ಮಂಗಳೂರು: ಸ್ಮಾರ್ಟ್ ಸಿಟಿ ಹೆಸರಲ್ಲಿ ಪಾಲಿಕೆ ಎಡವಟ್ಟು, ನಗರ ಸಂಪೂರ್ಣ ತೆರೆಯೋದು ಡೌಟ್!

ಮಂಗಳೂರು: ಸ್ಮಾರ್ಟ್ ಸಿಟಿ ಹೆಸರಲ್ಲಿ ಪಾಲಿಕೆ ಎಡವಟ್ಟು, ನಗರ ಸಂಪೂರ್ಣ ತೆರೆಯೋದು ಡೌಟ್!

Published : Jun 29, 2021, 03:40 PM ISTUpdated : Jun 29, 2021, 04:11 PM IST

ಪಾಸಿಟಿವಿಟಿ ರೇಟ್ ಇನ್ನೂ ಇಳಿಯದ ಕಾರಣ ಮಂಗಳೂರು ‌ಮಾತ್ರ 50% ದಷ್ಟು‌ ಮಾತ್ರ ಅನ್ ಲಾಕ್ ಆಗಿದ್ದು,‌ ಮುಂದಿನ ವಾರದಿಂದ ಸಂಪೂರ್ಣ ತೆರೆಯುವ ಸಾಧ್ಯತೆಯಿದೆ. ಆದರೆ ಮಂಗಳೂರು ಮಹಾನಗರ ಪಾಲಿಕೆ ‌ಮಾಡಿರೋ ಎಡವಟ್ಟಿನಿಂದ ಪೂರ್ತಿ ಅನ್‌ಲಾಕ್‌ ಆಗುವುದು ಬಹುತೇಕ ಡೌಟ್. 

ಮಂಗಳೂರು (ಜೂ. 29): ಪಾಸಿಟಿವಿಟಿ ರೇಟ್ ಇನ್ನೂ ಇಳಿಯದ ಕಾರಣ ಮಂಗಳೂರು ‌ಮಾತ್ರ 50% ದಷ್ಟು‌ ಮಾತ್ರ ಅನ್ ಲಾಕ್ ಆಗಿದ್ದು,‌ ಮುಂದಿನ ವಾರದಿಂದ ಸಂಪೂರ್ಣ ತೆರೆಯುವ ಸಾಧ್ಯತೆಯಿದೆ. ಆದರೆ ಮಹಾನಗರ ಪಾಲಿಕೆ ‌ಮಾಡಿರೋ ಎಡವಟ್ಟಿನಿಂದ ಪೂರ್ತಿ ಅನ್‌ಲಾಕ್‌ ಆಗುವುದು ಬಹುತೇಕ ಡೌಟ್. 2 ತಿಂಗಳ ಹಿಂದೆ ಲಾಕ್ ಡೌನ್ ಘೋಷಣೆಯಾದಾಗ ‌ಮಹಾನಗರ ಪಾಲಿಕೆ ‌ನಗರದ ಪ್ರಮುಖ ರಸ್ತೆಗಳನ್ನ ಸ್ಮಾರ್ಟ್ ಸಿಟಿ ಹೆಸರಲ್ಲಿ ಏಕಾಏಕಿ ಅಗೆದು ಹಾಕಿದೆ. 

ಒನ್ ವೇ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದೆ.‌ ಮಂಗಳೂರು ಸಂಪೂರ್ಣ ಓಪನ್ ಆದಲ್ಲಿ ಇಡೀ ನಗರದಲ್ಲಿ ಸಂಚಾರ ಸಮಸ್ಯೆ ಎದುರಾಗೋ ಆತಂಕ ಎದುರಾಗಿದೆ. ನಗರದ ಪ್ರಮುಖ ರಸ್ತೆ ಬಾವುಟಗುಡ್ಡೆ ರಸ್ತೆ ಅಗೆದು ಹಾಕಿ, ಬಲ್ಮಠ ರಸ್ತೆಯಲ್ಲೇ ಒನ್ ವೇ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಎಂ.ಜಿ. ರೋಡ್, ಕೆ.ಎಸ್.ರಾವ್ ರಸ್ತೆ, ಬಂಟ್ಸ್ ಹಾಸ್ಟೆಲ್ ರಸ್ತೆ ಸೇರಿ‌ ಎಲ್ಲಾ ಪ್ರಮುಖ ರಸ್ತೆಗಳನ್ನ ಅಗೆದು ಏಕಮುಖ ಸಂಚಾರಕ್ಕೆ ವ್ಯವಸ್ಥೆ ‌ಮಾಡಲಾಗಿದೆ. ಈಗ 50% ಓಪನ್ ಆಗಿರೋದ್ರಿಂದಲೇ ಈ ರಸ್ತೆಗಳಲ್ಲಿ ಟ್ರಾಫಿಕ್ ಜಾಂ ಆಗ್ತಿದ್ದು, ಜನ ಪಾಲಿಕೆಗೆ ಹಿಡಿಶಾಪ ಹಾಕುತ್ತಿದ್ದಾರೆ. 
 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್