ಅವನು ಬರದಿದ್ರೆ ಲೆಕ್ಕ ನಾನು ಕೊಡ್ತೀನಿ ಅಂದಿದ್ದೇಕೆ ದೈವ..? ಮೈ ನವಿರೇಳಿಸುವಂತಿದೆ ಗುಳಿಗನ ಕಾರ್ಣಿಕ..!

ಅವನು ಬರದಿದ್ರೆ ಲೆಕ್ಕ ನಾನು ಕೊಡ್ತೀನಿ ಅಂದಿದ್ದೇಕೆ ದೈವ..? ಮೈ ನವಿರೇಳಿಸುವಂತಿದೆ ಗುಳಿಗನ ಕಾರ್ಣಿಕ..!

Published : Jun 26, 2024, 10:03 AM IST

ಅವನ ಮತ್ತು ನನ್ನ ಲೆಕ್ಕ.. ದೈವ ಎಚ್ಚರಿಕೆಯ ಕಾರ್ಣಿಕ..! 
ದೊಡ್ಡ ಅನಾಹುತದ ಮುನ್ಸೂಚನೆ ನೀಡಿದ ಗುಳಿಗ ದೈವ..! 
ದೈವದ ಕೋಪಕ್ಕೆ ಅರ್ಧಕ್ಕೆ ನಿಂತ ಸ್ಮಾರ್ಟ್ ಸಿಟಿ ಕಾಮಗಾರಿ..!

ಅವನ ಮತ್ತು ನನ್ನ ಲೆಕ್ಕ ಇದು ದೈವ ಎಚ್ಚರಿಕೆಯ ಕಾರ್ಣಿಕ. ಅವನು ಬರದಿದ್ರೆ ಲೆಕ್ಕ ನಾನು ಕೊಡ್ತೀನಿ. ಮಂಗಳೂರು ಫ್ಲೈ ಓವರ್ ಕಾಮಗಾರಿಗೆ(Guliga daiva) ಶರಾವ ಗುಳಿಗ(Guliga daiva) ಅಡೆತಡೆ ಉಂಟು ಮಾಡ್ತಿದೆ. ಕರಾವಳಿ ಭಾಗದಲ್ಲಿ ಪ್ರಮುಖವಾಗಿ ಪಂಜುರ್ಲಿ ಮತ್ತು ಗುಳಿಗ ದೈವಗಳಿವೆ. ಅದ್ರಲ್ಲೂ ಗುಳಿಗ ದೈವದ ಶಕ್ತಿ ಅಪಾರವಾದ್ದು ಅಂತ ಹೇಳಲಾಗುತ್ತೆ. ಮಂಗಳೂರಿನ ಈ ಸ್ಥಳದಲ್ಲಿ ಕಾಮಗಾರಿ ನಿಲ್ಲೋದಿರಲಿ, ಆ ಕಾಂಟ್ರ್ಯಾಕ್ಟರ್ ಈಗ ಸಾವು ಬದುಕಿನ ಮಧ್ಯೆ ಹೋರಾಡ್ತಿದ್ದಾನೆ. ದೈವಗಳ ನೆಲೆಬೀಡು ಕರಾವಳಿ ಒಂದಲ್ಲ ಒಂದು ದೈವ ಕಾರ್ಣಿಕಕ್ಕೆ ಸಾಕ್ಷಿಯಾಗುತ್ತಾ ಇರುತ್ತದೆ. ಇದೀಗ ದೈವ ಮುನಿಸಿಕೊಂಡ ಪರಿಣಾಮ ದೊಡ್ಡ ಅವಘಡದ ಮುನ್ಸೂಚನೆ ನೀಡಿದೆ. 

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ಮಾನಸಿಕ ಒತ್ತಡವಿರಲಿದ್ದು, ಮಕ್ಕಳಲ್ಲಿ ಮನಸ್ತಾಪ ಬರಲಿದೆ..

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!