ಅವನು ಬರದಿದ್ರೆ ಲೆಕ್ಕ ನಾನು ಕೊಡ್ತೀನಿ ಅಂದಿದ್ದೇಕೆ ದೈವ..? ಮೈ ನವಿರೇಳಿಸುವಂತಿದೆ ಗುಳಿಗನ ಕಾರ್ಣಿಕ..!

ಅವನು ಬರದಿದ್ರೆ ಲೆಕ್ಕ ನಾನು ಕೊಡ್ತೀನಿ ಅಂದಿದ್ದೇಕೆ ದೈವ..? ಮೈ ನವಿರೇಳಿಸುವಂತಿದೆ ಗುಳಿಗನ ಕಾರ್ಣಿಕ..!

Published : Jun 26, 2024, 10:03 AM IST

ಅವನ ಮತ್ತು ನನ್ನ ಲೆಕ್ಕ.. ದೈವ ಎಚ್ಚರಿಕೆಯ ಕಾರ್ಣಿಕ..! 
ದೊಡ್ಡ ಅನಾಹುತದ ಮುನ್ಸೂಚನೆ ನೀಡಿದ ಗುಳಿಗ ದೈವ..! 
ದೈವದ ಕೋಪಕ್ಕೆ ಅರ್ಧಕ್ಕೆ ನಿಂತ ಸ್ಮಾರ್ಟ್ ಸಿಟಿ ಕಾಮಗಾರಿ..!

ಅವನ ಮತ್ತು ನನ್ನ ಲೆಕ್ಕ ಇದು ದೈವ ಎಚ್ಚರಿಕೆಯ ಕಾರ್ಣಿಕ. ಅವನು ಬರದಿದ್ರೆ ಲೆಕ್ಕ ನಾನು ಕೊಡ್ತೀನಿ. ಮಂಗಳೂರು ಫ್ಲೈ ಓವರ್ ಕಾಮಗಾರಿಗೆ(Guliga daiva) ಶರಾವ ಗುಳಿಗ(Guliga daiva) ಅಡೆತಡೆ ಉಂಟು ಮಾಡ್ತಿದೆ. ಕರಾವಳಿ ಭಾಗದಲ್ಲಿ ಪ್ರಮುಖವಾಗಿ ಪಂಜುರ್ಲಿ ಮತ್ತು ಗುಳಿಗ ದೈವಗಳಿವೆ. ಅದ್ರಲ್ಲೂ ಗುಳಿಗ ದೈವದ ಶಕ್ತಿ ಅಪಾರವಾದ್ದು ಅಂತ ಹೇಳಲಾಗುತ್ತೆ. ಮಂಗಳೂರಿನ ಈ ಸ್ಥಳದಲ್ಲಿ ಕಾಮಗಾರಿ ನಿಲ್ಲೋದಿರಲಿ, ಆ ಕಾಂಟ್ರ್ಯಾಕ್ಟರ್ ಈಗ ಸಾವು ಬದುಕಿನ ಮಧ್ಯೆ ಹೋರಾಡ್ತಿದ್ದಾನೆ. ದೈವಗಳ ನೆಲೆಬೀಡು ಕರಾವಳಿ ಒಂದಲ್ಲ ಒಂದು ದೈವ ಕಾರ್ಣಿಕಕ್ಕೆ ಸಾಕ್ಷಿಯಾಗುತ್ತಾ ಇರುತ್ತದೆ. ಇದೀಗ ದೈವ ಮುನಿಸಿಕೊಂಡ ಪರಿಣಾಮ ದೊಡ್ಡ ಅವಘಡದ ಮುನ್ಸೂಚನೆ ನೀಡಿದೆ. 

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ಮಾನಸಿಕ ಒತ್ತಡವಿರಲಿದ್ದು, ಮಕ್ಕಳಲ್ಲಿ ಮನಸ್ತಾಪ ಬರಲಿದೆ..

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?