ಮಂಗಳೂರು: ಸ್ಮಾರ್ಟ್ ಸಿಟಿ ಹೆಸರಲ್ಲಿ ಪಾಲಿಕೆ ಎಡವಟ್ಟು, ನಗರ ಸಂಪೂರ್ಣ ತೆರೆಯೋದು ಡೌಟ್!

ಮಂಗಳೂರು: ಸ್ಮಾರ್ಟ್ ಸಿಟಿ ಹೆಸರಲ್ಲಿ ಪಾಲಿಕೆ ಎಡವಟ್ಟು, ನಗರ ಸಂಪೂರ್ಣ ತೆರೆಯೋದು ಡೌಟ್!

Published : Jun 29, 2021, 03:40 PM ISTUpdated : Jun 29, 2021, 04:11 PM IST

ಪಾಸಿಟಿವಿಟಿ ರೇಟ್ ಇನ್ನೂ ಇಳಿಯದ ಕಾರಣ ಮಂಗಳೂರು ‌ಮಾತ್ರ 50% ದಷ್ಟು‌ ಮಾತ್ರ ಅನ್ ಲಾಕ್ ಆಗಿದ್ದು,‌ ಮುಂದಿನ ವಾರದಿಂದ ಸಂಪೂರ್ಣ ತೆರೆಯುವ ಸಾಧ್ಯತೆಯಿದೆ. ಆದರೆ ಮಂಗಳೂರು ಮಹಾನಗರ ಪಾಲಿಕೆ ‌ಮಾಡಿರೋ ಎಡವಟ್ಟಿನಿಂದ ಪೂರ್ತಿ ಅನ್‌ಲಾಕ್‌ ಆಗುವುದು ಬಹುತೇಕ ಡೌಟ್. 

ಮಂಗಳೂರು (ಜೂ. 29): ಪಾಸಿಟಿವಿಟಿ ರೇಟ್ ಇನ್ನೂ ಇಳಿಯದ ಕಾರಣ ಮಂಗಳೂರು ‌ಮಾತ್ರ 50% ದಷ್ಟು‌ ಮಾತ್ರ ಅನ್ ಲಾಕ್ ಆಗಿದ್ದು,‌ ಮುಂದಿನ ವಾರದಿಂದ ಸಂಪೂರ್ಣ ತೆರೆಯುವ ಸಾಧ್ಯತೆಯಿದೆ. ಆದರೆ ಮಹಾನಗರ ಪಾಲಿಕೆ ‌ಮಾಡಿರೋ ಎಡವಟ್ಟಿನಿಂದ ಪೂರ್ತಿ ಅನ್‌ಲಾಕ್‌ ಆಗುವುದು ಬಹುತೇಕ ಡೌಟ್. 2 ತಿಂಗಳ ಹಿಂದೆ ಲಾಕ್ ಡೌನ್ ಘೋಷಣೆಯಾದಾಗ ‌ಮಹಾನಗರ ಪಾಲಿಕೆ ‌ನಗರದ ಪ್ರಮುಖ ರಸ್ತೆಗಳನ್ನ ಸ್ಮಾರ್ಟ್ ಸಿಟಿ ಹೆಸರಲ್ಲಿ ಏಕಾಏಕಿ ಅಗೆದು ಹಾಕಿದೆ. 

ಒನ್ ವೇ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದೆ.‌ ಮಂಗಳೂರು ಸಂಪೂರ್ಣ ಓಪನ್ ಆದಲ್ಲಿ ಇಡೀ ನಗರದಲ್ಲಿ ಸಂಚಾರ ಸಮಸ್ಯೆ ಎದುರಾಗೋ ಆತಂಕ ಎದುರಾಗಿದೆ. ನಗರದ ಪ್ರಮುಖ ರಸ್ತೆ ಬಾವುಟಗುಡ್ಡೆ ರಸ್ತೆ ಅಗೆದು ಹಾಕಿ, ಬಲ್ಮಠ ರಸ್ತೆಯಲ್ಲೇ ಒನ್ ವೇ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಎಂ.ಜಿ. ರೋಡ್, ಕೆ.ಎಸ್.ರಾವ್ ರಸ್ತೆ, ಬಂಟ್ಸ್ ಹಾಸ್ಟೆಲ್ ರಸ್ತೆ ಸೇರಿ‌ ಎಲ್ಲಾ ಪ್ರಮುಖ ರಸ್ತೆಗಳನ್ನ ಅಗೆದು ಏಕಮುಖ ಸಂಚಾರಕ್ಕೆ ವ್ಯವಸ್ಥೆ ‌ಮಾಡಲಾಗಿದೆ. ಈಗ 50% ಓಪನ್ ಆಗಿರೋದ್ರಿಂದಲೇ ಈ ರಸ್ತೆಗಳಲ್ಲಿ ಟ್ರಾಫಿಕ್ ಜಾಂ ಆಗ್ತಿದ್ದು, ಜನ ಪಾಲಿಕೆಗೆ ಹಿಡಿಶಾಪ ಹಾಕುತ್ತಿದ್ದಾರೆ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!