ಅವನು ಬರದಿದ್ರೆ ಲೆಕ್ಕ ನಾನು ಕೊಡ್ತೀನಿ ಅಂದಿದ್ದೇಕೆ ದೈವ..? ಮೈ ನವಿರೇಳಿಸುವಂತಿದೆ ಗುಳಿಗನ ಕಾರ್ಣಿಕ..!

ಅವನು ಬರದಿದ್ರೆ ಲೆಕ್ಕ ನಾನು ಕೊಡ್ತೀನಿ ಅಂದಿದ್ದೇಕೆ ದೈವ..? ಮೈ ನವಿರೇಳಿಸುವಂತಿದೆ ಗುಳಿಗನ ಕಾರ್ಣಿಕ..!

Published : Jun 26, 2024, 10:03 AM IST

ಅವನ ಮತ್ತು ನನ್ನ ಲೆಕ್ಕ.. ದೈವ ಎಚ್ಚರಿಕೆಯ ಕಾರ್ಣಿಕ..! 
ದೊಡ್ಡ ಅನಾಹುತದ ಮುನ್ಸೂಚನೆ ನೀಡಿದ ಗುಳಿಗ ದೈವ..! 
ದೈವದ ಕೋಪಕ್ಕೆ ಅರ್ಧಕ್ಕೆ ನಿಂತ ಸ್ಮಾರ್ಟ್ ಸಿಟಿ ಕಾಮಗಾರಿ..!

ಅವನ ಮತ್ತು ನನ್ನ ಲೆಕ್ಕ ಇದು ದೈವ ಎಚ್ಚರಿಕೆಯ ಕಾರ್ಣಿಕ. ಅವನು ಬರದಿದ್ರೆ ಲೆಕ್ಕ ನಾನು ಕೊಡ್ತೀನಿ. ಮಂಗಳೂರು ಫ್ಲೈ ಓವರ್ ಕಾಮಗಾರಿಗೆ(Guliga daiva) ಶರಾವ ಗುಳಿಗ(Guliga daiva) ಅಡೆತಡೆ ಉಂಟು ಮಾಡ್ತಿದೆ. ಕರಾವಳಿ ಭಾಗದಲ್ಲಿ ಪ್ರಮುಖವಾಗಿ ಪಂಜುರ್ಲಿ ಮತ್ತು ಗುಳಿಗ ದೈವಗಳಿವೆ. ಅದ್ರಲ್ಲೂ ಗುಳಿಗ ದೈವದ ಶಕ್ತಿ ಅಪಾರವಾದ್ದು ಅಂತ ಹೇಳಲಾಗುತ್ತೆ. ಮಂಗಳೂರಿನ ಈ ಸ್ಥಳದಲ್ಲಿ ಕಾಮಗಾರಿ ನಿಲ್ಲೋದಿರಲಿ, ಆ ಕಾಂಟ್ರ್ಯಾಕ್ಟರ್ ಈಗ ಸಾವು ಬದುಕಿನ ಮಧ್ಯೆ ಹೋರಾಡ್ತಿದ್ದಾನೆ. ದೈವಗಳ ನೆಲೆಬೀಡು ಕರಾವಳಿ ಒಂದಲ್ಲ ಒಂದು ದೈವ ಕಾರ್ಣಿಕಕ್ಕೆ ಸಾಕ್ಷಿಯಾಗುತ್ತಾ ಇರುತ್ತದೆ. ಇದೀಗ ದೈವ ಮುನಿಸಿಕೊಂಡ ಪರಿಣಾಮ ದೊಡ್ಡ ಅವಘಡದ ಮುನ್ಸೂಚನೆ ನೀಡಿದೆ. 

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ಮಾನಸಿಕ ಒತ್ತಡವಿರಲಿದ್ದು, ಮಕ್ಕಳಲ್ಲಿ ಮನಸ್ತಾಪ ಬರಲಿದೆ..

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?