Mandya : ಮೇಲುಕೋಟೆ ಕೊಳದ ನೀರು ಕಲುಷಿತ, ಭಕ್ತರಲ್ಲಿ ಆತಂಕ

Mandya : ಮೇಲುಕೋಟೆ ಕೊಳದ ನೀರು ಕಲುಷಿತ, ಭಕ್ತರಲ್ಲಿ ಆತಂಕ

Published : Nov 10, 2021, 10:37 AM IST

ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ಅಭಿಷೇಕಕ್ಕೆ ಬಳಸುವ ತಂಗಿ ಕೊಳದ ನೀರು ಕಲುಷಿತಗೊಂಡಿದೆ. ಯಾವತ್ತೂ ಶುದ್ಧವಾಗಿ, ತಿಳಿಯಾಗಿರುತ್ತಿದ್ದ ನೀರು ಕಂದು ಬಣ್ಣಕ್ಕೆ ತಿರುಗಿ ಕಲುಷಿತಗೊಂಡಿದೆ. ಇದು ಭಕ್ತ ಸಮೂಹದಲ್ಲಿ ಆತಂಕ ಮೂಡಿಸಿದೆ. 

ಮಂಡ್ಯ (ನ. 10): ಮೇಲುಕೋಟೆ ಚೆಲುವನಾರಾಯಣ (Melukote Cheluvanarayana Swamy) ಸ್ವಾಮಿ ಅಭಿಷೇಕಕ್ಕೆ ಬಳಸುವ ತಂಗಿ ಕೊಳದ ನೀರು ಕಲುಷಿತಗೊಂಡಿದೆ. ಯಾವತ್ತೂ ಶುದ್ಧವಾಗಿ, ತಿಳಿಯಾಗಿರುತ್ತಿದ್ದ ನೀರು ಕಂದು ಬಣ್ಣಕ್ಕೆ ತಿರುಗಿ ಕಲುಷಿತಗೊಂಡಿದೆ. ಇದು ಭಕ್ತ ಸಮೂಹದಲ್ಲಿ ಆತಂಕ ಮೂಡಿಸಿದೆ. ಕೆಲ ದಿನಗಳ ಹಿಂದೆ ತಮಿಳು ಚಿತ್ರದ ಚಿತ್ರೀಕರಣ ಇಲ್ಲಿ ನಡೆದಿದೆ. ಚಿತ್ರತಂಡ ರಾಸಾಯನಿಕ ಮಿಶ್ರಿತ ಬಣ್ಣ ಹಾಕಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. 

 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more