ಚಲಿಸುತ್ತಿದ್ದ ಬಸ್‌ ಹಿಂದೆ ನೇತಾಡಿ ಬಾಲಕನ ಸರ್ಕಸ್: ವಿಡಿಯೋ ವೈರಲ್

ಚಲಿಸುತ್ತಿದ್ದ ಬಸ್‌ ಹಿಂದೆ ನೇತಾಡಿ ಬಾಲಕನ ಸರ್ಕಸ್: ವಿಡಿಯೋ ವೈರಲ್

Published : Feb 08, 2020, 01:45 PM ISTUpdated : Feb 08, 2020, 04:04 PM IST

ಸ್ಕೂಲ್ ಬಸ್‌ನಲ್ಲಿ ವಿದ್ಯಾರ್ಥಿಯೊಬ್ಬ ಬಸ್ಸಿನ ಹಿಂಭಾಗದಲ್ಲಿ ಕುಳಿತುಕೊಂಡು ಸರ್ಕಸ್ ಮಾಡುತ್ತಿದ್ದ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ. ಸ್ಕೂಲ್‌ ಬಸ್‌ನ ಹಿಂದೆ ನೇತಾಡುವ ಸ್ಥಿತಿಯಲ್ಲಿ ಬಾಲಕ ಕುಳಿತುಕೊಂಡ ಬಾಲಕನ ವಿಡಿಯೋ ವೈರಲ್ ಆಗಿದೆ.

ಮಂಗಳೂರು(ಫೆ.08): ಸ್ಕೂಲ್ ಬಸ್‌ನಲ್ಲಿ ವಿದ್ಯಾರ್ಥಿಯೊಬ್ಬ ಬಸ್ಸಿನ ಹಿಂಭಾಗದಲ್ಲಿ ಕುಳಿತುಕೊಂಡು ಸರ್ಕಸ್ ಮಾಡುತ್ತಿದ್ದ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ. ಸ್ಕೂಲ್‌ ಬಸ್‌ನ ಹಿಂದೆ ನೇತಾಡುವ ಸ್ಥಿತಿಯಲ್ಲಿ ಬಾಲಕ ಕುಳಿತುಕೊಂಡ ಬಾಲಕನ ವಿಡಿಯೋ ವೈರಲ್ ಆಗಿದೆ.

ಬಸ್‌ ಸ್ಟೆಸ್‌ನಲ್ಲಿ ವಿದ್ಯಾರ್ಥಿಗಳು ನೇತಾಡಿಕೊಂಡು ಹೋಗುವುದು ಸಾಮಾನ್ಯ. ಆದರೆ, ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಸ್ಕೂಲ್ ಬಸ್‌ನಲ್ಲಿ ವಿದ್ಯಾರ್ಥಿಯೊಬ್ಬ ಬಸ್ ಹಿಂಭಾಗದಲ್ಲಿ ಕುಳಿತಿದ್ದಾನೆ. ರಸ್ತೆಯಲ್ಲಿ ವೇಗವಾಗಿ ಚಲಿಸುವ ಬಸ್‌ನಲ್ಲಿ ಹೀಗೆ ಕುಳಿತು ತೆರಳುತ್ತಿದ್ದುದನ್ನು ಸಾರ್ವಜನಿಕರು ಗಮನಿಸಿ ವಿಡಿಯೋ ಮಾಡಿ ಹರಿಯಬಿಟ್ಟಿದ್ದಾರೆ.

ಭಯಂಕರ ಪೆಡಂಭೂತ ಬಾಲಕಿಯ ಬ್ಲಡ್‌ ಕ್ಯಾನ್ಸರ್ ಚಿಕಿತ್ಸೆಗೆ ಕೊಟ್ಟಿದ್ದು 3 ಲಕ್ಷ..!

ಆಯ ತಪ್ಪಿ ಬಸ್ಸಿನಿಂದ ಬಿದ್ದರೆ ಹಿಂಭಾಗದಲ್ಲಿ ಬರುವ ವಾಹನಗಳ ಅಡಿಗೆ ಬೀಳುವ ಸಾಧ್ಯತೆ ಇರುವುದರಿಂದ ಇದು ಅಪಾಯಕಾರಿ. ಬಾಲಕ ಈ ರೀತಿ ನೇತಾಡಿರುವುದು ಬಸ್ ಚಾಲಕನಿಗೆ ಗೊತ್ತಿದ್ದು ನಡೆದಿದೆಯೋ ಅಥವಾ ಈ ಬಗ್ಗೆ ತಿಳಿದಿರಲಿಲ್ಲವೋ ಎಂಬ ಬಗ್ಗೆ ಇನ್ನೂ ಸ್ಪಷ್ಟವಾಗಿಲ್ಲ. ಗೊತ್ತಿಲ್ಲದೆಯೋ ಅಲ್ಲದೆ, ಬಸ್ಸಿನಲ್ಲಿ ಫುಲ್ ರಶ್ ಇದ್ದುದರಿಂದ ಹೀಗೆ ಹಿಂಭಾಗದಲ್ಲಿ ಕುಳಿತಿದ್ದಾನೆಯೇ ಗೊತ್ತಿಲ್ಲ. ಈ ವಿಡಿಯೋ ಮಾತ್ರ ಜಾಲತಾಣದಲ್ಲಿ ಫುಲ್ ವೈರಲ್ ಆಗಿದ್ದು ಕಾಲೇಜಿನ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತವಾಗಿದೆ.

ಫೆಬ್ರವರಿ 8ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!