ಚಲಿಸುತ್ತಿದ್ದ ಬಸ್‌ ಹಿಂದೆ ನೇತಾಡಿ ಬಾಲಕನ ಸರ್ಕಸ್: ವಿಡಿಯೋ ವೈರಲ್

ಚಲಿಸುತ್ತಿದ್ದ ಬಸ್‌ ಹಿಂದೆ ನೇತಾಡಿ ಬಾಲಕನ ಸರ್ಕಸ್: ವಿಡಿಯೋ ವೈರಲ್

Suvarna News   | Asianet News
Published : Feb 08, 2020, 01:45 PM ISTUpdated : Feb 08, 2020, 04:04 PM IST

ಸ್ಕೂಲ್ ಬಸ್‌ನಲ್ಲಿ ವಿದ್ಯಾರ್ಥಿಯೊಬ್ಬ ಬಸ್ಸಿನ ಹಿಂಭಾಗದಲ್ಲಿ ಕುಳಿತುಕೊಂಡು ಸರ್ಕಸ್ ಮಾಡುತ್ತಿದ್ದ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ. ಸ್ಕೂಲ್‌ ಬಸ್‌ನ ಹಿಂದೆ ನೇತಾಡುವ ಸ್ಥಿತಿಯಲ್ಲಿ ಬಾಲಕ ಕುಳಿತುಕೊಂಡ ಬಾಲಕನ ವಿಡಿಯೋ ವೈರಲ್ ಆಗಿದೆ.

ಮಂಗಳೂರು(ಫೆ.08): ಸ್ಕೂಲ್ ಬಸ್‌ನಲ್ಲಿ ವಿದ್ಯಾರ್ಥಿಯೊಬ್ಬ ಬಸ್ಸಿನ ಹಿಂಭಾಗದಲ್ಲಿ ಕುಳಿತುಕೊಂಡು ಸರ್ಕಸ್ ಮಾಡುತ್ತಿದ್ದ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ. ಸ್ಕೂಲ್‌ ಬಸ್‌ನ ಹಿಂದೆ ನೇತಾಡುವ ಸ್ಥಿತಿಯಲ್ಲಿ ಬಾಲಕ ಕುಳಿತುಕೊಂಡ ಬಾಲಕನ ವಿಡಿಯೋ ವೈರಲ್ ಆಗಿದೆ.

ಬಸ್‌ ಸ್ಟೆಸ್‌ನಲ್ಲಿ ವಿದ್ಯಾರ್ಥಿಗಳು ನೇತಾಡಿಕೊಂಡು ಹೋಗುವುದು ಸಾಮಾನ್ಯ. ಆದರೆ, ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಸ್ಕೂಲ್ ಬಸ್‌ನಲ್ಲಿ ವಿದ್ಯಾರ್ಥಿಯೊಬ್ಬ ಬಸ್ ಹಿಂಭಾಗದಲ್ಲಿ ಕುಳಿತಿದ್ದಾನೆ. ರಸ್ತೆಯಲ್ಲಿ ವೇಗವಾಗಿ ಚಲಿಸುವ ಬಸ್‌ನಲ್ಲಿ ಹೀಗೆ ಕುಳಿತು ತೆರಳುತ್ತಿದ್ದುದನ್ನು ಸಾರ್ವಜನಿಕರು ಗಮನಿಸಿ ವಿಡಿಯೋ ಮಾಡಿ ಹರಿಯಬಿಟ್ಟಿದ್ದಾರೆ.

ಭಯಂಕರ ಪೆಡಂಭೂತ ಬಾಲಕಿಯ ಬ್ಲಡ್‌ ಕ್ಯಾನ್ಸರ್ ಚಿಕಿತ್ಸೆಗೆ ಕೊಟ್ಟಿದ್ದು 3 ಲಕ್ಷ..!

ಆಯ ತಪ್ಪಿ ಬಸ್ಸಿನಿಂದ ಬಿದ್ದರೆ ಹಿಂಭಾಗದಲ್ಲಿ ಬರುವ ವಾಹನಗಳ ಅಡಿಗೆ ಬೀಳುವ ಸಾಧ್ಯತೆ ಇರುವುದರಿಂದ ಇದು ಅಪಾಯಕಾರಿ. ಬಾಲಕ ಈ ರೀತಿ ನೇತಾಡಿರುವುದು ಬಸ್ ಚಾಲಕನಿಗೆ ಗೊತ್ತಿದ್ದು ನಡೆದಿದೆಯೋ ಅಥವಾ ಈ ಬಗ್ಗೆ ತಿಳಿದಿರಲಿಲ್ಲವೋ ಎಂಬ ಬಗ್ಗೆ ಇನ್ನೂ ಸ್ಪಷ್ಟವಾಗಿಲ್ಲ. ಗೊತ್ತಿಲ್ಲದೆಯೋ ಅಲ್ಲದೆ, ಬಸ್ಸಿನಲ್ಲಿ ಫುಲ್ ರಶ್ ಇದ್ದುದರಿಂದ ಹೀಗೆ ಹಿಂಭಾಗದಲ್ಲಿ ಕುಳಿತಿದ್ದಾನೆಯೇ ಗೊತ್ತಿಲ್ಲ. ಈ ವಿಡಿಯೋ ಮಾತ್ರ ಜಾಲತಾಣದಲ್ಲಿ ಫುಲ್ ವೈರಲ್ ಆಗಿದ್ದು ಕಾಲೇಜಿನ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತವಾಗಿದೆ.

ಫೆಬ್ರವರಿ 8ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!