ಮಂಗಳೂರು ಸ್ಫೋಟ ಪ್ರಕರಣ: ಅಲೋಕ್‌ ಕುಮಾರ್‌ಗೆ ಐಆರ್​ಸಿ ಬೆದರಿಕೆ

ಮಂಗಳೂರು ಸ್ಫೋಟ ಪ್ರಕರಣ: ಅಲೋಕ್‌ ಕುಮಾರ್‌ಗೆ ಐಆರ್​ಸಿ ಬೆದರಿಕೆ

Published : Nov 24, 2022, 03:49 PM IST

ನಿಮ್ಮ ದಬ್ಬಾಳಿಕೆಯ ಫಲವನ್ನು ನೀವು ಸಧ್ಯದಲ್ಲಿಯೇ ಅನುಭವಿಸಲಿದ್ದೀರಿ ಎಂದು ಎಡಿಜಿಪಿ ಅಲೋಕ್‌ ಕುಮಾರ್‌ಗೆ ಬೆದರಿಕೆ ಹಾಕಲಾಗಿದೆ.
 

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟದ ವಿಚಾರವಾಗಿ ಇಸ್ಲಾಮಿಕ್‌ ರೆಸಿಸ್ಟೆನ್ಸ್‌ ಕೌನ್ಸಿಲ್‌ (IRC) ಸಂಘಟನೆಯು, ಕಾನೂನು ಸುವ್ಯವಸ್ಥೆ ADGP ಅಲೋಕ್‌ ಕುಮಾರ್‌ಗೆ ಎಚ್ಚರಿಕೆ ನೀಡಿದೆ. 'ನಿಮ್ಮ ಸಂತೋಷ ಕ್ಷಣಿಕವಾದದ್ದು, ನಿಮ್ಮ ದಬ್ಬಾಳಿಕೆಯ ಫಲವನ್ನು ನೀವು ಸದ್ಯದಲ್ಲಿಯೇ ಅನುಭವಿಸಲಿದ್ದೀರಿ ಎಂದು ಬೆದರಿಕೆ ಹಾಕಲಾಗಿದೆ. ರಾಜ್ಯದಲ್ಲಿ ಗುಂಪುಹತ್ಯೆ, ದಬ್ಬಾಳಿಕೆಯ ಕಾನೂನುಗಳು, ಶಾಸನಗಳು, ಧರ್ಮದಲ್ಲಿ ಹಸ್ತಕ್ಷೇಪಕ್ಕೆ ಪ್ರತಿಯಾಗಿ ದಾಳಿ ಬಾಂಬ್‌ ಸ್ಫೋಟದ ಹೊಣೆ ಹೊತ್ತುಕೊಂಡ IRC, ಡಾರ್ಕ್‌ ವೆಬ್‌'ನಲ್ಲಿ ಸ್ಫೋಟದ ರೂವಾರಿಗಳು ತಾವೇ ಎಂದು ಹೇಳಿದ್ದು, ಕೇಂದ್ರ ತನಿಖಾ ಸಂಸ್ಥೆಗಳಿಂದ ರಾಜ್ಯ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

Law for women: ಹೆಣ್ಮಕ್ಕಳಿಗೆ ಇದು ಗೊತ್ತಾದರೆ ಸೇಫ್, ಹಿಂಸೆಯಿಂದ ಸಿಗುತ್ತೆ ರಕ್ಷಣೆ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more