ಬ್ಯಾಂಕ್ ಲಾಕರ್‌ ನಲ್ಲಿ ಬಾಂಬರ್ ಆದಿತ್ಯ ಇಟ್ಟಿದ್ದ ವಸ್ತು ಕಂಡು ಪೊಲೀಸರೇ ದಂಗು!

ಬ್ಯಾಂಕ್ ಲಾಕರ್‌ ನಲ್ಲಿ ಬಾಂಬರ್ ಆದಿತ್ಯ ಇಟ್ಟಿದ್ದ ವಸ್ತು ಕಂಡು ಪೊಲೀಸರೇ ದಂಗು!

Published : Jan 27, 2020, 04:29 PM ISTUpdated : Jan 27, 2020, 05:13 PM IST

ಮಂಗಳೂರು ಬಾಂಬರ್ ಗೆ ಸಂಬಂಧಿಸಿದ ಒಂದೊಂದೇ ಮಾಹಿತಿ ಬಹಿರಂಗ/ ಕರ್ಣಾಟಕ ಬ್ಯಾಂಕ್ ಲಾಕರ್ ನಲ್ಲಿ ಸೈನೆಡ್ ಿಟ್ಟಿದ್ದ/ ಆಲ್ ಲೈನ್ ವ್ಯವಹಾರಗಳ ಬಗ್ಗೆಯೂ ಮಾಹಿತಿ ಕಲೆ ಹಾಕಲಾಗುತ್ತಿದೆ.

ಮಂಗಳೂರು[ಜ. 27] ಮಂಗಳೂರು ಬಾಂಬರ್ ಆದಿತ್ಯಗೆ ಸಂಬಂಧಿಸಿದ ಒಂದೊಂದೇ ಮಾಹಿತಿಗಳು ಬಹಿರಂಗ ಆಗುತ್ತಿವೆ. ಬಾಂಬರ್ ಆದಿತ್ಯನ ಲಾಕರ್ ನಲ್ಲಿ ಸೈನೆಡ್ ಇತ್ತು ಎಂಬ ಮಾಹಿತಿ ಪತ್ತೆಯಾಗಿದೆ. 

ಎಫ್ ಎಸ್ ಎಲ್ ಪ್ರಾಥಮಿಕ ವರದಿಯಲ್ಲಿ ಈ ಅಂಶ ಹೇಳಲಾಗಿದೆ. ಜತೆಗೆ ಆದಿತ್ಯ ಆನ್ ಲೈನ್‌ ನಲ್ಲಿ ಯಾವ ವ್ಯವಹಾರ ನಡೆಸಿದ್ದ ಎಂಬ ವಿವರ ಸಂಗ್ರಹ ಮಾಡಲಾಗುತ್ತಿದೆ.

ಜನವರಿ 27ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!