Mangaluru: ರಸ್ತೆ ದಾಟುವಾಗ ತಾಯಿಯ ಮೇಲೆ ಬಿದ್ದ ಆಟೋ, ಅಮ್ಮನ ಉಳಿಸಲು ಆಟೋವನ್ನೇ ಎತ್ತಿದ ಮಗಳು!

Mangaluru: ರಸ್ತೆ ದಾಟುವಾಗ ತಾಯಿಯ ಮೇಲೆ ಬಿದ್ದ ಆಟೋ, ಅಮ್ಮನ ಉಳಿಸಲು ಆಟೋವನ್ನೇ ಎತ್ತಿದ ಮಗಳು!

Published : Sep 07, 2024, 04:48 PM IST

ಮಂಗಳೂರಿನ ಕನ್ನಿಗೋಳಿಯಲ್ಲಿ ರಸ್ತೆ ಅಪಘಾತವಾಗಿದ್ದು, ರಸ್ತೆ ದಾಟುತ್ತಿದ್ದ ಮಹಿಳೆಯ ಮೇಲೆ ಆಟೋ ರಿಕ್ಷಾ ಬಿದ್ದಿದೆ. ಈ ಹಂತದಲ್ಲಿ ರಸ್ತೆಯ ಈ ಬದಿಯಲ್ಲಿದ್ದ ಆಕೆಯ ಪುತ್ರಿ ಆಟೋ ರಿಕ್ಷಾವನ್ನೇ ಎತ್ತಿ ಅಮ್ಮನನ್ನು ಕಾಪಾಡಿದ್ದಾಳೆ.

ಮಂಗಳೂರು (ಸೆ.7): ರಸ್ತೆ ದಾಟುತ್ತಿದ್ದ ಮಹಿಳೆಗೆ ರಭಸವಾಗಿ ಬಂದ ಆಟೋ ಡಿಕ್ಕಿಯಾಗಿದೆ. ಕಿನ್ನಿಗೋಳಿಯ ರಾಮನಗರದಲ್ಲಿ ಈ ಘಟನೆ ನಡೆದಿದೆ. ಏಕಾಏಕಿ ಮಹಿಳೆ ರಸ್ತೆ ದಾಟಲು ಮುಂದಾದ ವೇಳೆ ದುರ್ಘಟನೆ ನಡೆದಿದೆ. ರಾಜರತ್ನಪುರ ನಿವಾಸಿ ಚೇತನಾ ಎನ್ನುವ ಮಹಿಳೆಗೆ ತೀವ್ರಗಾಯವಾಗಿದೆ. ನಿಯಂತ್ರಣ ತಪ್ಪಿ ಮಗಳ ಮುಂದೆಯೇ ತಾಯಿಗೆ ಆಟೋ ಡಿಕ್ಕಿಯಾಗಿದೆ. ಅಮ್ಮನ ಮೇಲೆ ಆಟೋ ಬಿದ್ದಿದ್ದನ್ನು ನೋಡಿದ ಮಗಳು, ಏಕಾಂಗಿಯಾಗಿ ಆಟೋರಿಕ್ಷಾವನ್ನು ಮೇಲಕ್ಕೆ ಎತ್ತಿ ತಾಯಿಯನ್ನು ಕಾಪಾಡಿದ್ದಾಳೆ.

Bengaluru: 'ರತಿಯಂತ ಹೆಂಡ್ತಿ ಇದ್ರೂ ಮತ್ತೊಬ್ಬಳ ಆಸೆಗೆ ಬಿದ್ದ..' ಗಂಡನ ಕಾಟಕ್ಕೆ ಬೇಸತ್ತು ಜೀವನಕ್ಕೆ ಗುಡ್‌ಬೈ ಎಂದ ಪತ್ನಿ!

Bengaluru: 'ಸಂಬಂಧ ಅಂದ್ಕೊಂಡು ಹೆಣ್ಣು ಕೊಟ್ವಿ, ಹೆಣ್ಣು ಹೆತ್ತವರ ಸಂಕಟ ಅವನನ್ನ ಸುಮ್ನೆ ಬಿಡಲ್ಲ..' ಮೃತ ಅನುಶಾ ತಾಯಿ ರೋದನ!

24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
Read more