ಕೇರಳ-ಕರ್ನಾಟಕ ಗಡಿಯಲ್ಲಿ ಕಟ್ಟು ನಿಟ್ಟಿಗೆ ಅಸಮಾಧಾನ : ಅಲ್ಲಿ ನಡೆಯುವ ಅಕ್ರಮ ಕಾಣಿಸಲ್ವಾ..?

ಕೇರಳ-ಕರ್ನಾಟಕ ಗಡಿಯಲ್ಲಿ ಕಟ್ಟು ನಿಟ್ಟಿಗೆ ಅಸಮಾಧಾನ : ಅಲ್ಲಿ ನಡೆಯುವ ಅಕ್ರಮ ಕಾಣಿಸಲ್ವಾ..?

Published : Sep 01, 2021, 03:43 PM ISTUpdated : Sep 01, 2021, 03:48 PM IST

ಗಡಿಯಲ್ಲಿ ಕೇರಳಕ್ಕೆ ಅಕ್ರಮ ಮರಳು ಸಾಗಾಟ ಜಿಲ್ಲಾಧಿಕಾರಿಗೆ ಕಾಣುತ್ತಿಲ್ಲವೇ. ಗಡಿ ಪ್ರದೇಶದಲ್ಲಿ ಬರೋ ಜನರಿಗೆ ಮಾತ್ರ ಕಾನೂನು ಮಾಡಿ ತಡೆಯುತ್ತಿದ್ದಾರೆ ಎಂದು ಮಾಜಿ ಸಚಿವ ಯುಟಿ ಖಾದರ್ ಅಸಮಾಧಾನ ಹೊರಹಾಕಿದರು. 

ಇಲ್ಲಿ ಅಕ್ರಮವಾಗಿ ಕೇರಳಕ್ಕೆ ಮರಳು ಹೇಗೆ ಸಾಗಾಟವಾಗ್ತಿದೆ? ಮರಳು ಸಾಗಾಟ ಲಾರಿಗಳನ್ನು ಯಾಕೆ ಇವರು ಗಡಿಯಲ್ಲಿ ತಡೆಯಲ್ಲ? ದ.ಕ ಜಿಲ್ಲಾಧಿಕಾರಿಗಳಿಗೆ ಗಡಿಯಲ್ಲಿ ಹಾಕಿರೋ ಕ್ಯಾಮಾರದಲ್ಲಿ ಇದೆಲ್ಲಾ ಕಾಣುವುದಿಲ್ಲವೇ..? ಎಷ್ಟು ಮರಳು ಹೋಗುತ್ತದೆ ಎಂದು ಜಿಲ್ಲಾಧಿಕಾರಿ ಯಾಕೆ ಕ್ಯಾಮರಾ ನೋಡಲ್ಲ. ಮರಳು ರಾತ್ರಿ ಹೊತ್ತು ಬರುತ್ತದೆ.  ಕೆಲಸಕ್ಕೆ ಬರುವ ನಮಗೆ ತೊಂದರೆ ಎಂದು ಜನ ಕೇಳುತ್ತಾರೆ. ಜನರು ನನ್ನ ಬಳಿ ಇದನ್ನ ಕೇಳುವಾಗ ನಾನು ಏನೆಂದು ಉತ್ತರ ಕೊಡಲಿ?  ಸರ್ಕಾರ ತನ್ನ ಆದೇಶದಲ್ಲಿ ಯಾವುದೇ ಸ್ಪಷ್ಟತೆ ಇಲ್ಲದೇ ನಡೆದುಕೊಳ್ಳುತ್ತಿದೆ.  ಅಲ್ಲಿಂದ ಬರೋರು ಬರುತ್ತಾರೆ.  ಹೋಗುವವರು ಹೋಗುತ್ತಾರೆ.  ಬರದೇ ಇರುವವರು ಬಾಕಿಯಾಗುತ್ತಿದ್ದಾರೆ ಎಂದರು.   

ಮಂಗಳೂರು (ಸೆ.01):  ಗಡಿಯಲ್ಲಿ ಕೇರಳಕ್ಕೆ ಅಕ್ರಮ ಮರಳು ಸಾಗಾಟ ಜಿಲ್ಲಾಧಿಕಾರಿಗೆ ಕಾಣುತ್ತಿಲ್ಲವೇ. ಗಡಿ ಪ್ರದೇಶದಲ್ಲಿ ಬರೋ ಜನರಿಗೆ ಮಾತ್ರ ಕಾನೂನು ಮಾಡಿ ತಡೆಯುತ್ತಿದ್ದಾರೆ ಎಂದು ಮಾಜಿ ಸಚಿವ ಯುಟಿ ಖಾದರ್ ಅಸಮಾಧಾನ ಹೊರಹಾಕಿದರು. 

ಗಣೇಶೋತ್ಸವಕ್ಕೆ ಅನುಮತಿ ನೀಡಲು ಸರ್ಕಾರದ ವಿಳಂಬ : ಯು.ಟಿ.ಖಾದರ್ ಆಕ್ರೋಶ

ಇಲ್ಲಿ ಅಕ್ರಮವಾಗಿ ಕೇರಳಕ್ಕೆ ಮರಳು ಹೇಗೆ ಸಾಗಾಟವಾಗ್ತಿದೆ? ಮರಳು ಸಾಗಾಟ ಲಾರಿಗಳನ್ನು ಯಾಕೆ ಇವರು ಗಡಿಯಲ್ಲಿ ತಡೆಯಲ್ಲ? ದ.ಕ ಜಿಲ್ಲಾಧಿಕಾರಿಗಳಿಗೆ ಗಡಿಯಲ್ಲಿ ಹಾಕಿರೋ ಕ್ಯಾಮಾರದಲ್ಲಿ ಇದೆಲ್ಲಾ ಕಾಣುವುದಿಲ್ಲವೇ..? ಎಷ್ಟು ಮರಳು ಹೋಗುತ್ತದೆ ಎಂದು ಜಿಲ್ಲಾಧಿಕಾರಿ ಯಾಕೆ ಕ್ಯಾಮರಾ ನೋಡಲ್ಲ. ಮರಳು ರಾತ್ರಿ ಹೊತ್ತು ಬರುತ್ತದೆ.  ಕೆಲಸಕ್ಕೆ ಬರುವ ನಮಗೆ ತೊಂದರೆ ಎಂದು ಜನ ಕೇಳುತ್ತಾರೆ. ಜನರು ನನ್ನ ಬಳಿ ಇದನ್ನ ಕೇಳುವಾಗ ನಾನು ಏನೆಂದು ಉತ್ತರ ಕೊಡಲಿ?  ಸರ್ಕಾರ ತನ್ನ ಆದೇಶದಲ್ಲಿ ಯಾವುದೇ ಸ್ಪಷ್ಟತೆ ಇಲ್ಲದೇ ನಡೆದುಕೊಳ್ಳುತ್ತಿದೆ.  ಅಲ್ಲಿಂದ ಬರೋರು ಬರುತ್ತಾರೆ.  ಹೋಗುವವರು ಹೋಗುತ್ತಾರೆ.  ಬರದೇ ಇರುವವರು ಬಾಕಿಯಾಗುತ್ತಿದ್ದಾರೆ ಎಂದರು.   

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!