ಅವನು ಬರದಿದ್ರೆ ಲೆಕ್ಕ ನಾನು ಕೊಡ್ತೀನಿ ಅಂದಿದ್ದೇಕೆ ದೈವ..? ಮೈ ನವಿರೇಳಿಸುವಂತಿದೆ ಗುಳಿಗನ ಕಾರ್ಣಿಕ..!

ಅವನು ಬರದಿದ್ರೆ ಲೆಕ್ಕ ನಾನು ಕೊಡ್ತೀನಿ ಅಂದಿದ್ದೇಕೆ ದೈವ..? ಮೈ ನವಿರೇಳಿಸುವಂತಿದೆ ಗುಳಿಗನ ಕಾರ್ಣಿಕ..!

Published : Jun 26, 2024, 10:03 AM IST

ಅವನ ಮತ್ತು ನನ್ನ ಲೆಕ್ಕ.. ದೈವ ಎಚ್ಚರಿಕೆಯ ಕಾರ್ಣಿಕ..! 
ದೊಡ್ಡ ಅನಾಹುತದ ಮುನ್ಸೂಚನೆ ನೀಡಿದ ಗುಳಿಗ ದೈವ..! 
ದೈವದ ಕೋಪಕ್ಕೆ ಅರ್ಧಕ್ಕೆ ನಿಂತ ಸ್ಮಾರ್ಟ್ ಸಿಟಿ ಕಾಮಗಾರಿ..!

ಅವನ ಮತ್ತು ನನ್ನ ಲೆಕ್ಕ ಇದು ದೈವ ಎಚ್ಚರಿಕೆಯ ಕಾರ್ಣಿಕ. ಅವನು ಬರದಿದ್ರೆ ಲೆಕ್ಕ ನಾನು ಕೊಡ್ತೀನಿ. ಮಂಗಳೂರು ಫ್ಲೈ ಓವರ್ ಕಾಮಗಾರಿಗೆ(Guliga daiva) ಶರಾವ ಗುಳಿಗ(Guliga daiva) ಅಡೆತಡೆ ಉಂಟು ಮಾಡ್ತಿದೆ. ಕರಾವಳಿ ಭಾಗದಲ್ಲಿ ಪ್ರಮುಖವಾಗಿ ಪಂಜುರ್ಲಿ ಮತ್ತು ಗುಳಿಗ ದೈವಗಳಿವೆ. ಅದ್ರಲ್ಲೂ ಗುಳಿಗ ದೈವದ ಶಕ್ತಿ ಅಪಾರವಾದ್ದು ಅಂತ ಹೇಳಲಾಗುತ್ತೆ. ಮಂಗಳೂರಿನ ಈ ಸ್ಥಳದಲ್ಲಿ ಕಾಮಗಾರಿ ನಿಲ್ಲೋದಿರಲಿ, ಆ ಕಾಂಟ್ರ್ಯಾಕ್ಟರ್ ಈಗ ಸಾವು ಬದುಕಿನ ಮಧ್ಯೆ ಹೋರಾಡ್ತಿದ್ದಾನೆ. ದೈವಗಳ ನೆಲೆಬೀಡು ಕರಾವಳಿ ಒಂದಲ್ಲ ಒಂದು ದೈವ ಕಾರ್ಣಿಕಕ್ಕೆ ಸಾಕ್ಷಿಯಾಗುತ್ತಾ ಇರುತ್ತದೆ. ಇದೀಗ ದೈವ ಮುನಿಸಿಕೊಂಡ ಪರಿಣಾಮ ದೊಡ್ಡ ಅವಘಡದ ಮುನ್ಸೂಚನೆ ನೀಡಿದೆ. 

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ಮಾನಸಿಕ ಒತ್ತಡವಿರಲಿದ್ದು, ಮಕ್ಕಳಲ್ಲಿ ಮನಸ್ತಾಪ ಬರಲಿದೆ..

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!