Mandya Rape and Murder; ಮೃತ ಬಾಲಕಿ  ಮನೆಗೆ ಸಂಸದೆ ಸುಮಲತಾ ಭೇಟಿ

Mandya Rape and Murder; ಮೃತ ಬಾಲಕಿ ಮನೆಗೆ ಸಂಸದೆ ಸುಮಲತಾ ಭೇಟಿ

Published : Oct 16, 2022, 08:48 PM ISTUpdated : Oct 16, 2022, 10:47 PM IST

ಮಳವಳ್ಳಿಯಲ್ಲಿ ಶಿಕ್ಷಕನಿಂದ ಅತ್ಯಾಚಾರಕ್ಕೊಳಗಾಗಿ ಹತ್ಯೆಯಾದ ಬಾಲಕಿ  ಮನೆಗೆ ಮಂಡ್ಯ ಸಂಸದೆ ಸುಮಲತಾ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ.

ಮಂಡ್ಯ (ಅ.16): ಮಳವಳ್ಳಿಯಲ್ಲಿ ಶಿಕ್ಷಕನಿಂದ ಅತ್ಯಾಚಾರಕ್ಕೊಳಗಾಗಿ ಹತ್ಯೆಯಾದ ಬಾಲಕಿ  ಮನೆಗೆ ಮಂಡ್ಯ ಸಂಸದೆ ಸುಮಲತಾ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ. ಸಾಂತ್ವಾನದ ವೇಳೆ ಬಾಲಕಿಯ ತಾಯಿ ತಬ್ಬಿ ಕಣ್ಣೀರಿಟ್ಟ ಸುಮಲತಾ. ಈ ಘಟನೆ ನಡೆಯಬಾರದಿತ್ತು. ಇದನ್ನು ಇಷ್ಟಕ್ಕೆ ಬಿಡುವುದಿಲ್ಲ‌. ಅವನಿಗೆ ಗಲ್ಲು ಶಿಕ್ಚೆಯೇ ಆಗಬೇಕು. ನಾನು ಸಿಎಂ ಜೊತೆ ಮಾತನಾಡಿದ್ದೇನೆ. 10 ಲಕ್ಷ ಪರಿಹಾರ ನೀಡಿದ್ದಾರೆ.  ಹೋದ ಮಗಳನ್ನು ನಾವು ಕೊಡಲು ಸಾಧ್ಯ ಇಲ್ಲ ಎಂದು ಕಣ್ಣೀರಿಟ್ಟ ಸುಮಲತಾ.

ಮಳವಳ್ಳಿ ಮೃತ ವಿದ್ಯಾರ್ಥಿನಿ ಕುಟುಂಬಕ್ಕೆ ಮುಖ್ಯಮಂತ್ರಿಯಿಂದ 10 ಲಕ್ಷ ಪರಿಹಾರ ಘೋಷಣೆ

ಸುಮಲತಾ ಮುಂದೆ ಕಣ್ಣಿರಿಡುತ್ತಾ ಅಳಲು ತೋಡಿಕೊಂಡ ಕುಟುಂಬಸ್ಥರು. ಆರೋಪಿಗೆ ಗಲ್ಲು ಶಿಕ್ಷೆ ಕೊಡಿಸುವಂತೆ ಮನವಿ. ಈ ವೇಳೆ ಸಂಸತ್ ನಲ್ಲಿ ಧನಿ ಎತ್ತುವಂತೆ ಸ್ಥಳೀಯರ ಒತ್ತಾಯಿಸಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಒತ್ತಾಯ ಕೇಳಿ ಬರುತ್ತಿದೆ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more