Mangaluru: ರಸ್ತೆ ದಾಟುವಾಗ ತಾಯಿಯ ಮೇಲೆ ಬಿದ್ದ ಆಟೋ, ಅಮ್ಮನ ಉಳಿಸಲು ಆಟೋವನ್ನೇ ಎತ್ತಿದ ಮಗಳು!

Mangaluru: ರಸ್ತೆ ದಾಟುವಾಗ ತಾಯಿಯ ಮೇಲೆ ಬಿದ್ದ ಆಟೋ, ಅಮ್ಮನ ಉಳಿಸಲು ಆಟೋವನ್ನೇ ಎತ್ತಿದ ಮಗಳು!

Published : Sep 07, 2024, 04:48 PM IST

ಮಂಗಳೂರಿನ ಕನ್ನಿಗೋಳಿಯಲ್ಲಿ ರಸ್ತೆ ಅಪಘಾತವಾಗಿದ್ದು, ರಸ್ತೆ ದಾಟುತ್ತಿದ್ದ ಮಹಿಳೆಯ ಮೇಲೆ ಆಟೋ ರಿಕ್ಷಾ ಬಿದ್ದಿದೆ. ಈ ಹಂತದಲ್ಲಿ ರಸ್ತೆಯ ಈ ಬದಿಯಲ್ಲಿದ್ದ ಆಕೆಯ ಪುತ್ರಿ ಆಟೋ ರಿಕ್ಷಾವನ್ನೇ ಎತ್ತಿ ಅಮ್ಮನನ್ನು ಕಾಪಾಡಿದ್ದಾಳೆ.

ಮಂಗಳೂರು (ಸೆ.7): ರಸ್ತೆ ದಾಟುತ್ತಿದ್ದ ಮಹಿಳೆಗೆ ರಭಸವಾಗಿ ಬಂದ ಆಟೋ ಡಿಕ್ಕಿಯಾಗಿದೆ. ಕಿನ್ನಿಗೋಳಿಯ ರಾಮನಗರದಲ್ಲಿ ಈ ಘಟನೆ ನಡೆದಿದೆ. ಏಕಾಏಕಿ ಮಹಿಳೆ ರಸ್ತೆ ದಾಟಲು ಮುಂದಾದ ವೇಳೆ ದುರ್ಘಟನೆ ನಡೆದಿದೆ. ರಾಜರತ್ನಪುರ ನಿವಾಸಿ ಚೇತನಾ ಎನ್ನುವ ಮಹಿಳೆಗೆ ತೀವ್ರಗಾಯವಾಗಿದೆ. ನಿಯಂತ್ರಣ ತಪ್ಪಿ ಮಗಳ ಮುಂದೆಯೇ ತಾಯಿಗೆ ಆಟೋ ಡಿಕ್ಕಿಯಾಗಿದೆ. ಅಮ್ಮನ ಮೇಲೆ ಆಟೋ ಬಿದ್ದಿದ್ದನ್ನು ನೋಡಿದ ಮಗಳು, ಏಕಾಂಗಿಯಾಗಿ ಆಟೋರಿಕ್ಷಾವನ್ನು ಮೇಲಕ್ಕೆ ಎತ್ತಿ ತಾಯಿಯನ್ನು ಕಾಪಾಡಿದ್ದಾಳೆ.

Bengaluru: 'ರತಿಯಂತ ಹೆಂಡ್ತಿ ಇದ್ರೂ ಮತ್ತೊಬ್ಬಳ ಆಸೆಗೆ ಬಿದ್ದ..' ಗಂಡನ ಕಾಟಕ್ಕೆ ಬೇಸತ್ತು ಜೀವನಕ್ಕೆ ಗುಡ್‌ಬೈ ಎಂದ ಪತ್ನಿ!

Bengaluru: 'ಸಂಬಂಧ ಅಂದ್ಕೊಂಡು ಹೆಣ್ಣು ಕೊಟ್ವಿ, ಹೆಣ್ಣು ಹೆತ್ತವರ ಸಂಕಟ ಅವನನ್ನ ಸುಮ್ನೆ ಬಿಡಲ್ಲ..' ಮೃತ ಅನುಶಾ ತಾಯಿ ರೋದನ!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more