Mandya : ಮೇಲುಕೋಟೆ ಕೊಳದ ನೀರು ಕಲುಷಿತ, ಭಕ್ತರಲ್ಲಿ ಆತಂಕ

Mandya : ಮೇಲುಕೋಟೆ ಕೊಳದ ನೀರು ಕಲುಷಿತ, ಭಕ್ತರಲ್ಲಿ ಆತಂಕ

Published : Nov 10, 2021, 10:37 AM IST

ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ಅಭಿಷೇಕಕ್ಕೆ ಬಳಸುವ ತಂಗಿ ಕೊಳದ ನೀರು ಕಲುಷಿತಗೊಂಡಿದೆ. ಯಾವತ್ತೂ ಶುದ್ಧವಾಗಿ, ತಿಳಿಯಾಗಿರುತ್ತಿದ್ದ ನೀರು ಕಂದು ಬಣ್ಣಕ್ಕೆ ತಿರುಗಿ ಕಲುಷಿತಗೊಂಡಿದೆ. ಇದು ಭಕ್ತ ಸಮೂಹದಲ್ಲಿ ಆತಂಕ ಮೂಡಿಸಿದೆ. 

ಮಂಡ್ಯ (ನ. 10): ಮೇಲುಕೋಟೆ ಚೆಲುವನಾರಾಯಣ (Melukote Cheluvanarayana Swamy) ಸ್ವಾಮಿ ಅಭಿಷೇಕಕ್ಕೆ ಬಳಸುವ ತಂಗಿ ಕೊಳದ ನೀರು ಕಲುಷಿತಗೊಂಡಿದೆ. ಯಾವತ್ತೂ ಶುದ್ಧವಾಗಿ, ತಿಳಿಯಾಗಿರುತ್ತಿದ್ದ ನೀರು ಕಂದು ಬಣ್ಣಕ್ಕೆ ತಿರುಗಿ ಕಲುಷಿತಗೊಂಡಿದೆ. ಇದು ಭಕ್ತ ಸಮೂಹದಲ್ಲಿ ಆತಂಕ ಮೂಡಿಸಿದೆ. ಕೆಲ ದಿನಗಳ ಹಿಂದೆ ತಮಿಳು ಚಿತ್ರದ ಚಿತ್ರೀಕರಣ ಇಲ್ಲಿ ನಡೆದಿದೆ. ಚಿತ್ರತಂಡ ರಾಸಾಯನಿಕ ಮಿಶ್ರಿತ ಬಣ್ಣ ಹಾಕಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. 

 

24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
Read more