Mandya Rape and Murder; ಮೃತ ಬಾಲಕಿ  ಮನೆಗೆ ಸಂಸದೆ ಸುಮಲತಾ ಭೇಟಿ

Mandya Rape and Murder; ಮೃತ ಬಾಲಕಿ ಮನೆಗೆ ಸಂಸದೆ ಸುಮಲತಾ ಭೇಟಿ

Published : Oct 16, 2022, 08:48 PM ISTUpdated : Oct 16, 2022, 10:47 PM IST

ಮಳವಳ್ಳಿಯಲ್ಲಿ ಶಿಕ್ಷಕನಿಂದ ಅತ್ಯಾಚಾರಕ್ಕೊಳಗಾಗಿ ಹತ್ಯೆಯಾದ ಬಾಲಕಿ  ಮನೆಗೆ ಮಂಡ್ಯ ಸಂಸದೆ ಸುಮಲತಾ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ.

ಮಂಡ್ಯ (ಅ.16): ಮಳವಳ್ಳಿಯಲ್ಲಿ ಶಿಕ್ಷಕನಿಂದ ಅತ್ಯಾಚಾರಕ್ಕೊಳಗಾಗಿ ಹತ್ಯೆಯಾದ ಬಾಲಕಿ  ಮನೆಗೆ ಮಂಡ್ಯ ಸಂಸದೆ ಸುಮಲತಾ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ. ಸಾಂತ್ವಾನದ ವೇಳೆ ಬಾಲಕಿಯ ತಾಯಿ ತಬ್ಬಿ ಕಣ್ಣೀರಿಟ್ಟ ಸುಮಲತಾ. ಈ ಘಟನೆ ನಡೆಯಬಾರದಿತ್ತು. ಇದನ್ನು ಇಷ್ಟಕ್ಕೆ ಬಿಡುವುದಿಲ್ಲ‌. ಅವನಿಗೆ ಗಲ್ಲು ಶಿಕ್ಚೆಯೇ ಆಗಬೇಕು. ನಾನು ಸಿಎಂ ಜೊತೆ ಮಾತನಾಡಿದ್ದೇನೆ. 10 ಲಕ್ಷ ಪರಿಹಾರ ನೀಡಿದ್ದಾರೆ.  ಹೋದ ಮಗಳನ್ನು ನಾವು ಕೊಡಲು ಸಾಧ್ಯ ಇಲ್ಲ ಎಂದು ಕಣ್ಣೀರಿಟ್ಟ ಸುಮಲತಾ.

ಮಳವಳ್ಳಿ ಮೃತ ವಿದ್ಯಾರ್ಥಿನಿ ಕುಟುಂಬಕ್ಕೆ ಮುಖ್ಯಮಂತ್ರಿಯಿಂದ 10 ಲಕ್ಷ ಪರಿಹಾರ ಘೋಷಣೆ

ಸುಮಲತಾ ಮುಂದೆ ಕಣ್ಣಿರಿಡುತ್ತಾ ಅಳಲು ತೋಡಿಕೊಂಡ ಕುಟುಂಬಸ್ಥರು. ಆರೋಪಿಗೆ ಗಲ್ಲು ಶಿಕ್ಷೆ ಕೊಡಿಸುವಂತೆ ಮನವಿ. ಈ ವೇಳೆ ಸಂಸತ್ ನಲ್ಲಿ ಧನಿ ಎತ್ತುವಂತೆ ಸ್ಥಳೀಯರ ಒತ್ತಾಯಿಸಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಒತ್ತಾಯ ಕೇಳಿ ಬರುತ್ತಿದೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more