ಮಂಗಳೂರು ಸ್ಫೋಟ ಪ್ರಕರಣ: ಅಲೋಕ್‌ ಕುಮಾರ್‌ಗೆ ಐಆರ್​ಸಿ ಬೆದರಿಕೆ

ಮಂಗಳೂರು ಸ್ಫೋಟ ಪ್ರಕರಣ: ಅಲೋಕ್‌ ಕುಮಾರ್‌ಗೆ ಐಆರ್​ಸಿ ಬೆದರಿಕೆ

Published : Nov 24, 2022, 03:49 PM IST

ನಿಮ್ಮ ದಬ್ಬಾಳಿಕೆಯ ಫಲವನ್ನು ನೀವು ಸಧ್ಯದಲ್ಲಿಯೇ ಅನುಭವಿಸಲಿದ್ದೀರಿ ಎಂದು ಎಡಿಜಿಪಿ ಅಲೋಕ್‌ ಕುಮಾರ್‌ಗೆ ಬೆದರಿಕೆ ಹಾಕಲಾಗಿದೆ.
 

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟದ ವಿಚಾರವಾಗಿ ಇಸ್ಲಾಮಿಕ್‌ ರೆಸಿಸ್ಟೆನ್ಸ್‌ ಕೌನ್ಸಿಲ್‌ (IRC) ಸಂಘಟನೆಯು, ಕಾನೂನು ಸುವ್ಯವಸ್ಥೆ ADGP ಅಲೋಕ್‌ ಕುಮಾರ್‌ಗೆ ಎಚ್ಚರಿಕೆ ನೀಡಿದೆ. 'ನಿಮ್ಮ ಸಂತೋಷ ಕ್ಷಣಿಕವಾದದ್ದು, ನಿಮ್ಮ ದಬ್ಬಾಳಿಕೆಯ ಫಲವನ್ನು ನೀವು ಸದ್ಯದಲ್ಲಿಯೇ ಅನುಭವಿಸಲಿದ್ದೀರಿ ಎಂದು ಬೆದರಿಕೆ ಹಾಕಲಾಗಿದೆ. ರಾಜ್ಯದಲ್ಲಿ ಗುಂಪುಹತ್ಯೆ, ದಬ್ಬಾಳಿಕೆಯ ಕಾನೂನುಗಳು, ಶಾಸನಗಳು, ಧರ್ಮದಲ್ಲಿ ಹಸ್ತಕ್ಷೇಪಕ್ಕೆ ಪ್ರತಿಯಾಗಿ ದಾಳಿ ಬಾಂಬ್‌ ಸ್ಫೋಟದ ಹೊಣೆ ಹೊತ್ತುಕೊಂಡ IRC, ಡಾರ್ಕ್‌ ವೆಬ್‌'ನಲ್ಲಿ ಸ್ಫೋಟದ ರೂವಾರಿಗಳು ತಾವೇ ಎಂದು ಹೇಳಿದ್ದು, ಕೇಂದ್ರ ತನಿಖಾ ಸಂಸ್ಥೆಗಳಿಂದ ರಾಜ್ಯ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

Law for women: ಹೆಣ್ಮಕ್ಕಳಿಗೆ ಇದು ಗೊತ್ತಾದರೆ ಸೇಫ್, ಹಿಂಸೆಯಿಂದ ಸಿಗುತ್ತೆ ರಕ್ಷಣೆ

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
Read more