ಮಂಗಳೂರು ಸ್ಫೋಟ ಪ್ರಕರಣ: ಅಲೋಕ್‌ ಕುಮಾರ್‌ಗೆ ಐಆರ್​ಸಿ ಬೆದರಿಕೆ

ಮಂಗಳೂರು ಸ್ಫೋಟ ಪ್ರಕರಣ: ಅಲೋಕ್‌ ಕುಮಾರ್‌ಗೆ ಐಆರ್​ಸಿ ಬೆದರಿಕೆ

Published : Nov 24, 2022, 03:49 PM IST

ನಿಮ್ಮ ದಬ್ಬಾಳಿಕೆಯ ಫಲವನ್ನು ನೀವು ಸಧ್ಯದಲ್ಲಿಯೇ ಅನುಭವಿಸಲಿದ್ದೀರಿ ಎಂದು ಎಡಿಜಿಪಿ ಅಲೋಕ್‌ ಕುಮಾರ್‌ಗೆ ಬೆದರಿಕೆ ಹಾಕಲಾಗಿದೆ.
 

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟದ ವಿಚಾರವಾಗಿ ಇಸ್ಲಾಮಿಕ್‌ ರೆಸಿಸ್ಟೆನ್ಸ್‌ ಕೌನ್ಸಿಲ್‌ (IRC) ಸಂಘಟನೆಯು, ಕಾನೂನು ಸುವ್ಯವಸ್ಥೆ ADGP ಅಲೋಕ್‌ ಕುಮಾರ್‌ಗೆ ಎಚ್ಚರಿಕೆ ನೀಡಿದೆ. 'ನಿಮ್ಮ ಸಂತೋಷ ಕ್ಷಣಿಕವಾದದ್ದು, ನಿಮ್ಮ ದಬ್ಬಾಳಿಕೆಯ ಫಲವನ್ನು ನೀವು ಸದ್ಯದಲ್ಲಿಯೇ ಅನುಭವಿಸಲಿದ್ದೀರಿ ಎಂದು ಬೆದರಿಕೆ ಹಾಕಲಾಗಿದೆ. ರಾಜ್ಯದಲ್ಲಿ ಗುಂಪುಹತ್ಯೆ, ದಬ್ಬಾಳಿಕೆಯ ಕಾನೂನುಗಳು, ಶಾಸನಗಳು, ಧರ್ಮದಲ್ಲಿ ಹಸ್ತಕ್ಷೇಪಕ್ಕೆ ಪ್ರತಿಯಾಗಿ ದಾಳಿ ಬಾಂಬ್‌ ಸ್ಫೋಟದ ಹೊಣೆ ಹೊತ್ತುಕೊಂಡ IRC, ಡಾರ್ಕ್‌ ವೆಬ್‌'ನಲ್ಲಿ ಸ್ಫೋಟದ ರೂವಾರಿಗಳು ತಾವೇ ಎಂದು ಹೇಳಿದ್ದು, ಕೇಂದ್ರ ತನಿಖಾ ಸಂಸ್ಥೆಗಳಿಂದ ರಾಜ್ಯ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

Law for women: ಹೆಣ್ಮಕ್ಕಳಿಗೆ ಇದು ಗೊತ್ತಾದರೆ ಸೇಫ್, ಹಿಂಸೆಯಿಂದ ಸಿಗುತ್ತೆ ರಕ್ಷಣೆ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more