Mangaluru: ರಸ್ತೆ ದಾಟುವಾಗ ತಾಯಿಯ ಮೇಲೆ ಬಿದ್ದ ಆಟೋ, ಅಮ್ಮನ ಉಳಿಸಲು ಆಟೋವನ್ನೇ ಎತ್ತಿದ ಮಗಳು!

Mangaluru: ರಸ್ತೆ ದಾಟುವಾಗ ತಾಯಿಯ ಮೇಲೆ ಬಿದ್ದ ಆಟೋ, ಅಮ್ಮನ ಉಳಿಸಲು ಆಟೋವನ್ನೇ ಎತ್ತಿದ ಮಗಳು!

Published : Sep 07, 2024, 04:48 PM IST

ಮಂಗಳೂರಿನ ಕನ್ನಿಗೋಳಿಯಲ್ಲಿ ರಸ್ತೆ ಅಪಘಾತವಾಗಿದ್ದು, ರಸ್ತೆ ದಾಟುತ್ತಿದ್ದ ಮಹಿಳೆಯ ಮೇಲೆ ಆಟೋ ರಿಕ್ಷಾ ಬಿದ್ದಿದೆ. ಈ ಹಂತದಲ್ಲಿ ರಸ್ತೆಯ ಈ ಬದಿಯಲ್ಲಿದ್ದ ಆಕೆಯ ಪುತ್ರಿ ಆಟೋ ರಿಕ್ಷಾವನ್ನೇ ಎತ್ತಿ ಅಮ್ಮನನ್ನು ಕಾಪಾಡಿದ್ದಾಳೆ.

ಮಂಗಳೂರು (ಸೆ.7): ರಸ್ತೆ ದಾಟುತ್ತಿದ್ದ ಮಹಿಳೆಗೆ ರಭಸವಾಗಿ ಬಂದ ಆಟೋ ಡಿಕ್ಕಿಯಾಗಿದೆ. ಕಿನ್ನಿಗೋಳಿಯ ರಾಮನಗರದಲ್ಲಿ ಈ ಘಟನೆ ನಡೆದಿದೆ. ಏಕಾಏಕಿ ಮಹಿಳೆ ರಸ್ತೆ ದಾಟಲು ಮುಂದಾದ ವೇಳೆ ದುರ್ಘಟನೆ ನಡೆದಿದೆ. ರಾಜರತ್ನಪುರ ನಿವಾಸಿ ಚೇತನಾ ಎನ್ನುವ ಮಹಿಳೆಗೆ ತೀವ್ರಗಾಯವಾಗಿದೆ. ನಿಯಂತ್ರಣ ತಪ್ಪಿ ಮಗಳ ಮುಂದೆಯೇ ತಾಯಿಗೆ ಆಟೋ ಡಿಕ್ಕಿಯಾಗಿದೆ. ಅಮ್ಮನ ಮೇಲೆ ಆಟೋ ಬಿದ್ದಿದ್ದನ್ನು ನೋಡಿದ ಮಗಳು, ಏಕಾಂಗಿಯಾಗಿ ಆಟೋರಿಕ್ಷಾವನ್ನು ಮೇಲಕ್ಕೆ ಎತ್ತಿ ತಾಯಿಯನ್ನು ಕಾಪಾಡಿದ್ದಾಳೆ.

Bengaluru: 'ರತಿಯಂತ ಹೆಂಡ್ತಿ ಇದ್ರೂ ಮತ್ತೊಬ್ಬಳ ಆಸೆಗೆ ಬಿದ್ದ..' ಗಂಡನ ಕಾಟಕ್ಕೆ ಬೇಸತ್ತು ಜೀವನಕ್ಕೆ ಗುಡ್‌ಬೈ ಎಂದ ಪತ್ನಿ!

Bengaluru: 'ಸಂಬಂಧ ಅಂದ್ಕೊಂಡು ಹೆಣ್ಣು ಕೊಟ್ವಿ, ಹೆಣ್ಣು ಹೆತ್ತವರ ಸಂಕಟ ಅವನನ್ನ ಸುಮ್ನೆ ಬಿಡಲ್ಲ..' ಮೃತ ಅನುಶಾ ತಾಯಿ ರೋದನ!

24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more