Mangaluru: ರಸ್ತೆ ದಾಟುವಾಗ ತಾಯಿಯ ಮೇಲೆ ಬಿದ್ದ ಆಟೋ, ಅಮ್ಮನ ಉಳಿಸಲು ಆಟೋವನ್ನೇ ಎತ್ತಿದ ಮಗಳು!

Mangaluru: ರಸ್ತೆ ದಾಟುವಾಗ ತಾಯಿಯ ಮೇಲೆ ಬಿದ್ದ ಆಟೋ, ಅಮ್ಮನ ಉಳಿಸಲು ಆಟೋವನ್ನೇ ಎತ್ತಿದ ಮಗಳು!

Published : Sep 07, 2024, 04:48 PM IST

ಮಂಗಳೂರಿನ ಕನ್ನಿಗೋಳಿಯಲ್ಲಿ ರಸ್ತೆ ಅಪಘಾತವಾಗಿದ್ದು, ರಸ್ತೆ ದಾಟುತ್ತಿದ್ದ ಮಹಿಳೆಯ ಮೇಲೆ ಆಟೋ ರಿಕ್ಷಾ ಬಿದ್ದಿದೆ. ಈ ಹಂತದಲ್ಲಿ ರಸ್ತೆಯ ಈ ಬದಿಯಲ್ಲಿದ್ದ ಆಕೆಯ ಪುತ್ರಿ ಆಟೋ ರಿಕ್ಷಾವನ್ನೇ ಎತ್ತಿ ಅಮ್ಮನನ್ನು ಕಾಪಾಡಿದ್ದಾಳೆ.

ಮಂಗಳೂರು (ಸೆ.7): ರಸ್ತೆ ದಾಟುತ್ತಿದ್ದ ಮಹಿಳೆಗೆ ರಭಸವಾಗಿ ಬಂದ ಆಟೋ ಡಿಕ್ಕಿಯಾಗಿದೆ. ಕಿನ್ನಿಗೋಳಿಯ ರಾಮನಗರದಲ್ಲಿ ಈ ಘಟನೆ ನಡೆದಿದೆ. ಏಕಾಏಕಿ ಮಹಿಳೆ ರಸ್ತೆ ದಾಟಲು ಮುಂದಾದ ವೇಳೆ ದುರ್ಘಟನೆ ನಡೆದಿದೆ. ರಾಜರತ್ನಪುರ ನಿವಾಸಿ ಚೇತನಾ ಎನ್ನುವ ಮಹಿಳೆಗೆ ತೀವ್ರಗಾಯವಾಗಿದೆ. ನಿಯಂತ್ರಣ ತಪ್ಪಿ ಮಗಳ ಮುಂದೆಯೇ ತಾಯಿಗೆ ಆಟೋ ಡಿಕ್ಕಿಯಾಗಿದೆ. ಅಮ್ಮನ ಮೇಲೆ ಆಟೋ ಬಿದ್ದಿದ್ದನ್ನು ನೋಡಿದ ಮಗಳು, ಏಕಾಂಗಿಯಾಗಿ ಆಟೋರಿಕ್ಷಾವನ್ನು ಮೇಲಕ್ಕೆ ಎತ್ತಿ ತಾಯಿಯನ್ನು ಕಾಪಾಡಿದ್ದಾಳೆ.

Bengaluru: 'ರತಿಯಂತ ಹೆಂಡ್ತಿ ಇದ್ರೂ ಮತ್ತೊಬ್ಬಳ ಆಸೆಗೆ ಬಿದ್ದ..' ಗಂಡನ ಕಾಟಕ್ಕೆ ಬೇಸತ್ತು ಜೀವನಕ್ಕೆ ಗುಡ್‌ಬೈ ಎಂದ ಪತ್ನಿ!

Bengaluru: 'ಸಂಬಂಧ ಅಂದ್ಕೊಂಡು ಹೆಣ್ಣು ಕೊಟ್ವಿ, ಹೆಣ್ಣು ಹೆತ್ತವರ ಸಂಕಟ ಅವನನ್ನ ಸುಮ್ನೆ ಬಿಡಲ್ಲ..' ಮೃತ ಅನುಶಾ ತಾಯಿ ರೋದನ!

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more