ಸಿಸಿಟಿವಿಯಲ್ಲಿ ಆತ್ಮದ ದೃಶ್ಯ; ತೋಟದ ಬಳಿ ಹೋಗಲು ಭಯಪಡ್ತಿದ್ದಾರೆ ಜನ

ಸಿಸಿಟಿವಿಯಲ್ಲಿ ಆತ್ಮದ ದೃಶ್ಯ; ತೋಟದ ಬಳಿ ಹೋಗಲು ಭಯಪಡ್ತಿದ್ದಾರೆ ಜನ

Suvarna News   | Asianet News
Published : Feb 23, 2021, 11:30 AM ISTUpdated : Feb 23, 2021, 11:34 AM IST

ಶ್ರೀರಂಗಪಟ್ಟಣ ತಾಲೂಕಿನ ನಗುವನಹಳ್ಳಿ ಗ್ರಾಮದಲ್ಲಿ ಸಿಸಿಟಿವಿಯಲ್ಲಿ ಆತ್ಮ ಸಂಚಾರದ ದೃಶ್ಯ ನೋಡಿ ಊರ ಜನ ಬೆಚ್ಚಿ ಬಿದ್ದಿದ್ದಾರೆ.  

ಮಂಡ್ಯ (ಫೆ. 23):  ಶ್ರೀರಂಗಪಟ್ಟಣ ತಾಲೂಕಿನ ನಗುವನಹಳ್ಳಿ ಗ್ರಾಮದಲ್ಲಿ ಸಿಸಿಟಿವಿಯಲ್ಲಿ ಆತ್ಮ ಸಂಚಾರದ ದೃಶ್ಯ ನೋಡಿ ಊರ ಜನ ಬೆಚ್ಚಿ ಬಿದ್ದಿದ್ದಾರೆ.  ನಗುವನಹಳ್ಳಿ ಗ್ರಾಮದ ಗೋಪಾಲ್ ಎಂಬುವರ ತೋಟದ ಬಳಿ  
ಕಳೆದ ಎರಡು ಮೂರು ತಿಂಗಳಿನಿಂದ ಮೂರ್ನಾಲ್ಕು ಜನರ ಸಾವನ್ನಪ್ಪಿದ್ದಾರೆ.  ಸಾವಿಗೀಡಾದವರಲ್ಲಿ ಒಂದಿಬ್ಬರು ದೆವ್ವವಾಗಿರೋ ಬಗ್ಗೆ  ಗ್ರಾಮದಲ್ಲಿ ವದಂತಿಯಿದೆ. 

ಸಿಸಿಟಿವಿ ದೃಶ್ಯ ನೋಡಿ ಹಗಲಿನಲ್ಲಿ ಅಲ್ಲಿ ಸಂಚರಿಸಲು ಜನ ಭಯಪಡುತ್ತಿದ್ದಾರೆ.  ರಾತ್ರಿ ವೇಳೆಯಂತೂ ಹೇಗೂ ಹೋಗಲ್ಲ ಬಿಡಿ..!

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!