ಕರುನಾಡಿಗೆ ವಕ್ಕರಿಸಿತಾ  ಡೆಡ್ಲಿ ನಿಫಾ : ಕಾರವಾರದ ಯುವಕನಲ್ಲಿ ರೋಗ ಲಕ್ಷಣ

ಕರುನಾಡಿಗೆ ವಕ್ಕರಿಸಿತಾ ಡೆಡ್ಲಿ ನಿಫಾ : ಕಾರವಾರದ ಯುವಕನಲ್ಲಿ ರೋಗ ಲಕ್ಷಣ

Suvarna News   | Asianet News
Published : Sep 14, 2021, 12:02 PM ISTUpdated : Sep 14, 2021, 12:19 PM IST

ಕರುನಾಡಿಗೂ ವಕ್ಕರಿಸಿತಾ ಮಹಾಮಾರಿ ನಿಫಾ.  ಮಂಗಳೂರಿನಲ್ಲಿ  ಯುವಕನಲ್ಲಿ ನಿಪಾ  ಲಕ್ಷಣ ಕಂಡು ಬಂದಿದೆ. 

ಗೋವಾ ಲ್ಯಾಬ್‌ನಲ್ಲಿ ಮೈಕ್ರೋಬಯಾಲಜಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ಯುವಕನಲ್ಲಿ ಲಕ್ಷಣ ಕಂಡು ಬಂದಿದೆ. ಕಾರವಾರದ ಯುವಕ  ಮಂಗಳೂರಿನ ವೆನ್‌ಲಾಕ್‌  ಆಸ್ಪತ್ರೆಗೆ ದಾಖಲಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಡಳಿತ ಇದೀಗ ವರದಿಗಾಗಿ ಕಾಯುತ್ತಿದೆ. 

ಬೆಂಗಳೂರು (ಸೆ.14):  ಕರುನಾಡಿಗೂ ವಕ್ಕರಿಸಿತಾ ಮಹಾಮಾರಿ ನಿಫಾ.  ಮಂಗಳೂರಿನಲ್ಲಿ  ಯುವಕನಲ್ಲಿ ನಿಪಾ  ಲಕ್ಷಣ ಕಂಡು ಬಂದಿದೆ. 

ಕೊರೋನಾಗಿಂತ ಡೇಂಜರ್ ನಿಪಾ, ಮರಣ ಪ್ರಮಾಣವೂ ಅತೀ ಹೆಚ್ಚು!

ಗೋವಾ ಲ್ಯಾಬ್‌ನಲ್ಲಿ ಮೈಕ್ರೋಬಯಾಲಜಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ಯುವಕನಲ್ಲಿ ಲಕ್ಷಣ ಕಂಡು ಬಂದಿದೆ. ಕಾರವಾರದ ಯುವಕ  ಮಂಗಳೂರಿನ ವೆನ್‌ಲಾಕ್‌  ಆಸ್ಪತ್ರೆಗೆ ದಾಖಲಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಡಳಿತ ಇದೀಗ ವರದಿಗಾಗಿ ಕಾಯುತ್ತಿದೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!