ಮಂಗಳೂರು: ಸ್ಮಾರ್ಟ್ ಸಿಟಿ ಹೆಸರಲ್ಲಿ ಪಾಲಿಕೆ ಎಡವಟ್ಟು, ನಗರ ಸಂಪೂರ್ಣ ತೆರೆಯೋದು ಡೌಟ್!

ಮಂಗಳೂರು: ಸ್ಮಾರ್ಟ್ ಸಿಟಿ ಹೆಸರಲ್ಲಿ ಪಾಲಿಕೆ ಎಡವಟ್ಟು, ನಗರ ಸಂಪೂರ್ಣ ತೆರೆಯೋದು ಡೌಟ್!

Published : Jun 29, 2021, 03:40 PM ISTUpdated : Jun 29, 2021, 04:11 PM IST

ಪಾಸಿಟಿವಿಟಿ ರೇಟ್ ಇನ್ನೂ ಇಳಿಯದ ಕಾರಣ ಮಂಗಳೂರು ‌ಮಾತ್ರ 50% ದಷ್ಟು‌ ಮಾತ್ರ ಅನ್ ಲಾಕ್ ಆಗಿದ್ದು,‌ ಮುಂದಿನ ವಾರದಿಂದ ಸಂಪೂರ್ಣ ತೆರೆಯುವ ಸಾಧ್ಯತೆಯಿದೆ. ಆದರೆ ಮಂಗಳೂರು ಮಹಾನಗರ ಪಾಲಿಕೆ ‌ಮಾಡಿರೋ ಎಡವಟ್ಟಿನಿಂದ ಪೂರ್ತಿ ಅನ್‌ಲಾಕ್‌ ಆಗುವುದು ಬಹುತೇಕ ಡೌಟ್. 

ಮಂಗಳೂರು (ಜೂ. 29): ಪಾಸಿಟಿವಿಟಿ ರೇಟ್ ಇನ್ನೂ ಇಳಿಯದ ಕಾರಣ ಮಂಗಳೂರು ‌ಮಾತ್ರ 50% ದಷ್ಟು‌ ಮಾತ್ರ ಅನ್ ಲಾಕ್ ಆಗಿದ್ದು,‌ ಮುಂದಿನ ವಾರದಿಂದ ಸಂಪೂರ್ಣ ತೆರೆಯುವ ಸಾಧ್ಯತೆಯಿದೆ. ಆದರೆ ಮಹಾನಗರ ಪಾಲಿಕೆ ‌ಮಾಡಿರೋ ಎಡವಟ್ಟಿನಿಂದ ಪೂರ್ತಿ ಅನ್‌ಲಾಕ್‌ ಆಗುವುದು ಬಹುತೇಕ ಡೌಟ್. 2 ತಿಂಗಳ ಹಿಂದೆ ಲಾಕ್ ಡೌನ್ ಘೋಷಣೆಯಾದಾಗ ‌ಮಹಾನಗರ ಪಾಲಿಕೆ ‌ನಗರದ ಪ್ರಮುಖ ರಸ್ತೆಗಳನ್ನ ಸ್ಮಾರ್ಟ್ ಸಿಟಿ ಹೆಸರಲ್ಲಿ ಏಕಾಏಕಿ ಅಗೆದು ಹಾಕಿದೆ. 

ಒನ್ ವೇ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದೆ.‌ ಮಂಗಳೂರು ಸಂಪೂರ್ಣ ಓಪನ್ ಆದಲ್ಲಿ ಇಡೀ ನಗರದಲ್ಲಿ ಸಂಚಾರ ಸಮಸ್ಯೆ ಎದುರಾಗೋ ಆತಂಕ ಎದುರಾಗಿದೆ. ನಗರದ ಪ್ರಮುಖ ರಸ್ತೆ ಬಾವುಟಗುಡ್ಡೆ ರಸ್ತೆ ಅಗೆದು ಹಾಕಿ, ಬಲ್ಮಠ ರಸ್ತೆಯಲ್ಲೇ ಒನ್ ವೇ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಎಂ.ಜಿ. ರೋಡ್, ಕೆ.ಎಸ್.ರಾವ್ ರಸ್ತೆ, ಬಂಟ್ಸ್ ಹಾಸ್ಟೆಲ್ ರಸ್ತೆ ಸೇರಿ‌ ಎಲ್ಲಾ ಪ್ರಮುಖ ರಸ್ತೆಗಳನ್ನ ಅಗೆದು ಏಕಮುಖ ಸಂಚಾರಕ್ಕೆ ವ್ಯವಸ್ಥೆ ‌ಮಾಡಲಾಗಿದೆ. ಈಗ 50% ಓಪನ್ ಆಗಿರೋದ್ರಿಂದಲೇ ಈ ರಸ್ತೆಗಳಲ್ಲಿ ಟ್ರಾಫಿಕ್ ಜಾಂ ಆಗ್ತಿದ್ದು, ಜನ ಪಾಲಿಕೆಗೆ ಹಿಡಿಶಾಪ ಹಾಕುತ್ತಿದ್ದಾರೆ. 
 

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!