Mangaluru: ರಸ್ತೆ ದಾಟುವಾಗ ತಾಯಿಯ ಮೇಲೆ ಬಿದ್ದ ಆಟೋ, ಅಮ್ಮನ ಉಳಿಸಲು ಆಟೋವನ್ನೇ ಎತ್ತಿದ ಮಗಳು!

Mangaluru: ರಸ್ತೆ ದಾಟುವಾಗ ತಾಯಿಯ ಮೇಲೆ ಬಿದ್ದ ಆಟೋ, ಅಮ್ಮನ ಉಳಿಸಲು ಆಟೋವನ್ನೇ ಎತ್ತಿದ ಮಗಳು!

Published : Sep 07, 2024, 04:48 PM IST

ಮಂಗಳೂರಿನ ಕನ್ನಿಗೋಳಿಯಲ್ಲಿ ರಸ್ತೆ ಅಪಘಾತವಾಗಿದ್ದು, ರಸ್ತೆ ದಾಟುತ್ತಿದ್ದ ಮಹಿಳೆಯ ಮೇಲೆ ಆಟೋ ರಿಕ್ಷಾ ಬಿದ್ದಿದೆ. ಈ ಹಂತದಲ್ಲಿ ರಸ್ತೆಯ ಈ ಬದಿಯಲ್ಲಿದ್ದ ಆಕೆಯ ಪುತ್ರಿ ಆಟೋ ರಿಕ್ಷಾವನ್ನೇ ಎತ್ತಿ ಅಮ್ಮನನ್ನು ಕಾಪಾಡಿದ್ದಾಳೆ.

ಮಂಗಳೂರು (ಸೆ.7): ರಸ್ತೆ ದಾಟುತ್ತಿದ್ದ ಮಹಿಳೆಗೆ ರಭಸವಾಗಿ ಬಂದ ಆಟೋ ಡಿಕ್ಕಿಯಾಗಿದೆ. ಕಿನ್ನಿಗೋಳಿಯ ರಾಮನಗರದಲ್ಲಿ ಈ ಘಟನೆ ನಡೆದಿದೆ. ಏಕಾಏಕಿ ಮಹಿಳೆ ರಸ್ತೆ ದಾಟಲು ಮುಂದಾದ ವೇಳೆ ದುರ್ಘಟನೆ ನಡೆದಿದೆ. ರಾಜರತ್ನಪುರ ನಿವಾಸಿ ಚೇತನಾ ಎನ್ನುವ ಮಹಿಳೆಗೆ ತೀವ್ರಗಾಯವಾಗಿದೆ. ನಿಯಂತ್ರಣ ತಪ್ಪಿ ಮಗಳ ಮುಂದೆಯೇ ತಾಯಿಗೆ ಆಟೋ ಡಿಕ್ಕಿಯಾಗಿದೆ. ಅಮ್ಮನ ಮೇಲೆ ಆಟೋ ಬಿದ್ದಿದ್ದನ್ನು ನೋಡಿದ ಮಗಳು, ಏಕಾಂಗಿಯಾಗಿ ಆಟೋರಿಕ್ಷಾವನ್ನು ಮೇಲಕ್ಕೆ ಎತ್ತಿ ತಾಯಿಯನ್ನು ಕಾಪಾಡಿದ್ದಾಳೆ.

Bengaluru: 'ರತಿಯಂತ ಹೆಂಡ್ತಿ ಇದ್ರೂ ಮತ್ತೊಬ್ಬಳ ಆಸೆಗೆ ಬಿದ್ದ..' ಗಂಡನ ಕಾಟಕ್ಕೆ ಬೇಸತ್ತು ಜೀವನಕ್ಕೆ ಗುಡ್‌ಬೈ ಎಂದ ಪತ್ನಿ!

Bengaluru: 'ಸಂಬಂಧ ಅಂದ್ಕೊಂಡು ಹೆಣ್ಣು ಕೊಟ್ವಿ, ಹೆಣ್ಣು ಹೆತ್ತವರ ಸಂಕಟ ಅವನನ್ನ ಸುಮ್ನೆ ಬಿಡಲ್ಲ..' ಮೃತ ಅನುಶಾ ತಾಯಿ ರೋದನ!

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more