ಕೇರಳ-ಕರ್ನಾಟಕ ಗಡಿಯಲ್ಲಿ ಕಟ್ಟು ನಿಟ್ಟಿಗೆ ಅಸಮಾಧಾನ : ಅಲ್ಲಿ ನಡೆಯುವ ಅಕ್ರಮ ಕಾಣಿಸಲ್ವಾ..?

ಕೇರಳ-ಕರ್ನಾಟಕ ಗಡಿಯಲ್ಲಿ ಕಟ್ಟು ನಿಟ್ಟಿಗೆ ಅಸಮಾಧಾನ : ಅಲ್ಲಿ ನಡೆಯುವ ಅಕ್ರಮ ಕಾಣಿಸಲ್ವಾ..?

Suvarna News   | Asianet News
Published : Sep 01, 2021, 03:43 PM ISTUpdated : Sep 01, 2021, 03:48 PM IST

ಗಡಿಯಲ್ಲಿ ಕೇರಳಕ್ಕೆ ಅಕ್ರಮ ಮರಳು ಸಾಗಾಟ ಜಿಲ್ಲಾಧಿಕಾರಿಗೆ ಕಾಣುತ್ತಿಲ್ಲವೇ. ಗಡಿ ಪ್ರದೇಶದಲ್ಲಿ ಬರೋ ಜನರಿಗೆ ಮಾತ್ರ ಕಾನೂನು ಮಾಡಿ ತಡೆಯುತ್ತಿದ್ದಾರೆ ಎಂದು ಮಾಜಿ ಸಚಿವ ಯುಟಿ ಖಾದರ್ ಅಸಮಾಧಾನ ಹೊರಹಾಕಿದರು. 

ಇಲ್ಲಿ ಅಕ್ರಮವಾಗಿ ಕೇರಳಕ್ಕೆ ಮರಳು ಹೇಗೆ ಸಾಗಾಟವಾಗ್ತಿದೆ? ಮರಳು ಸಾಗಾಟ ಲಾರಿಗಳನ್ನು ಯಾಕೆ ಇವರು ಗಡಿಯಲ್ಲಿ ತಡೆಯಲ್ಲ? ದ.ಕ ಜಿಲ್ಲಾಧಿಕಾರಿಗಳಿಗೆ ಗಡಿಯಲ್ಲಿ ಹಾಕಿರೋ ಕ್ಯಾಮಾರದಲ್ಲಿ ಇದೆಲ್ಲಾ ಕಾಣುವುದಿಲ್ಲವೇ..? ಎಷ್ಟು ಮರಳು ಹೋಗುತ್ತದೆ ಎಂದು ಜಿಲ್ಲಾಧಿಕಾರಿ ಯಾಕೆ ಕ್ಯಾಮರಾ ನೋಡಲ್ಲ. ಮರಳು ರಾತ್ರಿ ಹೊತ್ತು ಬರುತ್ತದೆ.  ಕೆಲಸಕ್ಕೆ ಬರುವ ನಮಗೆ ತೊಂದರೆ ಎಂದು ಜನ ಕೇಳುತ್ತಾರೆ. ಜನರು ನನ್ನ ಬಳಿ ಇದನ್ನ ಕೇಳುವಾಗ ನಾನು ಏನೆಂದು ಉತ್ತರ ಕೊಡಲಿ?  ಸರ್ಕಾರ ತನ್ನ ಆದೇಶದಲ್ಲಿ ಯಾವುದೇ ಸ್ಪಷ್ಟತೆ ಇಲ್ಲದೇ ನಡೆದುಕೊಳ್ಳುತ್ತಿದೆ.  ಅಲ್ಲಿಂದ ಬರೋರು ಬರುತ್ತಾರೆ.  ಹೋಗುವವರು ಹೋಗುತ್ತಾರೆ.  ಬರದೇ ಇರುವವರು ಬಾಕಿಯಾಗುತ್ತಿದ್ದಾರೆ ಎಂದರು.   

ಮಂಗಳೂರು (ಸೆ.01):  ಗಡಿಯಲ್ಲಿ ಕೇರಳಕ್ಕೆ ಅಕ್ರಮ ಮರಳು ಸಾಗಾಟ ಜಿಲ್ಲಾಧಿಕಾರಿಗೆ ಕಾಣುತ್ತಿಲ್ಲವೇ. ಗಡಿ ಪ್ರದೇಶದಲ್ಲಿ ಬರೋ ಜನರಿಗೆ ಮಾತ್ರ ಕಾನೂನು ಮಾಡಿ ತಡೆಯುತ್ತಿದ್ದಾರೆ ಎಂದು ಮಾಜಿ ಸಚಿವ ಯುಟಿ ಖಾದರ್ ಅಸಮಾಧಾನ ಹೊರಹಾಕಿದರು. 

ಗಣೇಶೋತ್ಸವಕ್ಕೆ ಅನುಮತಿ ನೀಡಲು ಸರ್ಕಾರದ ವಿಳಂಬ : ಯು.ಟಿ.ಖಾದರ್ ಆಕ್ರೋಶ

ಇಲ್ಲಿ ಅಕ್ರಮವಾಗಿ ಕೇರಳಕ್ಕೆ ಮರಳು ಹೇಗೆ ಸಾಗಾಟವಾಗ್ತಿದೆ? ಮರಳು ಸಾಗಾಟ ಲಾರಿಗಳನ್ನು ಯಾಕೆ ಇವರು ಗಡಿಯಲ್ಲಿ ತಡೆಯಲ್ಲ? ದ.ಕ ಜಿಲ್ಲಾಧಿಕಾರಿಗಳಿಗೆ ಗಡಿಯಲ್ಲಿ ಹಾಕಿರೋ ಕ್ಯಾಮಾರದಲ್ಲಿ ಇದೆಲ್ಲಾ ಕಾಣುವುದಿಲ್ಲವೇ..? ಎಷ್ಟು ಮರಳು ಹೋಗುತ್ತದೆ ಎಂದು ಜಿಲ್ಲಾಧಿಕಾರಿ ಯಾಕೆ ಕ್ಯಾಮರಾ ನೋಡಲ್ಲ. ಮರಳು ರಾತ್ರಿ ಹೊತ್ತು ಬರುತ್ತದೆ.  ಕೆಲಸಕ್ಕೆ ಬರುವ ನಮಗೆ ತೊಂದರೆ ಎಂದು ಜನ ಕೇಳುತ್ತಾರೆ. ಜನರು ನನ್ನ ಬಳಿ ಇದನ್ನ ಕೇಳುವಾಗ ನಾನು ಏನೆಂದು ಉತ್ತರ ಕೊಡಲಿ?  ಸರ್ಕಾರ ತನ್ನ ಆದೇಶದಲ್ಲಿ ಯಾವುದೇ ಸ್ಪಷ್ಟತೆ ಇಲ್ಲದೇ ನಡೆದುಕೊಳ್ಳುತ್ತಿದೆ.  ಅಲ್ಲಿಂದ ಬರೋರು ಬರುತ್ತಾರೆ.  ಹೋಗುವವರು ಹೋಗುತ್ತಾರೆ.  ಬರದೇ ಇರುವವರು ಬಾಕಿಯಾಗುತ್ತಿದ್ದಾರೆ ಎಂದರು.   

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ