ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಕೇಸ್‌: ಸಂತ್ರಸ್ಥನ ಬಾಳಿಗೆ ಹೊಸ ಚೈತನ್ಯ ನೀಡಿದ ಯುಗಾದಿ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಕೇಸ್‌: ಸಂತ್ರಸ್ಥನ ಬಾಳಿಗೆ ಹೊಸ ಚೈತನ್ಯ ನೀಡಿದ ಯುಗಾದಿ

Published : Mar 22, 2023, 07:24 PM IST

ಬೀಳುವ ಸ್ಥಿತಿಯಲ್ಲಿದ್ದ ಮನೆಯನ್ನು‌ ದುರಸ್ತಿಗೊಳಿಸಬೇಕು, ಮೇ ತಿಂಗಳಲ್ಲಿ ಮಗಳ ಮದುವೆಗೆ ದಿನ ನಿಶ್ಚಯವಾಗಿದೆ ಎಂದು ಪುರುಷೋತ್ತಮ್‌ ಪೂಜಾರಿ‌ ಹೇಳಿದ್ರು. ಈ ಮಧ್ಯೆ ಪುರುಷೋತ್ತಮ್ ಅಟೋದಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ದುರ್ಘಟನೆ ಸಂಭವಿಸಿತ್ತು.

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಂತ್ರಸ್ಥ ಆಟೋ ಚಾಲಕ ಪುರುಷೋತ್ತಮ್‌ ಪೂಜಾರಿ‌ ಕುಟುಂಬಕ್ಕೆ ನವೀಕೃತ ಮನೆ ಹಸ್ತಾಂತರ ಮಾಡಲಾಗಿದೆ. ಯುಗಾದಿ ಹಬ್ಬದ ದಿನ ಗುರು ಬೆಳದಿಂಗಳು ಫೌಂಡೇಶನ್ ಈ ಮನೆಯನ್ನು ಹಸ್ತಾಂತರಿಸಿದೆ. ಬೀಳುವ ಸ್ಥಿತಿಯಲ್ಲಿದ್ದ ಮನೆಯನ್ನು‌ ದುರಸ್ತಿಗೊಳಿಸಬೇಕು, ಮೇ ತಿಂಗಳಲ್ಲಿ ಮಗಳ ಮದುವೆಗೆ ದಿನ ನಿಶ್ಚಯವಾಗಿದೆ ಎಂದು ಪುರುಷೋತ್ತಮ್‌ ಪೂಜಾರಿ‌ ಹೇಳಿದ್ರು. ಈ ಮಧ್ಯೆ ಪುರುಷೋತ್ತಮ್ ಅಟೋದಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ದುರ್ಘಟನೆ ಸಂಭವಿಸಿತ್ತು. ಉಗ್ರ ಶಾರೀಕ್ ಕೃತ್ಯಕ್ಕೆ ಅಮಾಯಕ‌ ಅಟೋ ಚಾಲಕ ಪುರುಷೋತ್ತಮ್‌ ಪೂಜಾರಿ ಆಸ್ಪತ್ರೆ ಸೇರಿದ್ರು. ಚಿಕಿತ್ಸೆಯ ಸಂದರ್ಭದಲ್ಲಿಯೇ ಮನೆ ದುರಸ್ತಿ ಬಗ್ಗೆ ನೋವು ತೋಡಿಕೊಂಡಿದ್ರು. ಈ ಹಿನ್ನೆಲೆ ಪುರುಷೋತ್ತಮ್ ಆಸ್ಪತ್ರೆಯಲ್ಲಿದ್ದಾಗಲೇ ಗುರು ಬೆಳದಿಂಗಳು ಫೌಂಡೇಶನ್‌ ಮನೆ ನವೀಕರಿಸುವ ಭರವಸೆ ನೀಡಿತ್ತು ಎಂದು ತಿಳಿದುಬಂದಿದೆ. 
 

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
Read more