ಸಿಸಿಟಿವಿಯಲ್ಲಿ ಆತ್ಮದ ದೃಶ್ಯ; ತೋಟದ ಬಳಿ ಹೋಗಲು ಭಯಪಡ್ತಿದ್ದಾರೆ ಜನ

ಸಿಸಿಟಿವಿಯಲ್ಲಿ ಆತ್ಮದ ದೃಶ್ಯ; ತೋಟದ ಬಳಿ ಹೋಗಲು ಭಯಪಡ್ತಿದ್ದಾರೆ ಜನ

Suvarna News   | Asianet News
Published : Feb 23, 2021, 11:30 AM ISTUpdated : Feb 23, 2021, 11:34 AM IST

ಶ್ರೀರಂಗಪಟ್ಟಣ ತಾಲೂಕಿನ ನಗುವನಹಳ್ಳಿ ಗ್ರಾಮದಲ್ಲಿ ಸಿಸಿಟಿವಿಯಲ್ಲಿ ಆತ್ಮ ಸಂಚಾರದ ದೃಶ್ಯ ನೋಡಿ ಊರ ಜನ ಬೆಚ್ಚಿ ಬಿದ್ದಿದ್ದಾರೆ.  

ಮಂಡ್ಯ (ಫೆ. 23):  ಶ್ರೀರಂಗಪಟ್ಟಣ ತಾಲೂಕಿನ ನಗುವನಹಳ್ಳಿ ಗ್ರಾಮದಲ್ಲಿ ಸಿಸಿಟಿವಿಯಲ್ಲಿ ಆತ್ಮ ಸಂಚಾರದ ದೃಶ್ಯ ನೋಡಿ ಊರ ಜನ ಬೆಚ್ಚಿ ಬಿದ್ದಿದ್ದಾರೆ.  ನಗುವನಹಳ್ಳಿ ಗ್ರಾಮದ ಗೋಪಾಲ್ ಎಂಬುವರ ತೋಟದ ಬಳಿ  
ಕಳೆದ ಎರಡು ಮೂರು ತಿಂಗಳಿನಿಂದ ಮೂರ್ನಾಲ್ಕು ಜನರ ಸಾವನ್ನಪ್ಪಿದ್ದಾರೆ.  ಸಾವಿಗೀಡಾದವರಲ್ಲಿ ಒಂದಿಬ್ಬರು ದೆವ್ವವಾಗಿರೋ ಬಗ್ಗೆ  ಗ್ರಾಮದಲ್ಲಿ ವದಂತಿಯಿದೆ. 

ಸಿಸಿಟಿವಿ ದೃಶ್ಯ ನೋಡಿ ಹಗಲಿನಲ್ಲಿ ಅಲ್ಲಿ ಸಂಚರಿಸಲು ಜನ ಭಯಪಡುತ್ತಿದ್ದಾರೆ.  ರಾತ್ರಿ ವೇಳೆಯಂತೂ ಹೇಗೂ ಹೋಗಲ್ಲ ಬಿಡಿ..!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?