ನಮ್ಮ ದೇವಸ್ಥಾನ ನಮ್ಮ ಹಕ್ಕು ಎನ್ನುತ್ತಿರೋ ಸಂಘಟನೆಗಳು

ಮಂಡ್ಯ (ಮೇ 25): ದೇಶದಲ್ಲಿರುವ ಎಲ್ಲ ಮಸೀದಿಗಳು (Masjid) ಒಂದೊಂದು ರಹಸ್ಯವನ್ನು ತುಳಿದಿಟ್ಟುಕೊಂಡಿದ್ದಾವಾ ಅನ್ನೋ ಅನುಮಾನ ಇತ್ತೀಚಿನ ವಿವಾದದಿಂದ ಬರುತ್ತಿದೆ. ದೇಶದಲ್ಲಿರುವ ಅನೇಕ ಮಸೀದಿಗಳ ಕಟ್ಟಡಗಳನ್ನು ಸೂಕ್ಷ್ಮವಾಗಿ ಗಮನಿಸಿದಾಗ ಇದು ನಿಜಾ ಕೂಡ ಅನಿಸುತ್ತದೆ. ಈಗ ಎದ್ದಿರೋ ವಿವಾದಗಳಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ (Mandya Jamia Masjid) ಕೂಡ ಸೇರಿಕೊಂಡಿದೆ. ಹಾಗಿದ್ರೆ ಏನಿದು ಜಾಮಿಯಾ ಮಸೀದಿ ವಿವಾದ?

ಶ್ರೀರಂಗ ಪಟ್ಟಣದ (Srirangapatna) ಜಾಮಿಯಾ ಮಸೀದಿ ವಿವಾದವನ್ನು ಕೋರ್ಟ್​​ ಅಂಗಳಕ್ಕೆ ತೆಗೆದುಕೊಂಡು ಹೋಗಲು ಎಲ್ಲ ಸಿದ್ಧತೆ ನಡೆದಿದೆಯಂತೆ. ಅದು ಮಸೀದಿನೇ ಅಲ್ಲ. ಈ ಹಿಂದೆ ಅದು ಹನುಮಂತನ ದೇವಸ್ಥಾನವಾಗಿತ್ತು. ಹಿಂದೂಗಳ ಆಂಜನೇಯ ದೇವಸ್ಥಾನವನ್ನು ಅಕ್ರಮವಾಗಿ ನುಗ್ಗಿ ಮಸೀದಿ ಮಾಡಲಾಗಿದೆ ಎಂದು ಮುತಾಲಿಕ್ (Pramod Muthalik)​​​ ಹೇಳ್ತಾರೆ. ಈ ವಿವಾದ ಮತ್ತು ಆರೋಪ ತುಂಬಾ ವರ್ಷಗಳಿಂದಲೂ ಇದೆ.

ಇದನ್ನೂ ನೋಡಿ: ಜ್ಞಾನವಾಪಿ ಮಸೀದಿ ಒಳಗೇನಿದೆ: ರಿಪೋರ್ಟ್ ಹೇಳಿದ 12 ಸತ್ಯಗಳು!

ಆದರೆ ಈ ಹಿಂದೆ ಯಾರೋ ಒಬ್ಬರು, ಜಾಮಿಯಾ ಮಸೀದಿ ಬಗ್ಗೆ, ಇದು ಮಸೀದಿ ಅಲ್ಲ ದೇವಸ್ಥಾನ ಅಂತ ಒಂದು ಕೂಗು ಹಾಕಿ ಸುಮ್ಮನಾಗುತ್ತಿದ್ದರು. ಕೂಗು ಹಾಕಿದ ಸಂದರ್ಭದಲ್ಲಿ ಒಂದಿಷ್ಟು ಸುದ್ದಿಯಾಗಿ ನಂತರ ಮತ್ತೆ ಯಥಾಸ್ಥಿತಿಯಲ್ಲಿ ಇಲ್ಲಿ ನಡೆಯಬೇಕಾದರ ಕಾರ್ಯಗಳು ನಡೆಯುತ್ತಲೇ ಇದ್ದವು. 

ಆದ್ರೆ ಈ ಬಾರಿ ಇಲ್ಲಿರೋದು ಮಸೀದಿಯಲ್ಲ, ಅದು ಆಂಜನೇಯ ದೇವಸ್ಥಾನ ಎಂದು ಕೂಗುವ ಧ್ವನಿಗಳು ಹೆಚ್ಚಾಗಿವೆ. ಕೇವಲ ಕೂಗು ಮಾತ್ರವಲ್ಲ, ಅಲ್ಲಿ ಪೂಜೆಗೆ ಅವಕಾಶಕ್ಕಾಗಿ ಕೋರ್ಟ್​ ಮೆಟ್ಟಿಲೇರುವ ಎಲ್ಲ ಸಿದ್ಧತೆಗೆಳು ನಡೆದಿವೆ ಎಂದು ಹೇಳಲಾಗುತ್ತಿದೆ. ಈ ಕುರಿತ ಕಂಪ್ಲೀಟ್‌ ವರದಿ ಇಲ್ಲಿದೆ 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more