ಆಂಜನೇಯ ದೇವಸ್ಥಾನವಾಗಿತ್ತಾ ಮಸೀದಿ? ಮಂಡ್ಯದ ಜಾಮಿಯಾ ಮಸೀದಿ ಕಟ್ಟಡ ಹೇಳಿದ ಕಥೆ ಏನು?

ಆಂಜನೇಯ ದೇವಸ್ಥಾನವಾಗಿತ್ತಾ ಮಸೀದಿ? ಮಂಡ್ಯದ ಜಾಮಿಯಾ ಮಸೀದಿ ಕಟ್ಟಡ ಹೇಳಿದ ಕಥೆ ಏನು?

Published : May 25, 2022, 07:57 PM IST

*ಈಗಲೂ ಸರ್ಕಾರಿ ಗೆಜೆಟ್​​​​ನಲ್ಲಿರೋ ಉಲ್ಲೇಖವೇನು..? 
*ಜ್ಞಾನವಾಪಿ ಬೆನ್ನಲ್ಲೇ ಶುರುವಾಯ್ತು ಜಾಮಿಯಾ ಗದ್ದಲ
*ನಮ್ಮ ದೇವಸ್ಥಾನ ನಮ್ಮ ಹಕ್ಕು ಎನ್ನುತ್ತಿರೋ ಸಂಘಟನೆಗಳು

ಮಂಡ್ಯ (ಮೇ 25): ದೇಶದಲ್ಲಿರುವ ಎಲ್ಲ ಮಸೀದಿಗಳು (Masjid) ಒಂದೊಂದು ರಹಸ್ಯವನ್ನು ತುಳಿದಿಟ್ಟುಕೊಂಡಿದ್ದಾವಾ ಅನ್ನೋ ಅನುಮಾನ ಇತ್ತೀಚಿನ ವಿವಾದದಿಂದ ಬರುತ್ತಿದೆ. ದೇಶದಲ್ಲಿರುವ ಅನೇಕ ಮಸೀದಿಗಳ ಕಟ್ಟಡಗಳನ್ನು ಸೂಕ್ಷ್ಮವಾಗಿ ಗಮನಿಸಿದಾಗ ಇದು ನಿಜಾ ಕೂಡ ಅನಿಸುತ್ತದೆ. ಈಗ ಎದ್ದಿರೋ ವಿವಾದಗಳಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ (Mandya Jamia Masjid) ಕೂಡ ಸೇರಿಕೊಂಡಿದೆ. ಹಾಗಿದ್ರೆ ಏನಿದು ಜಾಮಿಯಾ ಮಸೀದಿ ವಿವಾದ?

ಶ್ರೀರಂಗ ಪಟ್ಟಣದ (Srirangapatna) ಜಾಮಿಯಾ ಮಸೀದಿ ವಿವಾದವನ್ನು ಕೋರ್ಟ್​​ ಅಂಗಳಕ್ಕೆ ತೆಗೆದುಕೊಂಡು ಹೋಗಲು ಎಲ್ಲ ಸಿದ್ಧತೆ ನಡೆದಿದೆಯಂತೆ. ಅದು ಮಸೀದಿನೇ ಅಲ್ಲ. ಈ ಹಿಂದೆ ಅದು ಹನುಮಂತನ ದೇವಸ್ಥಾನವಾಗಿತ್ತು. ಹಿಂದೂಗಳ ಆಂಜನೇಯ ದೇವಸ್ಥಾನವನ್ನು ಅಕ್ರಮವಾಗಿ ನುಗ್ಗಿ ಮಸೀದಿ ಮಾಡಲಾಗಿದೆ ಎಂದು ಮುತಾಲಿಕ್ (Pramod Muthalik)​​​ ಹೇಳ್ತಾರೆ. ಈ ವಿವಾದ ಮತ್ತು ಆರೋಪ ತುಂಬಾ ವರ್ಷಗಳಿಂದಲೂ ಇದೆ.

ಇದನ್ನೂ ನೋಡಿ: ಜ್ಞಾನವಾಪಿ ಮಸೀದಿ ಒಳಗೇನಿದೆ: ರಿಪೋರ್ಟ್ ಹೇಳಿದ 12 ಸತ್ಯಗಳು!

ಆದರೆ ಈ ಹಿಂದೆ ಯಾರೋ ಒಬ್ಬರು, ಜಾಮಿಯಾ ಮಸೀದಿ ಬಗ್ಗೆ, ಇದು ಮಸೀದಿ ಅಲ್ಲ ದೇವಸ್ಥಾನ ಅಂತ ಒಂದು ಕೂಗು ಹಾಕಿ ಸುಮ್ಮನಾಗುತ್ತಿದ್ದರು. ಕೂಗು ಹಾಕಿದ ಸಂದರ್ಭದಲ್ಲಿ ಒಂದಿಷ್ಟು ಸುದ್ದಿಯಾಗಿ ನಂತರ ಮತ್ತೆ ಯಥಾಸ್ಥಿತಿಯಲ್ಲಿ ಇಲ್ಲಿ ನಡೆಯಬೇಕಾದರ ಕಾರ್ಯಗಳು ನಡೆಯುತ್ತಲೇ ಇದ್ದವು. 

ಆದ್ರೆ ಈ ಬಾರಿ ಇಲ್ಲಿರೋದು ಮಸೀದಿಯಲ್ಲ, ಅದು ಆಂಜನೇಯ ದೇವಸ್ಥಾನ ಎಂದು ಕೂಗುವ ಧ್ವನಿಗಳು ಹೆಚ್ಚಾಗಿವೆ. ಕೇವಲ ಕೂಗು ಮಾತ್ರವಲ್ಲ, ಅಲ್ಲಿ ಪೂಜೆಗೆ ಅವಕಾಶಕ್ಕಾಗಿ ಕೋರ್ಟ್​ ಮೆಟ್ಟಿಲೇರುವ ಎಲ್ಲ ಸಿದ್ಧತೆಗೆಳು ನಡೆದಿವೆ ಎಂದು ಹೇಳಲಾಗುತ್ತಿದೆ. ಈ ಕುರಿತ ಕಂಪ್ಲೀಟ್‌ ವರದಿ ಇಲ್ಲಿದೆ 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more