ಚಲಿಸುತ್ತಿದ್ದ ಬಸ್‌ ಹಿಂದೆ ನೇತಾಡಿ ಬಾಲಕನ ಸರ್ಕಸ್: ವಿಡಿಯೋ ವೈರಲ್

ಚಲಿಸುತ್ತಿದ್ದ ಬಸ್‌ ಹಿಂದೆ ನೇತಾಡಿ ಬಾಲಕನ ಸರ್ಕಸ್: ವಿಡಿಯೋ ವೈರಲ್

Suvarna News   | Asianet News
Published : Feb 08, 2020, 01:45 PM ISTUpdated : Feb 08, 2020, 04:04 PM IST

ಸ್ಕೂಲ್ ಬಸ್‌ನಲ್ಲಿ ವಿದ್ಯಾರ್ಥಿಯೊಬ್ಬ ಬಸ್ಸಿನ ಹಿಂಭಾಗದಲ್ಲಿ ಕುಳಿತುಕೊಂಡು ಸರ್ಕಸ್ ಮಾಡುತ್ತಿದ್ದ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ. ಸ್ಕೂಲ್‌ ಬಸ್‌ನ ಹಿಂದೆ ನೇತಾಡುವ ಸ್ಥಿತಿಯಲ್ಲಿ ಬಾಲಕ ಕುಳಿತುಕೊಂಡ ಬಾಲಕನ ವಿಡಿಯೋ ವೈರಲ್ ಆಗಿದೆ.

ಮಂಗಳೂರು(ಫೆ.08): ಸ್ಕೂಲ್ ಬಸ್‌ನಲ್ಲಿ ವಿದ್ಯಾರ್ಥಿಯೊಬ್ಬ ಬಸ್ಸಿನ ಹಿಂಭಾಗದಲ್ಲಿ ಕುಳಿತುಕೊಂಡು ಸರ್ಕಸ್ ಮಾಡುತ್ತಿದ್ದ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ. ಸ್ಕೂಲ್‌ ಬಸ್‌ನ ಹಿಂದೆ ನೇತಾಡುವ ಸ್ಥಿತಿಯಲ್ಲಿ ಬಾಲಕ ಕುಳಿತುಕೊಂಡ ಬಾಲಕನ ವಿಡಿಯೋ ವೈರಲ್ ಆಗಿದೆ.

ಬಸ್‌ ಸ್ಟೆಸ್‌ನಲ್ಲಿ ವಿದ್ಯಾರ್ಥಿಗಳು ನೇತಾಡಿಕೊಂಡು ಹೋಗುವುದು ಸಾಮಾನ್ಯ. ಆದರೆ, ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಸ್ಕೂಲ್ ಬಸ್‌ನಲ್ಲಿ ವಿದ್ಯಾರ್ಥಿಯೊಬ್ಬ ಬಸ್ ಹಿಂಭಾಗದಲ್ಲಿ ಕುಳಿತಿದ್ದಾನೆ. ರಸ್ತೆಯಲ್ಲಿ ವೇಗವಾಗಿ ಚಲಿಸುವ ಬಸ್‌ನಲ್ಲಿ ಹೀಗೆ ಕುಳಿತು ತೆರಳುತ್ತಿದ್ದುದನ್ನು ಸಾರ್ವಜನಿಕರು ಗಮನಿಸಿ ವಿಡಿಯೋ ಮಾಡಿ ಹರಿಯಬಿಟ್ಟಿದ್ದಾರೆ.

ಭಯಂಕರ ಪೆಡಂಭೂತ ಬಾಲಕಿಯ ಬ್ಲಡ್‌ ಕ್ಯಾನ್ಸರ್ ಚಿಕಿತ್ಸೆಗೆ ಕೊಟ್ಟಿದ್ದು 3 ಲಕ್ಷ..!

ಆಯ ತಪ್ಪಿ ಬಸ್ಸಿನಿಂದ ಬಿದ್ದರೆ ಹಿಂಭಾಗದಲ್ಲಿ ಬರುವ ವಾಹನಗಳ ಅಡಿಗೆ ಬೀಳುವ ಸಾಧ್ಯತೆ ಇರುವುದರಿಂದ ಇದು ಅಪಾಯಕಾರಿ. ಬಾಲಕ ಈ ರೀತಿ ನೇತಾಡಿರುವುದು ಬಸ್ ಚಾಲಕನಿಗೆ ಗೊತ್ತಿದ್ದು ನಡೆದಿದೆಯೋ ಅಥವಾ ಈ ಬಗ್ಗೆ ತಿಳಿದಿರಲಿಲ್ಲವೋ ಎಂಬ ಬಗ್ಗೆ ಇನ್ನೂ ಸ್ಪಷ್ಟವಾಗಿಲ್ಲ. ಗೊತ್ತಿಲ್ಲದೆಯೋ ಅಲ್ಲದೆ, ಬಸ್ಸಿನಲ್ಲಿ ಫುಲ್ ರಶ್ ಇದ್ದುದರಿಂದ ಹೀಗೆ ಹಿಂಭಾಗದಲ್ಲಿ ಕುಳಿತಿದ್ದಾನೆಯೇ ಗೊತ್ತಿಲ್ಲ. ಈ ವಿಡಿಯೋ ಮಾತ್ರ ಜಾಲತಾಣದಲ್ಲಿ ಫುಲ್ ವೈರಲ್ ಆಗಿದ್ದು ಕಾಲೇಜಿನ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತವಾಗಿದೆ.

ಫೆಬ್ರವರಿ 8ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!