ಮಂಗಳೂರು ಸ್ಫೋಟ ಪ್ರಕರಣ: ಅಲೋಕ್‌ ಕುಮಾರ್‌ಗೆ ಐಆರ್​ಸಿ ಬೆದರಿಕೆ

ಮಂಗಳೂರು ಸ್ಫೋಟ ಪ್ರಕರಣ: ಅಲೋಕ್‌ ಕುಮಾರ್‌ಗೆ ಐಆರ್​ಸಿ ಬೆದರಿಕೆ

Published : Nov 24, 2022, 03:49 PM IST

ನಿಮ್ಮ ದಬ್ಬಾಳಿಕೆಯ ಫಲವನ್ನು ನೀವು ಸಧ್ಯದಲ್ಲಿಯೇ ಅನುಭವಿಸಲಿದ್ದೀರಿ ಎಂದು ಎಡಿಜಿಪಿ ಅಲೋಕ್‌ ಕುಮಾರ್‌ಗೆ ಬೆದರಿಕೆ ಹಾಕಲಾಗಿದೆ.
 

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟದ ವಿಚಾರವಾಗಿ ಇಸ್ಲಾಮಿಕ್‌ ರೆಸಿಸ್ಟೆನ್ಸ್‌ ಕೌನ್ಸಿಲ್‌ (IRC) ಸಂಘಟನೆಯು, ಕಾನೂನು ಸುವ್ಯವಸ್ಥೆ ADGP ಅಲೋಕ್‌ ಕುಮಾರ್‌ಗೆ ಎಚ್ಚರಿಕೆ ನೀಡಿದೆ. 'ನಿಮ್ಮ ಸಂತೋಷ ಕ್ಷಣಿಕವಾದದ್ದು, ನಿಮ್ಮ ದಬ್ಬಾಳಿಕೆಯ ಫಲವನ್ನು ನೀವು ಸದ್ಯದಲ್ಲಿಯೇ ಅನುಭವಿಸಲಿದ್ದೀರಿ ಎಂದು ಬೆದರಿಕೆ ಹಾಕಲಾಗಿದೆ. ರಾಜ್ಯದಲ್ಲಿ ಗುಂಪುಹತ್ಯೆ, ದಬ್ಬಾಳಿಕೆಯ ಕಾನೂನುಗಳು, ಶಾಸನಗಳು, ಧರ್ಮದಲ್ಲಿ ಹಸ್ತಕ್ಷೇಪಕ್ಕೆ ಪ್ರತಿಯಾಗಿ ದಾಳಿ ಬಾಂಬ್‌ ಸ್ಫೋಟದ ಹೊಣೆ ಹೊತ್ತುಕೊಂಡ IRC, ಡಾರ್ಕ್‌ ವೆಬ್‌'ನಲ್ಲಿ ಸ್ಫೋಟದ ರೂವಾರಿಗಳು ತಾವೇ ಎಂದು ಹೇಳಿದ್ದು, ಕೇಂದ್ರ ತನಿಖಾ ಸಂಸ್ಥೆಗಳಿಂದ ರಾಜ್ಯ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

Law for women: ಹೆಣ್ಮಕ್ಕಳಿಗೆ ಇದು ಗೊತ್ತಾದರೆ ಸೇಫ್, ಹಿಂಸೆಯಿಂದ ಸಿಗುತ್ತೆ ರಕ್ಷಣೆ

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more