ಮಂಗಳೂರು ಸ್ಫೋಟ ಪ್ರಕರಣ: ಅಲೋಕ್‌ ಕುಮಾರ್‌ಗೆ ಐಆರ್​ಸಿ ಬೆದರಿಕೆ

ಮಂಗಳೂರು ಸ್ಫೋಟ ಪ್ರಕರಣ: ಅಲೋಕ್‌ ಕುಮಾರ್‌ಗೆ ಐಆರ್​ಸಿ ಬೆದರಿಕೆ

Published : Nov 24, 2022, 03:49 PM IST

ನಿಮ್ಮ ದಬ್ಬಾಳಿಕೆಯ ಫಲವನ್ನು ನೀವು ಸಧ್ಯದಲ್ಲಿಯೇ ಅನುಭವಿಸಲಿದ್ದೀರಿ ಎಂದು ಎಡಿಜಿಪಿ ಅಲೋಕ್‌ ಕುಮಾರ್‌ಗೆ ಬೆದರಿಕೆ ಹಾಕಲಾಗಿದೆ.
 

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟದ ವಿಚಾರವಾಗಿ ಇಸ್ಲಾಮಿಕ್‌ ರೆಸಿಸ್ಟೆನ್ಸ್‌ ಕೌನ್ಸಿಲ್‌ (IRC) ಸಂಘಟನೆಯು, ಕಾನೂನು ಸುವ್ಯವಸ್ಥೆ ADGP ಅಲೋಕ್‌ ಕುಮಾರ್‌ಗೆ ಎಚ್ಚರಿಕೆ ನೀಡಿದೆ. 'ನಿಮ್ಮ ಸಂತೋಷ ಕ್ಷಣಿಕವಾದದ್ದು, ನಿಮ್ಮ ದಬ್ಬಾಳಿಕೆಯ ಫಲವನ್ನು ನೀವು ಸದ್ಯದಲ್ಲಿಯೇ ಅನುಭವಿಸಲಿದ್ದೀರಿ ಎಂದು ಬೆದರಿಕೆ ಹಾಕಲಾಗಿದೆ. ರಾಜ್ಯದಲ್ಲಿ ಗುಂಪುಹತ್ಯೆ, ದಬ್ಬಾಳಿಕೆಯ ಕಾನೂನುಗಳು, ಶಾಸನಗಳು, ಧರ್ಮದಲ್ಲಿ ಹಸ್ತಕ್ಷೇಪಕ್ಕೆ ಪ್ರತಿಯಾಗಿ ದಾಳಿ ಬಾಂಬ್‌ ಸ್ಫೋಟದ ಹೊಣೆ ಹೊತ್ತುಕೊಂಡ IRC, ಡಾರ್ಕ್‌ ವೆಬ್‌'ನಲ್ಲಿ ಸ್ಫೋಟದ ರೂವಾರಿಗಳು ತಾವೇ ಎಂದು ಹೇಳಿದ್ದು, ಕೇಂದ್ರ ತನಿಖಾ ಸಂಸ್ಥೆಗಳಿಂದ ರಾಜ್ಯ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

Law for women: ಹೆಣ್ಮಕ್ಕಳಿಗೆ ಇದು ಗೊತ್ತಾದರೆ ಸೇಫ್, ಹಿಂಸೆಯಿಂದ ಸಿಗುತ್ತೆ ರಕ್ಷಣೆ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more