ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಕೇಸ್‌: ಸಂತ್ರಸ್ಥನ ಬಾಳಿಗೆ ಹೊಸ ಚೈತನ್ಯ ನೀಡಿದ ಯುಗಾದಿ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಕೇಸ್‌: ಸಂತ್ರಸ್ಥನ ಬಾಳಿಗೆ ಹೊಸ ಚೈತನ್ಯ ನೀಡಿದ ಯುಗಾದಿ

Published : Mar 22, 2023, 07:24 PM IST

ಬೀಳುವ ಸ್ಥಿತಿಯಲ್ಲಿದ್ದ ಮನೆಯನ್ನು‌ ದುರಸ್ತಿಗೊಳಿಸಬೇಕು, ಮೇ ತಿಂಗಳಲ್ಲಿ ಮಗಳ ಮದುವೆಗೆ ದಿನ ನಿಶ್ಚಯವಾಗಿದೆ ಎಂದು ಪುರುಷೋತ್ತಮ್‌ ಪೂಜಾರಿ‌ ಹೇಳಿದ್ರು. ಈ ಮಧ್ಯೆ ಪುರುಷೋತ್ತಮ್ ಅಟೋದಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ದುರ್ಘಟನೆ ಸಂಭವಿಸಿತ್ತು.

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಂತ್ರಸ್ಥ ಆಟೋ ಚಾಲಕ ಪುರುಷೋತ್ತಮ್‌ ಪೂಜಾರಿ‌ ಕುಟುಂಬಕ್ಕೆ ನವೀಕೃತ ಮನೆ ಹಸ್ತಾಂತರ ಮಾಡಲಾಗಿದೆ. ಯುಗಾದಿ ಹಬ್ಬದ ದಿನ ಗುರು ಬೆಳದಿಂಗಳು ಫೌಂಡೇಶನ್ ಈ ಮನೆಯನ್ನು ಹಸ್ತಾಂತರಿಸಿದೆ. ಬೀಳುವ ಸ್ಥಿತಿಯಲ್ಲಿದ್ದ ಮನೆಯನ್ನು‌ ದುರಸ್ತಿಗೊಳಿಸಬೇಕು, ಮೇ ತಿಂಗಳಲ್ಲಿ ಮಗಳ ಮದುವೆಗೆ ದಿನ ನಿಶ್ಚಯವಾಗಿದೆ ಎಂದು ಪುರುಷೋತ್ತಮ್‌ ಪೂಜಾರಿ‌ ಹೇಳಿದ್ರು. ಈ ಮಧ್ಯೆ ಪುರುಷೋತ್ತಮ್ ಅಟೋದಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ದುರ್ಘಟನೆ ಸಂಭವಿಸಿತ್ತು. ಉಗ್ರ ಶಾರೀಕ್ ಕೃತ್ಯಕ್ಕೆ ಅಮಾಯಕ‌ ಅಟೋ ಚಾಲಕ ಪುರುಷೋತ್ತಮ್‌ ಪೂಜಾರಿ ಆಸ್ಪತ್ರೆ ಸೇರಿದ್ರು. ಚಿಕಿತ್ಸೆಯ ಸಂದರ್ಭದಲ್ಲಿಯೇ ಮನೆ ದುರಸ್ತಿ ಬಗ್ಗೆ ನೋವು ತೋಡಿಕೊಂಡಿದ್ರು. ಈ ಹಿನ್ನೆಲೆ ಪುರುಷೋತ್ತಮ್ ಆಸ್ಪತ್ರೆಯಲ್ಲಿದ್ದಾಗಲೇ ಗುರು ಬೆಳದಿಂಗಳು ಫೌಂಡೇಶನ್‌ ಮನೆ ನವೀಕರಿಸುವ ಭರವಸೆ ನೀಡಿತ್ತು ಎಂದು ತಿಳಿದುಬಂದಿದೆ. 
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more