ಮಂಗಳೂರು ಸ್ಫೋಟ ಪ್ರಕರಣ: ಅಲೋಕ್‌ ಕುಮಾರ್‌ಗೆ ಐಆರ್​ಸಿ ಬೆದರಿಕೆ

ಮಂಗಳೂರು ಸ್ಫೋಟ ಪ್ರಕರಣ: ಅಲೋಕ್‌ ಕುಮಾರ್‌ಗೆ ಐಆರ್​ಸಿ ಬೆದರಿಕೆ

Published : Nov 24, 2022, 03:49 PM IST

ನಿಮ್ಮ ದಬ್ಬಾಳಿಕೆಯ ಫಲವನ್ನು ನೀವು ಸಧ್ಯದಲ್ಲಿಯೇ ಅನುಭವಿಸಲಿದ್ದೀರಿ ಎಂದು ಎಡಿಜಿಪಿ ಅಲೋಕ್‌ ಕುಮಾರ್‌ಗೆ ಬೆದರಿಕೆ ಹಾಕಲಾಗಿದೆ.
 

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟದ ವಿಚಾರವಾಗಿ ಇಸ್ಲಾಮಿಕ್‌ ರೆಸಿಸ್ಟೆನ್ಸ್‌ ಕೌನ್ಸಿಲ್‌ (IRC) ಸಂಘಟನೆಯು, ಕಾನೂನು ಸುವ್ಯವಸ್ಥೆ ADGP ಅಲೋಕ್‌ ಕುಮಾರ್‌ಗೆ ಎಚ್ಚರಿಕೆ ನೀಡಿದೆ. 'ನಿಮ್ಮ ಸಂತೋಷ ಕ್ಷಣಿಕವಾದದ್ದು, ನಿಮ್ಮ ದಬ್ಬಾಳಿಕೆಯ ಫಲವನ್ನು ನೀವು ಸದ್ಯದಲ್ಲಿಯೇ ಅನುಭವಿಸಲಿದ್ದೀರಿ ಎಂದು ಬೆದರಿಕೆ ಹಾಕಲಾಗಿದೆ. ರಾಜ್ಯದಲ್ಲಿ ಗುಂಪುಹತ್ಯೆ, ದಬ್ಬಾಳಿಕೆಯ ಕಾನೂನುಗಳು, ಶಾಸನಗಳು, ಧರ್ಮದಲ್ಲಿ ಹಸ್ತಕ್ಷೇಪಕ್ಕೆ ಪ್ರತಿಯಾಗಿ ದಾಳಿ ಬಾಂಬ್‌ ಸ್ಫೋಟದ ಹೊಣೆ ಹೊತ್ತುಕೊಂಡ IRC, ಡಾರ್ಕ್‌ ವೆಬ್‌'ನಲ್ಲಿ ಸ್ಫೋಟದ ರೂವಾರಿಗಳು ತಾವೇ ಎಂದು ಹೇಳಿದ್ದು, ಕೇಂದ್ರ ತನಿಖಾ ಸಂಸ್ಥೆಗಳಿಂದ ರಾಜ್ಯ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

Law for women: ಹೆಣ್ಮಕ್ಕಳಿಗೆ ಇದು ಗೊತ್ತಾದರೆ ಸೇಫ್, ಹಿಂಸೆಯಿಂದ ಸಿಗುತ್ತೆ ರಕ್ಷಣೆ

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more