ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಕೇಸ್‌: ಸಂತ್ರಸ್ಥನ ಬಾಳಿಗೆ ಹೊಸ ಚೈತನ್ಯ ನೀಡಿದ ಯುಗಾದಿ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಕೇಸ್‌: ಸಂತ್ರಸ್ಥನ ಬಾಳಿಗೆ ಹೊಸ ಚೈತನ್ಯ ನೀಡಿದ ಯುಗಾದಿ

Published : Mar 22, 2023, 07:24 PM IST

ಬೀಳುವ ಸ್ಥಿತಿಯಲ್ಲಿದ್ದ ಮನೆಯನ್ನು‌ ದುರಸ್ತಿಗೊಳಿಸಬೇಕು, ಮೇ ತಿಂಗಳಲ್ಲಿ ಮಗಳ ಮದುವೆಗೆ ದಿನ ನಿಶ್ಚಯವಾಗಿದೆ ಎಂದು ಪುರುಷೋತ್ತಮ್‌ ಪೂಜಾರಿ‌ ಹೇಳಿದ್ರು. ಈ ಮಧ್ಯೆ ಪುರುಷೋತ್ತಮ್ ಅಟೋದಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ದುರ್ಘಟನೆ ಸಂಭವಿಸಿತ್ತು.

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಂತ್ರಸ್ಥ ಆಟೋ ಚಾಲಕ ಪುರುಷೋತ್ತಮ್‌ ಪೂಜಾರಿ‌ ಕುಟುಂಬಕ್ಕೆ ನವೀಕೃತ ಮನೆ ಹಸ್ತಾಂತರ ಮಾಡಲಾಗಿದೆ. ಯುಗಾದಿ ಹಬ್ಬದ ದಿನ ಗುರು ಬೆಳದಿಂಗಳು ಫೌಂಡೇಶನ್ ಈ ಮನೆಯನ್ನು ಹಸ್ತಾಂತರಿಸಿದೆ. ಬೀಳುವ ಸ್ಥಿತಿಯಲ್ಲಿದ್ದ ಮನೆಯನ್ನು‌ ದುರಸ್ತಿಗೊಳಿಸಬೇಕು, ಮೇ ತಿಂಗಳಲ್ಲಿ ಮಗಳ ಮದುವೆಗೆ ದಿನ ನಿಶ್ಚಯವಾಗಿದೆ ಎಂದು ಪುರುಷೋತ್ತಮ್‌ ಪೂಜಾರಿ‌ ಹೇಳಿದ್ರು. ಈ ಮಧ್ಯೆ ಪುರುಷೋತ್ತಮ್ ಅಟೋದಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ದುರ್ಘಟನೆ ಸಂಭವಿಸಿತ್ತು. ಉಗ್ರ ಶಾರೀಕ್ ಕೃತ್ಯಕ್ಕೆ ಅಮಾಯಕ‌ ಅಟೋ ಚಾಲಕ ಪುರುಷೋತ್ತಮ್‌ ಪೂಜಾರಿ ಆಸ್ಪತ್ರೆ ಸೇರಿದ್ರು. ಚಿಕಿತ್ಸೆಯ ಸಂದರ್ಭದಲ್ಲಿಯೇ ಮನೆ ದುರಸ್ತಿ ಬಗ್ಗೆ ನೋವು ತೋಡಿಕೊಂಡಿದ್ರು. ಈ ಹಿನ್ನೆಲೆ ಪುರುಷೋತ್ತಮ್ ಆಸ್ಪತ್ರೆಯಲ್ಲಿದ್ದಾಗಲೇ ಗುರು ಬೆಳದಿಂಗಳು ಫೌಂಡೇಶನ್‌ ಮನೆ ನವೀಕರಿಸುವ ಭರವಸೆ ನೀಡಿತ್ತು ಎಂದು ತಿಳಿದುಬಂದಿದೆ. 
 

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more