ಸಿಸಿಟಿವಿಯಲ್ಲಿ ಆತ್ಮದ ದೃಶ್ಯ; ತೋಟದ ಬಳಿ ಹೋಗಲು ಭಯಪಡ್ತಿದ್ದಾರೆ ಜನ

ಸಿಸಿಟಿವಿಯಲ್ಲಿ ಆತ್ಮದ ದೃಶ್ಯ; ತೋಟದ ಬಳಿ ಹೋಗಲು ಭಯಪಡ್ತಿದ್ದಾರೆ ಜನ

Suvarna News   | Asianet News
Published : Feb 23, 2021, 11:30 AM ISTUpdated : Feb 23, 2021, 11:34 AM IST

ಶ್ರೀರಂಗಪಟ್ಟಣ ತಾಲೂಕಿನ ನಗುವನಹಳ್ಳಿ ಗ್ರಾಮದಲ್ಲಿ ಸಿಸಿಟಿವಿಯಲ್ಲಿ ಆತ್ಮ ಸಂಚಾರದ ದೃಶ್ಯ ನೋಡಿ ಊರ ಜನ ಬೆಚ್ಚಿ ಬಿದ್ದಿದ್ದಾರೆ.  

ಮಂಡ್ಯ (ಫೆ. 23):  ಶ್ರೀರಂಗಪಟ್ಟಣ ತಾಲೂಕಿನ ನಗುವನಹಳ್ಳಿ ಗ್ರಾಮದಲ್ಲಿ ಸಿಸಿಟಿವಿಯಲ್ಲಿ ಆತ್ಮ ಸಂಚಾರದ ದೃಶ್ಯ ನೋಡಿ ಊರ ಜನ ಬೆಚ್ಚಿ ಬಿದ್ದಿದ್ದಾರೆ.  ನಗುವನಹಳ್ಳಿ ಗ್ರಾಮದ ಗೋಪಾಲ್ ಎಂಬುವರ ತೋಟದ ಬಳಿ  
ಕಳೆದ ಎರಡು ಮೂರು ತಿಂಗಳಿನಿಂದ ಮೂರ್ನಾಲ್ಕು ಜನರ ಸಾವನ್ನಪ್ಪಿದ್ದಾರೆ.  ಸಾವಿಗೀಡಾದವರಲ್ಲಿ ಒಂದಿಬ್ಬರು ದೆವ್ವವಾಗಿರೋ ಬಗ್ಗೆ  ಗ್ರಾಮದಲ್ಲಿ ವದಂತಿಯಿದೆ. 

ಸಿಸಿಟಿವಿ ದೃಶ್ಯ ನೋಡಿ ಹಗಲಿನಲ್ಲಿ ಅಲ್ಲಿ ಸಂಚರಿಸಲು ಜನ ಭಯಪಡುತ್ತಿದ್ದಾರೆ.  ರಾತ್ರಿ ವೇಳೆಯಂತೂ ಹೇಗೂ ಹೋಗಲ್ಲ ಬಿಡಿ..!

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!