ಅವನು ಬರದಿದ್ರೆ ಲೆಕ್ಕ ನಾನು ಕೊಡ್ತೀನಿ ಅಂದಿದ್ದೇಕೆ ದೈವ..? ಮೈ ನವಿರೇಳಿಸುವಂತಿದೆ ಗುಳಿಗನ ಕಾರ್ಣಿಕ..!

ಅವನು ಬರದಿದ್ರೆ ಲೆಕ್ಕ ನಾನು ಕೊಡ್ತೀನಿ ಅಂದಿದ್ದೇಕೆ ದೈವ..? ಮೈ ನವಿರೇಳಿಸುವಂತಿದೆ ಗುಳಿಗನ ಕಾರ್ಣಿಕ..!

Published : Jun 26, 2024, 10:03 AM IST

ಅವನ ಮತ್ತು ನನ್ನ ಲೆಕ್ಕ.. ದೈವ ಎಚ್ಚರಿಕೆಯ ಕಾರ್ಣಿಕ..! 
ದೊಡ್ಡ ಅನಾಹುತದ ಮುನ್ಸೂಚನೆ ನೀಡಿದ ಗುಳಿಗ ದೈವ..! 
ದೈವದ ಕೋಪಕ್ಕೆ ಅರ್ಧಕ್ಕೆ ನಿಂತ ಸ್ಮಾರ್ಟ್ ಸಿಟಿ ಕಾಮಗಾರಿ..!

ಅವನ ಮತ್ತು ನನ್ನ ಲೆಕ್ಕ ಇದು ದೈವ ಎಚ್ಚರಿಕೆಯ ಕಾರ್ಣಿಕ. ಅವನು ಬರದಿದ್ರೆ ಲೆಕ್ಕ ನಾನು ಕೊಡ್ತೀನಿ. ಮಂಗಳೂರು ಫ್ಲೈ ಓವರ್ ಕಾಮಗಾರಿಗೆ(Guliga daiva) ಶರಾವ ಗುಳಿಗ(Guliga daiva) ಅಡೆತಡೆ ಉಂಟು ಮಾಡ್ತಿದೆ. ಕರಾವಳಿ ಭಾಗದಲ್ಲಿ ಪ್ರಮುಖವಾಗಿ ಪಂಜುರ್ಲಿ ಮತ್ತು ಗುಳಿಗ ದೈವಗಳಿವೆ. ಅದ್ರಲ್ಲೂ ಗುಳಿಗ ದೈವದ ಶಕ್ತಿ ಅಪಾರವಾದ್ದು ಅಂತ ಹೇಳಲಾಗುತ್ತೆ. ಮಂಗಳೂರಿನ ಈ ಸ್ಥಳದಲ್ಲಿ ಕಾಮಗಾರಿ ನಿಲ್ಲೋದಿರಲಿ, ಆ ಕಾಂಟ್ರ್ಯಾಕ್ಟರ್ ಈಗ ಸಾವು ಬದುಕಿನ ಮಧ್ಯೆ ಹೋರಾಡ್ತಿದ್ದಾನೆ. ದೈವಗಳ ನೆಲೆಬೀಡು ಕರಾವಳಿ ಒಂದಲ್ಲ ಒಂದು ದೈವ ಕಾರ್ಣಿಕಕ್ಕೆ ಸಾಕ್ಷಿಯಾಗುತ್ತಾ ಇರುತ್ತದೆ. ಇದೀಗ ದೈವ ಮುನಿಸಿಕೊಂಡ ಪರಿಣಾಮ ದೊಡ್ಡ ಅವಘಡದ ಮುನ್ಸೂಚನೆ ನೀಡಿದೆ. 

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ಮಾನಸಿಕ ಒತ್ತಡವಿರಲಿದ್ದು, ಮಕ್ಕಳಲ್ಲಿ ಮನಸ್ತಾಪ ಬರಲಿದೆ..

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!