ಕರುನಾಡಿಗೆ ವಕ್ಕರಿಸಿತಾ  ಡೆಡ್ಲಿ ನಿಫಾ : ಕಾರವಾರದ ಯುವಕನಲ್ಲಿ ರೋಗ ಲಕ್ಷಣ

ಕರುನಾಡಿಗೆ ವಕ್ಕರಿಸಿತಾ ಡೆಡ್ಲಿ ನಿಫಾ : ಕಾರವಾರದ ಯುವಕನಲ್ಲಿ ರೋಗ ಲಕ್ಷಣ

Suvarna News   | Asianet News
Published : Sep 14, 2021, 12:02 PM ISTUpdated : Sep 14, 2021, 12:19 PM IST

ಕರುನಾಡಿಗೂ ವಕ್ಕರಿಸಿತಾ ಮಹಾಮಾರಿ ನಿಫಾ.  ಮಂಗಳೂರಿನಲ್ಲಿ  ಯುವಕನಲ್ಲಿ ನಿಪಾ  ಲಕ್ಷಣ ಕಂಡು ಬಂದಿದೆ. 

ಗೋವಾ ಲ್ಯಾಬ್‌ನಲ್ಲಿ ಮೈಕ್ರೋಬಯಾಲಜಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ಯುವಕನಲ್ಲಿ ಲಕ್ಷಣ ಕಂಡು ಬಂದಿದೆ. ಕಾರವಾರದ ಯುವಕ  ಮಂಗಳೂರಿನ ವೆನ್‌ಲಾಕ್‌  ಆಸ್ಪತ್ರೆಗೆ ದಾಖಲಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಡಳಿತ ಇದೀಗ ವರದಿಗಾಗಿ ಕಾಯುತ್ತಿದೆ. 

ಬೆಂಗಳೂರು (ಸೆ.14):  ಕರುನಾಡಿಗೂ ವಕ್ಕರಿಸಿತಾ ಮಹಾಮಾರಿ ನಿಫಾ.  ಮಂಗಳೂರಿನಲ್ಲಿ  ಯುವಕನಲ್ಲಿ ನಿಪಾ  ಲಕ್ಷಣ ಕಂಡು ಬಂದಿದೆ. 

ಕೊರೋನಾಗಿಂತ ಡೇಂಜರ್ ನಿಪಾ, ಮರಣ ಪ್ರಮಾಣವೂ ಅತೀ ಹೆಚ್ಚು!

ಗೋವಾ ಲ್ಯಾಬ್‌ನಲ್ಲಿ ಮೈಕ್ರೋಬಯಾಲಜಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ಯುವಕನಲ್ಲಿ ಲಕ್ಷಣ ಕಂಡು ಬಂದಿದೆ. ಕಾರವಾರದ ಯುವಕ  ಮಂಗಳೂರಿನ ವೆನ್‌ಲಾಕ್‌  ಆಸ್ಪತ್ರೆಗೆ ದಾಖಲಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಡಳಿತ ಇದೀಗ ವರದಿಗಾಗಿ ಕಾಯುತ್ತಿದೆ. 

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!