Mangaluru: ರಸ್ತೆ ದಾಟುವಾಗ ತಾಯಿಯ ಮೇಲೆ ಬಿದ್ದ ಆಟೋ, ಅಮ್ಮನ ಉಳಿಸಲು ಆಟೋವನ್ನೇ ಎತ್ತಿದ ಮಗಳು!

Mangaluru: ರಸ್ತೆ ದಾಟುವಾಗ ತಾಯಿಯ ಮೇಲೆ ಬಿದ್ದ ಆಟೋ, ಅಮ್ಮನ ಉಳಿಸಲು ಆಟೋವನ್ನೇ ಎತ್ತಿದ ಮಗಳು!

Published : Sep 07, 2024, 04:48 PM IST

ಮಂಗಳೂರಿನ ಕನ್ನಿಗೋಳಿಯಲ್ಲಿ ರಸ್ತೆ ಅಪಘಾತವಾಗಿದ್ದು, ರಸ್ತೆ ದಾಟುತ್ತಿದ್ದ ಮಹಿಳೆಯ ಮೇಲೆ ಆಟೋ ರಿಕ್ಷಾ ಬಿದ್ದಿದೆ. ಈ ಹಂತದಲ್ಲಿ ರಸ್ತೆಯ ಈ ಬದಿಯಲ್ಲಿದ್ದ ಆಕೆಯ ಪುತ್ರಿ ಆಟೋ ರಿಕ್ಷಾವನ್ನೇ ಎತ್ತಿ ಅಮ್ಮನನ್ನು ಕಾಪಾಡಿದ್ದಾಳೆ.

ಮಂಗಳೂರು (ಸೆ.7): ರಸ್ತೆ ದಾಟುತ್ತಿದ್ದ ಮಹಿಳೆಗೆ ರಭಸವಾಗಿ ಬಂದ ಆಟೋ ಡಿಕ್ಕಿಯಾಗಿದೆ. ಕಿನ್ನಿಗೋಳಿಯ ರಾಮನಗರದಲ್ಲಿ ಈ ಘಟನೆ ನಡೆದಿದೆ. ಏಕಾಏಕಿ ಮಹಿಳೆ ರಸ್ತೆ ದಾಟಲು ಮುಂದಾದ ವೇಳೆ ದುರ್ಘಟನೆ ನಡೆದಿದೆ. ರಾಜರತ್ನಪುರ ನಿವಾಸಿ ಚೇತನಾ ಎನ್ನುವ ಮಹಿಳೆಗೆ ತೀವ್ರಗಾಯವಾಗಿದೆ. ನಿಯಂತ್ರಣ ತಪ್ಪಿ ಮಗಳ ಮುಂದೆಯೇ ತಾಯಿಗೆ ಆಟೋ ಡಿಕ್ಕಿಯಾಗಿದೆ. ಅಮ್ಮನ ಮೇಲೆ ಆಟೋ ಬಿದ್ದಿದ್ದನ್ನು ನೋಡಿದ ಮಗಳು, ಏಕಾಂಗಿಯಾಗಿ ಆಟೋರಿಕ್ಷಾವನ್ನು ಮೇಲಕ್ಕೆ ಎತ್ತಿ ತಾಯಿಯನ್ನು ಕಾಪಾಡಿದ್ದಾಳೆ.

Bengaluru: 'ರತಿಯಂತ ಹೆಂಡ್ತಿ ಇದ್ರೂ ಮತ್ತೊಬ್ಬಳ ಆಸೆಗೆ ಬಿದ್ದ..' ಗಂಡನ ಕಾಟಕ್ಕೆ ಬೇಸತ್ತು ಜೀವನಕ್ಕೆ ಗುಡ್‌ಬೈ ಎಂದ ಪತ್ನಿ!

Bengaluru: 'ಸಂಬಂಧ ಅಂದ್ಕೊಂಡು ಹೆಣ್ಣು ಕೊಟ್ವಿ, ಹೆಣ್ಣು ಹೆತ್ತವರ ಸಂಕಟ ಅವನನ್ನ ಸುಮ್ನೆ ಬಿಡಲ್ಲ..' ಮೃತ ಅನುಶಾ ತಾಯಿ ರೋದನ!

53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
Read more