ಕೇರಳ-ಕರ್ನಾಟಕ ಗಡಿಯಲ್ಲಿ ಕಟ್ಟು ನಿಟ್ಟಿಗೆ ಅಸಮಾಧಾನ : ಅಲ್ಲಿ ನಡೆಯುವ ಅಕ್ರಮ ಕಾಣಿಸಲ್ವಾ..?

ಕೇರಳ-ಕರ್ನಾಟಕ ಗಡಿಯಲ್ಲಿ ಕಟ್ಟು ನಿಟ್ಟಿಗೆ ಅಸಮಾಧಾನ : ಅಲ್ಲಿ ನಡೆಯುವ ಅಕ್ರಮ ಕಾಣಿಸಲ್ವಾ..?

Suvarna News   | Asianet News
Published : Sep 01, 2021, 03:43 PM ISTUpdated : Sep 01, 2021, 03:48 PM IST

ಗಡಿಯಲ್ಲಿ ಕೇರಳಕ್ಕೆ ಅಕ್ರಮ ಮರಳು ಸಾಗಾಟ ಜಿಲ್ಲಾಧಿಕಾರಿಗೆ ಕಾಣುತ್ತಿಲ್ಲವೇ. ಗಡಿ ಪ್ರದೇಶದಲ್ಲಿ ಬರೋ ಜನರಿಗೆ ಮಾತ್ರ ಕಾನೂನು ಮಾಡಿ ತಡೆಯುತ್ತಿದ್ದಾರೆ ಎಂದು ಮಾಜಿ ಸಚಿವ ಯುಟಿ ಖಾದರ್ ಅಸಮಾಧಾನ ಹೊರಹಾಕಿದರು. 

ಇಲ್ಲಿ ಅಕ್ರಮವಾಗಿ ಕೇರಳಕ್ಕೆ ಮರಳು ಹೇಗೆ ಸಾಗಾಟವಾಗ್ತಿದೆ? ಮರಳು ಸಾಗಾಟ ಲಾರಿಗಳನ್ನು ಯಾಕೆ ಇವರು ಗಡಿಯಲ್ಲಿ ತಡೆಯಲ್ಲ? ದ.ಕ ಜಿಲ್ಲಾಧಿಕಾರಿಗಳಿಗೆ ಗಡಿಯಲ್ಲಿ ಹಾಕಿರೋ ಕ್ಯಾಮಾರದಲ್ಲಿ ಇದೆಲ್ಲಾ ಕಾಣುವುದಿಲ್ಲವೇ..? ಎಷ್ಟು ಮರಳು ಹೋಗುತ್ತದೆ ಎಂದು ಜಿಲ್ಲಾಧಿಕಾರಿ ಯಾಕೆ ಕ್ಯಾಮರಾ ನೋಡಲ್ಲ. ಮರಳು ರಾತ್ರಿ ಹೊತ್ತು ಬರುತ್ತದೆ.  ಕೆಲಸಕ್ಕೆ ಬರುವ ನಮಗೆ ತೊಂದರೆ ಎಂದು ಜನ ಕೇಳುತ್ತಾರೆ. ಜನರು ನನ್ನ ಬಳಿ ಇದನ್ನ ಕೇಳುವಾಗ ನಾನು ಏನೆಂದು ಉತ್ತರ ಕೊಡಲಿ?  ಸರ್ಕಾರ ತನ್ನ ಆದೇಶದಲ್ಲಿ ಯಾವುದೇ ಸ್ಪಷ್ಟತೆ ಇಲ್ಲದೇ ನಡೆದುಕೊಳ್ಳುತ್ತಿದೆ.  ಅಲ್ಲಿಂದ ಬರೋರು ಬರುತ್ತಾರೆ.  ಹೋಗುವವರು ಹೋಗುತ್ತಾರೆ.  ಬರದೇ ಇರುವವರು ಬಾಕಿಯಾಗುತ್ತಿದ್ದಾರೆ ಎಂದರು.   

ಮಂಗಳೂರು (ಸೆ.01):  ಗಡಿಯಲ್ಲಿ ಕೇರಳಕ್ಕೆ ಅಕ್ರಮ ಮರಳು ಸಾಗಾಟ ಜಿಲ್ಲಾಧಿಕಾರಿಗೆ ಕಾಣುತ್ತಿಲ್ಲವೇ. ಗಡಿ ಪ್ರದೇಶದಲ್ಲಿ ಬರೋ ಜನರಿಗೆ ಮಾತ್ರ ಕಾನೂನು ಮಾಡಿ ತಡೆಯುತ್ತಿದ್ದಾರೆ ಎಂದು ಮಾಜಿ ಸಚಿವ ಯುಟಿ ಖಾದರ್ ಅಸಮಾಧಾನ ಹೊರಹಾಕಿದರು. 

ಗಣೇಶೋತ್ಸವಕ್ಕೆ ಅನುಮತಿ ನೀಡಲು ಸರ್ಕಾರದ ವಿಳಂಬ : ಯು.ಟಿ.ಖಾದರ್ ಆಕ್ರೋಶ

ಇಲ್ಲಿ ಅಕ್ರಮವಾಗಿ ಕೇರಳಕ್ಕೆ ಮರಳು ಹೇಗೆ ಸಾಗಾಟವಾಗ್ತಿದೆ? ಮರಳು ಸಾಗಾಟ ಲಾರಿಗಳನ್ನು ಯಾಕೆ ಇವರು ಗಡಿಯಲ್ಲಿ ತಡೆಯಲ್ಲ? ದ.ಕ ಜಿಲ್ಲಾಧಿಕಾರಿಗಳಿಗೆ ಗಡಿಯಲ್ಲಿ ಹಾಕಿರೋ ಕ್ಯಾಮಾರದಲ್ಲಿ ಇದೆಲ್ಲಾ ಕಾಣುವುದಿಲ್ಲವೇ..? ಎಷ್ಟು ಮರಳು ಹೋಗುತ್ತದೆ ಎಂದು ಜಿಲ್ಲಾಧಿಕಾರಿ ಯಾಕೆ ಕ್ಯಾಮರಾ ನೋಡಲ್ಲ. ಮರಳು ರಾತ್ರಿ ಹೊತ್ತು ಬರುತ್ತದೆ.  ಕೆಲಸಕ್ಕೆ ಬರುವ ನಮಗೆ ತೊಂದರೆ ಎಂದು ಜನ ಕೇಳುತ್ತಾರೆ. ಜನರು ನನ್ನ ಬಳಿ ಇದನ್ನ ಕೇಳುವಾಗ ನಾನು ಏನೆಂದು ಉತ್ತರ ಕೊಡಲಿ?  ಸರ್ಕಾರ ತನ್ನ ಆದೇಶದಲ್ಲಿ ಯಾವುದೇ ಸ್ಪಷ್ಟತೆ ಇಲ್ಲದೇ ನಡೆದುಕೊಳ್ಳುತ್ತಿದೆ.  ಅಲ್ಲಿಂದ ಬರೋರು ಬರುತ್ತಾರೆ.  ಹೋಗುವವರು ಹೋಗುತ್ತಾರೆ.  ಬರದೇ ಇರುವವರು ಬಾಕಿಯಾಗುತ್ತಿದ್ದಾರೆ ಎಂದರು.   

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!