ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಕೇಸ್‌: ಸಂತ್ರಸ್ಥನ ಬಾಳಿಗೆ ಹೊಸ ಚೈತನ್ಯ ನೀಡಿದ ಯುಗಾದಿ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಕೇಸ್‌: ಸಂತ್ರಸ್ಥನ ಬಾಳಿಗೆ ಹೊಸ ಚೈತನ್ಯ ನೀಡಿದ ಯುಗಾದಿ

Published : Mar 22, 2023, 07:24 PM IST

ಬೀಳುವ ಸ್ಥಿತಿಯಲ್ಲಿದ್ದ ಮನೆಯನ್ನು‌ ದುರಸ್ತಿಗೊಳಿಸಬೇಕು, ಮೇ ತಿಂಗಳಲ್ಲಿ ಮಗಳ ಮದುವೆಗೆ ದಿನ ನಿಶ್ಚಯವಾಗಿದೆ ಎಂದು ಪುರುಷೋತ್ತಮ್‌ ಪೂಜಾರಿ‌ ಹೇಳಿದ್ರು. ಈ ಮಧ್ಯೆ ಪುರುಷೋತ್ತಮ್ ಅಟೋದಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ದುರ್ಘಟನೆ ಸಂಭವಿಸಿತ್ತು.

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಂತ್ರಸ್ಥ ಆಟೋ ಚಾಲಕ ಪುರುಷೋತ್ತಮ್‌ ಪೂಜಾರಿ‌ ಕುಟುಂಬಕ್ಕೆ ನವೀಕೃತ ಮನೆ ಹಸ್ತಾಂತರ ಮಾಡಲಾಗಿದೆ. ಯುಗಾದಿ ಹಬ್ಬದ ದಿನ ಗುರು ಬೆಳದಿಂಗಳು ಫೌಂಡೇಶನ್ ಈ ಮನೆಯನ್ನು ಹಸ್ತಾಂತರಿಸಿದೆ. ಬೀಳುವ ಸ್ಥಿತಿಯಲ್ಲಿದ್ದ ಮನೆಯನ್ನು‌ ದುರಸ್ತಿಗೊಳಿಸಬೇಕು, ಮೇ ತಿಂಗಳಲ್ಲಿ ಮಗಳ ಮದುವೆಗೆ ದಿನ ನಿಶ್ಚಯವಾಗಿದೆ ಎಂದು ಪುರುಷೋತ್ತಮ್‌ ಪೂಜಾರಿ‌ ಹೇಳಿದ್ರು. ಈ ಮಧ್ಯೆ ಪುರುಷೋತ್ತಮ್ ಅಟೋದಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ದುರ್ಘಟನೆ ಸಂಭವಿಸಿತ್ತು. ಉಗ್ರ ಶಾರೀಕ್ ಕೃತ್ಯಕ್ಕೆ ಅಮಾಯಕ‌ ಅಟೋ ಚಾಲಕ ಪುರುಷೋತ್ತಮ್‌ ಪೂಜಾರಿ ಆಸ್ಪತ್ರೆ ಸೇರಿದ್ರು. ಚಿಕಿತ್ಸೆಯ ಸಂದರ್ಭದಲ್ಲಿಯೇ ಮನೆ ದುರಸ್ತಿ ಬಗ್ಗೆ ನೋವು ತೋಡಿಕೊಂಡಿದ್ರು. ಈ ಹಿನ್ನೆಲೆ ಪುರುಷೋತ್ತಮ್ ಆಸ್ಪತ್ರೆಯಲ್ಲಿದ್ದಾಗಲೇ ಗುರು ಬೆಳದಿಂಗಳು ಫೌಂಡೇಶನ್‌ ಮನೆ ನವೀಕರಿಸುವ ಭರವಸೆ ನೀಡಿತ್ತು ಎಂದು ತಿಳಿದುಬಂದಿದೆ. 
 

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more