ಚಲಿಸುತ್ತಿದ್ದ ಬಸ್‌ ಹಿಂದೆ ನೇತಾಡಿ ಬಾಲಕನ ಸರ್ಕಸ್: ವಿಡಿಯೋ ವೈರಲ್

ಚಲಿಸುತ್ತಿದ್ದ ಬಸ್‌ ಹಿಂದೆ ನೇತಾಡಿ ಬಾಲಕನ ಸರ್ಕಸ್: ವಿಡಿಯೋ ವೈರಲ್

Suvarna News   | Asianet News
Published : Feb 08, 2020, 01:45 PM ISTUpdated : Feb 08, 2020, 04:04 PM IST

ಸ್ಕೂಲ್ ಬಸ್‌ನಲ್ಲಿ ವಿದ್ಯಾರ್ಥಿಯೊಬ್ಬ ಬಸ್ಸಿನ ಹಿಂಭಾಗದಲ್ಲಿ ಕುಳಿತುಕೊಂಡು ಸರ್ಕಸ್ ಮಾಡುತ್ತಿದ್ದ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ. ಸ್ಕೂಲ್‌ ಬಸ್‌ನ ಹಿಂದೆ ನೇತಾಡುವ ಸ್ಥಿತಿಯಲ್ಲಿ ಬಾಲಕ ಕುಳಿತುಕೊಂಡ ಬಾಲಕನ ವಿಡಿಯೋ ವೈರಲ್ ಆಗಿದೆ.

ಮಂಗಳೂರು(ಫೆ.08): ಸ್ಕೂಲ್ ಬಸ್‌ನಲ್ಲಿ ವಿದ್ಯಾರ್ಥಿಯೊಬ್ಬ ಬಸ್ಸಿನ ಹಿಂಭಾಗದಲ್ಲಿ ಕುಳಿತುಕೊಂಡು ಸರ್ಕಸ್ ಮಾಡುತ್ತಿದ್ದ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ. ಸ್ಕೂಲ್‌ ಬಸ್‌ನ ಹಿಂದೆ ನೇತಾಡುವ ಸ್ಥಿತಿಯಲ್ಲಿ ಬಾಲಕ ಕುಳಿತುಕೊಂಡ ಬಾಲಕನ ವಿಡಿಯೋ ವೈರಲ್ ಆಗಿದೆ.

ಬಸ್‌ ಸ್ಟೆಸ್‌ನಲ್ಲಿ ವಿದ್ಯಾರ್ಥಿಗಳು ನೇತಾಡಿಕೊಂಡು ಹೋಗುವುದು ಸಾಮಾನ್ಯ. ಆದರೆ, ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಸ್ಕೂಲ್ ಬಸ್‌ನಲ್ಲಿ ವಿದ್ಯಾರ್ಥಿಯೊಬ್ಬ ಬಸ್ ಹಿಂಭಾಗದಲ್ಲಿ ಕುಳಿತಿದ್ದಾನೆ. ರಸ್ತೆಯಲ್ಲಿ ವೇಗವಾಗಿ ಚಲಿಸುವ ಬಸ್‌ನಲ್ಲಿ ಹೀಗೆ ಕುಳಿತು ತೆರಳುತ್ತಿದ್ದುದನ್ನು ಸಾರ್ವಜನಿಕರು ಗಮನಿಸಿ ವಿಡಿಯೋ ಮಾಡಿ ಹರಿಯಬಿಟ್ಟಿದ್ದಾರೆ.

ಭಯಂಕರ ಪೆಡಂಭೂತ ಬಾಲಕಿಯ ಬ್ಲಡ್‌ ಕ್ಯಾನ್ಸರ್ ಚಿಕಿತ್ಸೆಗೆ ಕೊಟ್ಟಿದ್ದು 3 ಲಕ್ಷ..!

ಆಯ ತಪ್ಪಿ ಬಸ್ಸಿನಿಂದ ಬಿದ್ದರೆ ಹಿಂಭಾಗದಲ್ಲಿ ಬರುವ ವಾಹನಗಳ ಅಡಿಗೆ ಬೀಳುವ ಸಾಧ್ಯತೆ ಇರುವುದರಿಂದ ಇದು ಅಪಾಯಕಾರಿ. ಬಾಲಕ ಈ ರೀತಿ ನೇತಾಡಿರುವುದು ಬಸ್ ಚಾಲಕನಿಗೆ ಗೊತ್ತಿದ್ದು ನಡೆದಿದೆಯೋ ಅಥವಾ ಈ ಬಗ್ಗೆ ತಿಳಿದಿರಲಿಲ್ಲವೋ ಎಂಬ ಬಗ್ಗೆ ಇನ್ನೂ ಸ್ಪಷ್ಟವಾಗಿಲ್ಲ. ಗೊತ್ತಿಲ್ಲದೆಯೋ ಅಲ್ಲದೆ, ಬಸ್ಸಿನಲ್ಲಿ ಫುಲ್ ರಶ್ ಇದ್ದುದರಿಂದ ಹೀಗೆ ಹಿಂಭಾಗದಲ್ಲಿ ಕುಳಿತಿದ್ದಾನೆಯೇ ಗೊತ್ತಿಲ್ಲ. ಈ ವಿಡಿಯೋ ಮಾತ್ರ ಜಾಲತಾಣದಲ್ಲಿ ಫುಲ್ ವೈರಲ್ ಆಗಿದ್ದು ಕಾಲೇಜಿನ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತವಾಗಿದೆ.

ಫೆಬ್ರವರಿ 8ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್