ಮಂಗಳೂರು: ಸ್ಮಾರ್ಟ್ ಸಿಟಿ ಹೆಸರಲ್ಲಿ ಪಾಲಿಕೆ ಎಡವಟ್ಟು, ನಗರ ಸಂಪೂರ್ಣ ತೆರೆಯೋದು ಡೌಟ್!

ಮಂಗಳೂರು: ಸ್ಮಾರ್ಟ್ ಸಿಟಿ ಹೆಸರಲ್ಲಿ ಪಾಲಿಕೆ ಎಡವಟ್ಟು, ನಗರ ಸಂಪೂರ್ಣ ತೆರೆಯೋದು ಡೌಟ್!

Published : Jun 29, 2021, 03:40 PM ISTUpdated : Jun 29, 2021, 04:11 PM IST

ಪಾಸಿಟಿವಿಟಿ ರೇಟ್ ಇನ್ನೂ ಇಳಿಯದ ಕಾರಣ ಮಂಗಳೂರು ‌ಮಾತ್ರ 50% ದಷ್ಟು‌ ಮಾತ್ರ ಅನ್ ಲಾಕ್ ಆಗಿದ್ದು,‌ ಮುಂದಿನ ವಾರದಿಂದ ಸಂಪೂರ್ಣ ತೆರೆಯುವ ಸಾಧ್ಯತೆಯಿದೆ. ಆದರೆ ಮಂಗಳೂರು ಮಹಾನಗರ ಪಾಲಿಕೆ ‌ಮಾಡಿರೋ ಎಡವಟ್ಟಿನಿಂದ ಪೂರ್ತಿ ಅನ್‌ಲಾಕ್‌ ಆಗುವುದು ಬಹುತೇಕ ಡೌಟ್. 

ಮಂಗಳೂರು (ಜೂ. 29): ಪಾಸಿಟಿವಿಟಿ ರೇಟ್ ಇನ್ನೂ ಇಳಿಯದ ಕಾರಣ ಮಂಗಳೂರು ‌ಮಾತ್ರ 50% ದಷ್ಟು‌ ಮಾತ್ರ ಅನ್ ಲಾಕ್ ಆಗಿದ್ದು,‌ ಮುಂದಿನ ವಾರದಿಂದ ಸಂಪೂರ್ಣ ತೆರೆಯುವ ಸಾಧ್ಯತೆಯಿದೆ. ಆದರೆ ಮಹಾನಗರ ಪಾಲಿಕೆ ‌ಮಾಡಿರೋ ಎಡವಟ್ಟಿನಿಂದ ಪೂರ್ತಿ ಅನ್‌ಲಾಕ್‌ ಆಗುವುದು ಬಹುತೇಕ ಡೌಟ್. 2 ತಿಂಗಳ ಹಿಂದೆ ಲಾಕ್ ಡೌನ್ ಘೋಷಣೆಯಾದಾಗ ‌ಮಹಾನಗರ ಪಾಲಿಕೆ ‌ನಗರದ ಪ್ರಮುಖ ರಸ್ತೆಗಳನ್ನ ಸ್ಮಾರ್ಟ್ ಸಿಟಿ ಹೆಸರಲ್ಲಿ ಏಕಾಏಕಿ ಅಗೆದು ಹಾಕಿದೆ. 

ಒನ್ ವೇ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದೆ.‌ ಮಂಗಳೂರು ಸಂಪೂರ್ಣ ಓಪನ್ ಆದಲ್ಲಿ ಇಡೀ ನಗರದಲ್ಲಿ ಸಂಚಾರ ಸಮಸ್ಯೆ ಎದುರಾಗೋ ಆತಂಕ ಎದುರಾಗಿದೆ. ನಗರದ ಪ್ರಮುಖ ರಸ್ತೆ ಬಾವುಟಗುಡ್ಡೆ ರಸ್ತೆ ಅಗೆದು ಹಾಕಿ, ಬಲ್ಮಠ ರಸ್ತೆಯಲ್ಲೇ ಒನ್ ವೇ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಎಂ.ಜಿ. ರೋಡ್, ಕೆ.ಎಸ್.ರಾವ್ ರಸ್ತೆ, ಬಂಟ್ಸ್ ಹಾಸ್ಟೆಲ್ ರಸ್ತೆ ಸೇರಿ‌ ಎಲ್ಲಾ ಪ್ರಮುಖ ರಸ್ತೆಗಳನ್ನ ಅಗೆದು ಏಕಮುಖ ಸಂಚಾರಕ್ಕೆ ವ್ಯವಸ್ಥೆ ‌ಮಾಡಲಾಗಿದೆ. ಈಗ 50% ಓಪನ್ ಆಗಿರೋದ್ರಿಂದಲೇ ಈ ರಸ್ತೆಗಳಲ್ಲಿ ಟ್ರಾಫಿಕ್ ಜಾಂ ಆಗ್ತಿದ್ದು, ಜನ ಪಾಲಿಕೆಗೆ ಹಿಡಿಶಾಪ ಹಾಕುತ್ತಿದ್ದಾರೆ. 
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?